ಶರಣಬಸವ ವಿಶ್ವವಿದ್ಯಾಲಯ ವಿದ್ಯಾರ್ಥಿಗಳ ಸಾಧನೆ

ಏಕಕಾಲಕ್ಕೆ ಟಾಟಾ ಮೋಟರ್ಗೆ 54 ವಿದ್ಯಾರ್ಥಿಗಳ ಆಯ್ಕೆ

Team Udayavani, Apr 25, 2019, 10:24 AM IST

25-April-1

ಲಬುರಗಿ: ಟಾಟಾ ಮೋಟರ್ ಕಂಪನಿಗೆ ಆಯ್ಕೆಯಾದ ಶರಣಬಸವ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಕುಲಾಧಿಪತಿಗಳಾದ ಡಾ| ಶರಣಬಸವಪ್ಪ ಅಪ್ಪ ಅಭಿನಂದಿಸಿದರು.

ಕಲಬುರಗಿ: ನಗರದ ಪ್ರತಿಷ್ಠಿತ ಶರಣಬಸವ ವಿಶ್ವವಿದ್ಯಾಲಯದ 54 ವಿದ್ಯಾರ್ಥಿಗಳು ಏಕಕಾಲಕ್ಕೆ ಒಂದೇ ಕಂಪನಿಗೆ ಕ್ಯಾಂಪಸ್‌ ಸಂದರ್ಶನದಲ್ಲಿ ಆಯ್ಕೆಯಾಗುವ ಮೂಲಕ ಸಾಧನೆ ಮೆರೆದಿದ್ದಾರೆ.

ಇತ್ತೀಚೆಗೆ ಶರಣಬಸವ ವಿಶ್ವವಿದ್ಯಾಲಯದಲ್ಲಿ ನಡೆದ ಕ್ಯಾಂಪಸ್‌ ಆಯ್ಕೆಯಲ್ಲಿ ಹೈದ್ರಾಬಾದ ಕರ್ನಾಟಕ ಪ್ರದೇಶದ ಅನೇಕ ಇಂಜಿನಿಯರಿಂಗ್‌ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಟಾಟಾ ಮೋಟರ್ ಒಟ್ಟು 73 ಹುದ್ದೆಗಳಿಗೆ ಸಂದರ್ಶನ ನಡೆಸಿತ್ತು. ಅದರಲ್ಲಿ 54 ವಿದ್ಯಾರ್ಥಿಗಳು ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ವಿದ್ಯಾರ್ಥಿಗಳಾಗಿದ್ದಾರೆ.

ಶರಣಬಸವ ವಿಶ್ವವಿದ್ಯಾಲಯದ ನಿತೇಶ ರೆಡ್ಡಿ, ಮಹ್ಮದ್‌ ಅಲಿ, ಶೃತಿಕಾ ತುರೆ, ಶಿವಕುಮಾರ ಪಾಟೀಲ, ಆನಂದ ಮೈಲಾಪುರ, ಸುರೇಶ ಮಾಡಬೂಳಕರ್‌, ಸಿದ್ಧರಾಮೇಶ್ವರ ಕಲ್ಲಹಂಗರಗಾ, ಸಾಯಿರೆಡ್ಡಿ ಚಮಲೆ, ರೋಹನ ಬಾಲಚೇಡ್‌, ಸಂಗೀತಾ ಬಂಗಾರ, ಸಂತೋಷ ತುಳೇರ, ಸ್ವಾತಿ ಛತ್ರಸಾಲ, ಸುನೀಲ ಚವ್ಹಾಣ, ಆಕಾಶ ಮಿಶ್ರಾ, ಸೀಮಾ ಕಲ್ಕೇರಿ, ಗುರುರಾಜ ಕುಲಕರ್ಣಿ, ಯಶ ವಜ್ರಮಟ್ಟಿ, ಎಸ್‌. ಕುಮಾರ, ಜಯಶ್ರೀ ಕರೆಡ್ಡಿ, ಅಭಿಷೇಕ ಚಿಂಚೂರೆ, ಮಹ್ಮದ್‌ ಅಲ್ತಾಫ್‌ ಹುಸೇನ್‌, ಸತ್ಯಾನಂದ ಹಿರೇಮಠ, ಪರ್ವೇಜ್‌ ಅಹ್ಮದ್‌, ವರ್ಷಾ ತ್ರಿಮಾಳ, ಮಹ್ಮದ್‌ ಖಾನ್‌, ಚೆನ್ನವೀರ ಮಾಲಿಪಾಟೀಲ, ಮೋನಿಕಾ ಕಲ್ಯಾಣ, ಮಹೇಶ ಸಂಗೋಳಗಿ, ಶೃತಿ ಪೂಜಾರಿ, ಚೀರಂಜೀವಿ ಹೂಗಾರ, ವಿರೇಶ ಬಿರಾದಾರ, ಮಹ್ಮದ್‌ ಫಸೀಯುದ್ದೀನ್‌, ರವೀಂದ್ರ ಸಾವ್ಕಾರ್‌, ಸಾಗರ ತಾಂದಳೆ, ಕಲ್ಯಾಣಿ ಕಂದಗೂಳ, ಬಸಯ್ಯಸ್ವಾಮಿ ಚಿಕ್ಕಮಠ, ಮಹ್ಮದ್‌ ಮೀರಾಜ, ಸಂಕಲ್ಪ ಮೂಲಿಮನಿ, ಅಖೀಲಾಂಡ ಭಟ ಜೋಶಿ, ನಿಖೀಲ ಶೆಟ್ಟಗಾರ್‌, ಮಹ್ಮದ್‌ ಯಾಸೀನ್‌, ನಿಖೀಲ್ ಹಿರೇಮಠ, ಮಹಾಲಿಂಗ ಪಾಟೀಲ, ಗುರುರಾಜ ಆಡಕಿ, ಕೋಮಲ ಕಲ್ಯಾಣಿ, ಗುರುಪಾದಪ್ಪ ಶರಣ, ಶಿವರಾಜ ಜಿಲ್ಲಳ್ಳಿ, ಸೋಮಶೇಖರ ಗಡ್ಡಿಮಿಡಿ, ಮಲ್ಲಿಕಾರ್ಜುನ ಪಾಟೀಲ, ದರ್ಶನಕುಮಾರ ಕಾಂಬಳೆ, ಚೈತ್ರಾ ಹೊಸಮನಿ, ಮೋಂಟು ಶಾಹ, ಶ್ರೀಪಾದ ರಂಗದಾಳ, ಶುಭಂ ಕ್ಷೀರಸಾಗರ, ಮತ್ತು ಹರಿಪ್ರಸಾದ ಟಾಟಾ ಮೋಟಾರ್ಗೆ ಕಂಪನಿಗೆ ವಾರ್ಷಿಕ 2 ಲಕ್ಷ ರೂ. ವೇತನದೊಂದಿಗೆ ಆಯ್ಕೆಯಾಗಿದ್ದಾರೆ.

ಇದೇ ವಿಶ್ವವಿದ್ಯಾಲಯದ ಹರ್ಷತಾ ಕಂಕೇರಿ, ಭಾಗ್ಯಶ್ರೀ ಎಸ್‌.ಎಂ. ಮತ್ತು ಪಲ್ಲವಿ ಕ್ಯಾಪಜೆಮಿನಿ ಕಂಪನಿಗೆ ವಾರ್ಷಿಕ ಆಕರ್ಷಕ 4 ಲಕ್ಷ ರೂ. ವೇತನದೊಂದಿಗೆ ಹಾಗೂ ಮಾಧುರಿ ಎಟೋಸ್‌ ಸೈಂಟೆಲ್ ಕಂಪನಿಗೆ ವಾರ್ಷಿಕ 3.38 ಲಕ್ಷ ವೇತನದೊಂದಿಗೆ ಆಯ್ಕೆಯಾಗುವ ಮೂಲಕ ಶರಣಬಸವ ವಿಶ್ವವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.

ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆಗೆ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ| ಶರಣಬಸವಪ್ಪ ಅಪ್ಪ, ಕುಲಪತಿ ಡಾ| ನಿರಂಜನ ನಿಷ್ಠಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಸಮ ಕುಲಪತಿ ಡಾ| ವಿ.ಡಿ. ಮೈತ್ರಿ, ಕುಲಸಚಿವ ಡಾ| ಅನಿಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ| ಲಿಂಗರಾಜ ಶಾಸ್ತ್ರೀ, ಡೀನ್‌ ಡಾ| ಲಕ್ಮ್ಷೀ ಮಾಕಾ ಹರ್ಷ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.