ಶರಣಬಸವ ವಿವಿ: ಪ್ರವಾಸೋದ್ಯಮ ವಿಭಾಗಕ್ಕೆ ಹೆಚ್ಚಿದ ಬೇಡಿಕೆ


Team Udayavani, Jun 29, 2019, 2:39 PM IST

29-June-22

ಶರಣಬಸವ ವಿಶ್ವವಿದ್ಯಾಲಯ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಮಾಸ್ಟರ್‌ ಆಫ್‌ ಬಿಸಿನೆಸ್‌ ಅಡ್ಮಿನಿಸ್ಟ್ರೇಷನ್‌ (ಟೂರಿಸಂ ಆ್ಯಂಡ್‌ ಟ್ರಾವೆಲ್ ಮ್ಯಾನೇಜಮೆಂಟ್, ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ)ವಿಭಾಗಕ್ಕೆ ಬೇಡಿಕೆ ಹೆಚ್ಚಿದೆ.

ಮೂರು ವರ್ಷದ ಅವಧಿಯ ಬ್ಯಾಚುಲರ್‌ ಆಫ್‌ ಬಿಜಿನೆಸ್‌ ಮ್ಯಾನೇಜಮೆಂಟ್ (ಟೂರಿಸಂ ಆ್ಯಂಡ್‌ ಟ್ರಾವೆಲ್- ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ) ಮತ್ತು ಎರಡು ವರ್ಷ ಅವಧಿಯ ಸ್ನಾತಕೋತ್ತರ ಪದವಿ ಇದಾಗಿದೆ. ಸಾರ್ವಜನಿಕ ಮತ್ತು ಖಾಸಗಿ ವಲಯದಲ್ಲಿ ಹೇರಳ ಉದ್ಯೋಗಾವಕಾಶಗಳು ಲಭ್ಯವಿರುವದೇ ಈ ಕೋರ್ಸಿನ ವಿಶಿಷ್ಟ ಗುಣವಾಗಿದೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಲ್ಲಿನ ಪ್ರವಾಸೋದ್ಯಮ ನಿರ್ದೇಶನಾಲಯಗಳು ಮತ್ತು ಪ್ರಯಾಣ, ಪ್ರವಾಸೋದ್ಯಮ ವಿಭಾಗದಲ್ಲಿ ಉದ್ಯೋಗಾವಕಾಶಗಳು ಸಮೃದ್ಧವಾಗಿದ್ದರೆ, ಖಾಸಗಿ ವಲಯದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿವೆ.

ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪೂಜ್ಯ ಡಾ| ಶರಣಬಸವಪ್ಪ ಅಪ್ಪ ಈ ಕೋರ್ಸ್‌ನ್ನು ಹೈಕ ಭಾಗದ ವಿದ್ಯಾರ್ಥಿಗಳಿಗಾಗಿ ಆರಂಭಿಸಿದ್ದಾರೆ. ಪ್ರವಾಸೋದ್ಯಮ ಮತ್ತು ಪ್ರಯಾಣ ನಿರ್ವಹಣೆ ವಿಭಾಗವು ಹಿರಿಯ ಮತ್ತು ನುರಿತ ಅಧ್ಯಾಪಕರನ್ನು ಹೊಂದಿದೆ. ವಿದ್ಯಾರ್ಥಿಗಳ ಕೌಶಲ್ಯ ಉತ್ತಮಗೊಳಿಸಲು ಮತ್ತು ಅವರಿಗೆ ತರಬೇತಿ ನೀಡಲು ಸುಸಜ್ಜಿತ ಪ್ರಯೋಗಾಲಯ ಮತ್ತು ಮೂಲಭೂತ ಸೌಲಭ್ಯ ಹೊಂದಿದೆ. ವಿದ್ಯಾರ್ಥಿಗಳು ಪ್ರವಾಸೋದ್ಯಮ ಕ್ಷೇತ್ರಕ್ಕೆ ನಿಯಮಿತ ಪ್ರವಾಸ ಕೈಗೊಳ್ಳುತ್ತಾರೆ. ಹೆಸರಾಂತ ಪ್ರವಾಸಿ ನಿರ್ವಾಹಕರು, ಹೋಟೆಲ್ಗಳು ಮತ್ತು ಆತಿಥ್ಯ ವಲಯದ ನಿರ್ವಾಹಕರನ್ನು ಅಧ್ಯಯನ ಸಂದರ್ಭದಲ್ಲಿ ಭೇಟಿ ಮಾಡುತ್ತಾರೆ.

ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಅನುಕೂಲಕ್ಕಾಗಿ 2000 ಕ್ಕೂ ಅಧಿಕ ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ನಿಯತಕಾಲಿಕಗಳ ಸಂಪುಟಗಳ ಸಂಗ್ರಹವನ್ನು ಹೊಂದಿದೆ. ವಿದ್ಯಾರ್ಥಿಗಳ ಕಲಿಕೆಯ ಕೌಶಲ್ಯ ಹೆಚ್ಚಿಸಲು ಎಲ್ಸಿಡಿಯೊಂದಿಗೆ ಆಧುನಿಕ ಬೋಧನಾ ಸಾಧನಗಳನ್ನು ಬಳಸುವುದರ ಜೊತೆಗೆ ವೈಫೈ ಸೌಲಭ್ಯ ಹೊಂದಿದ ಕಂಪ್ಯೂಟರ್‌ ಲ್ಯಾಬ್‌ ಸಹ ವಿದ್ಯಾರ್ಥಿಗಳಿಗೆ ಶರಣಬಸವ ವಿಶ್ವವಿದ್ಯಾಲಯದ ವಿಭಾಗದಲ್ಲಿ ಲಭ್ಯವಿದೆ.

ದೇಶ-ವಿದೇಶದಲ್ಲಿಂದು ಪ್ರವಾಸೋದ್ಯಮ ಕ್ಷೇತ್ರ ವಿಸ್ತಾರವಾಗಿ ಬೆಳೆಯುತ್ತಿರುವುದರಿಂದ ಹಾಗೂ ವಿಫ‌ುಲ ಅವಕಾಶಗಳಿರುವುದನ್ನು ಮನಗಂಡು ವಿವಿಯಲ್ಲಿ ಆದ್ಯತೆ ಮೇರೆಗೆ ಪ್ರವಾಸೋದ್ಯಮ ಕೋರ್ಸ್‌ ಪ್ರಾರಂಭಿಸಲಾಗಿದೆ. ಸಂಸ್ಥೆಯಡಿ ಈಗಾಗಲೇ ಈ ಕೋರ್ಸ್‌ ಯಶಸ್ವಿಯಾಗಿರುವುದು ಎಲ್ಲರಿಗೂ ಗೊತ್ತಿದೆ. ಅದೇ ನಿಟ್ಟಿನಲ್ಲಿ ವಿವಿಯಲ್ಲೂ ಕಾರ್ಯಾರಂಭವಾಗಿದೆ.
ಡಾ| ಶರಣಬಸವಪ್ಪ ಅಪ್ಪ,
ಕುಲಾಧಿಪತಿಗಳು, ಶರಣಬಸವ ವಿವಿ

ಟಾಪ್ ನ್ಯೂಸ್

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.