ವೀರಶೈವ ಮಹಾಸಭಾ ಚುನಾವಣೆಗೆ ಪೈಪೋಟಿ

ಅಖಾಡಕ್ಕಿಳಿದ ಧುಮುಕಿದ ಹಿರಿಯರು-ಕಿರಿಯರು•ಅಧ್ಯಕ್ಷ ಸ್ಥಾನಕ್ಕೆ ಐವರು-ಕಾರ್ಯಕಾರಿಗೆ 88 ನಾಮಪತ್ರ

Team Udayavani, Sep 20, 2019, 11:07 AM IST

20-Sepctember-1

ಕಲಬುರಗಿ: ಅಖೀಲ ಭಾರತ ವೀರಶೈವ ಮಹಾಸಭಾ ಚುನಾವಣೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಮೇಯರ್‌ ಶರಣಕುಮಾರ ಮೋದಿ ಪೆನಾಲ್ ಸದಸ್ಯರೊಂದಿಗೆ ನಾಮಪತ್ರ ಸಲ್ಲಿಸಿದರು.

ಕಲಬುರಗಿ: ಇದೇ ಮೊದಲ ಬಾರಿಗೆ ಚುನಾವಣೆ ನಡೆಯುತ್ತಿರುವ ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಚುನಾವಣೆ ರಾಜಕೀಯ ಚುನಾವಣೆ ಮೀರಿಸುವ ಮಟ್ಟಿಗೆ ರಂಗೇರಿದ್ದು, ಅಧ್ಯಕ್ಷ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಸಿದ್ದಾರೆ.

ಸೆ. 29ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಕೊನೆ ದಿನವಾದ ಗುರುವಾರ ಸರತಿ ಸಾಲಿನಲ್ಲಿ ನಿಂತು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರು. ಐದು ವರ್ಷ ಅವಧಿಯ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಐವರು ನಾಮಪತ್ರ ಸಲ್ಲಿಸಿದ್ದರೆ, 30 ಸದಸ್ಯ ಸ್ಥಾನಕ್ಕೆ 88 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಸಮಾಜದ ಹಿರಿಯರು, ಕಿರಿಯರೆಲ್ಲರೂ ಚುನಾವಣೆಗೆ ತಮ್ಮ ಪ್ರತಿಷ್ಠೆ ಪಣಕ್ಕಿಟ್ಟು ನಾಮಪತ್ರ ಸಲ್ಲಿಸಿ ಅಖಾಡಕ್ಕೆ ಇಳಿದಿದ್ದರಿಂದಎಲ್ಲೆಡೆ ಚುನಾವಣೆಯದ್ದೇ ಮಾತು ಕೇಳಿ ಬರುತ್ತಿದೆ. ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ಸಂಬಂಧ ಹತ್ತು ದಿನಗಳಿಂದ ಕರೆಯಲಾಗಿದ್ದ ಸಭೆಯಲ್ಲಿ ಸಂಧಾನ ನಡೆಯದೇ ಕೈ-ಕೈ ಮಿಲಾಯಿಸುವ ಮಟ್ಟಿಗೆ ಹೋಗಿತ್ತು.

ಅಧ್ಯಕ್ಷ ಸ್ಥಾನಕ್ಕೆ ಸಮಾಜದ ಹಿರಿಯರಾದ ಜಿ.ಡಿ.ಅಣಕಲ್, ಶಿವಶರಣಪ್ಪ ಸೀರಿ, ಸುಭಾಷ ಬಿರಾದಾರ, ಸಮಾಜದ ಹಾಲಿ ಅಧ್ಯಕ್ಷ ಅರುಣಕುಮಾರ ಪಾಟೀಲ, ಮಾಜಿ ಮೇಯರ್‌ ಶರಣಕುಮಾರ ಮೋದಿ ನಾಮಪತ್ರ ಸಲ್ಲಿಸಿದ್ದು, ಸೆ. 23ರಂದು ನಾಮಪತ್ರ ವಾಪಸ್ಸಾತಿಗೆ ಕೊನೆ ದಿನವಿದೆ.

30 ಸದಸ್ಯ ಸ್ಥಾನಗಳಿಗೆ ಒಟ್ಟಾರೆ ನಾಮಪತ್ರ ಸಲ್ಲಿಸಿದ್ದು, ಹಿರಿಯರು-ಕಿರಿಯರು ಸ್ಪರ್ಧಿಸಿರುವುದು ವಿಶೇಷವಾಗಿದೆ. ಶರಣಕುಮಾರ ಮೋದಿ, ಅರುಣಕುಮಾರ ಪಾಟೀಲ, ಜಿ.ಡಿ.ಅಣಕಲ್ ಅವರು ಹೆಚ್ಚಿನ ಸದಸ್ಯರೊಂದಿಗೆ ಫೆನಾಲ್ ರಚಿಸಿಕೊಂಡು ಅಗ್ನಿ ಪರೀಕ್ಷೆಗೆ ಮುಂದಾಗಿದ್ದಾರೆ.

30 ಸದಸ್ಯ ಸ್ಥಾನಗಳಲ್ಲಿ 10 ಸ್ಥಾನಗಳು ಮಹಿಳೆಯರಿಗೆ ಮೀಸಲಿದ್ದು, ಈ 10 ಸ್ಥಾನಗಳಿಗೆ 20 ಮಹಿಳಾ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇಂದಿರಾ ರೆಡ್ಡಿ, ಶಶಿಕಲಾ ಎಸ್‌. ಸಿರಿ, ಚಂದನಾ ಹಾರಕೂಡೆ, ಮಹಾಲಕ್ಷ್ಮೀ ಶಿವಪುತ್ರಪ್ಪ, ಅಂಬಿಕಾ ದುರ್ಗಿ, ಜಯಶ್ರೀ ರಾಜಶೇಖರ ಪಾಟೀಲ, ಅಂಬುತಾಯಿ ಗುಬ್ಯಾಡ್‌, ಶಾರದಾಬಾಯಿ, ಭಾರತೀಬಾಯಿ, ಅನ್ನಪೂರ್ಣ ಸಂಗಶೆಟ್ಟಿ, ಶೀಲಾ ಬಿ. ಮುತ್ತಿನ, ಆಶಾದೇವಿ ಖೂಬಾ, ಜಗದೇವಿ ಅಷ್ಠಗಿ, ಅಂಬಿಕಾ ಜೆ. ಮಾಲಿಪಾಟೀಲ, ಶ್ರೀದೇವಿ ಎಸ್‌. ಸರಸಣಗಿ, ಡಾ| ಸುಧಾ ಹಾಲಕಾಯಿ, ಗೌರಿ ಆರ್‌. ಚಿಚಕೋಟಿ, ಡಾ| ನಾಗವೇಣಿ ಎಸ್‌. ಪಾಟೀಲ, ಸಾವಿತ್ರಿ ಎಸ್‌. ಕುಳಗೇರಿ, ಬೇಬಿನಂದಾ ಆರ್‌. ಪಾಟೀಲ ನಾಮಪತ್ರ ಸಲ್ಲಿಸಿದ್ದಾರೆ.

ನಾಮಪತ್ರಗಳನ್ನು ಉಪ ಚುನಾವಣಾಧಿಕಾರಿ ಹಾಗೂ ನ್ಯಾಯವಾದಿ ಶರಣಬಸಪ್ಪ ಕಾಡಾದಿ ಸ್ವೀಕರಿಸಿದರು. ಸಹಾಯಕರಾಗಿ ನಾಗಣ್ಣ ಗಣಜಲಕೇಡ, ಬಸವರಾಜ ಆವಂಟಿ, ರಾಚಪ್ಪ ಅಕ್ಕೋಣಿ, ಸಂಗಣ್ಣ ಇಜೇರಿ, ಸಿದ್ಧಾಜಿ ಪಾಟೀಲ, ಗಿರಿರಾಜ ಶಿರವಾಳ, ರಮೇಶ ಕಡಾಳೆ, ಶಾಂತವೀರ ತುಪ್ಪದ ಕಾರ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.