ತುಂಬಿದ ಕಳಸಕೊಪ್ಪ ಕೆರೆ: ಕೋಡಿ ಮೂಲಕ ನೀರು ಹೊರಗೆ


Team Udayavani, Sep 28, 2019, 7:50 PM IST

28-Sepctember-36

„ಚಂದ್ರಶೇಖರ ಆರ್‌.ಎಚ್‌
ಕಲಾದಗಿ: ಜಿಲ್ಲೆಯ ದೊಡ್ಡ ಕೆರೆಗಳಲ್ಲಿ ಒಂದಾದ ಕಳಸಕೊಪ್ಪ ಕೆರೆ ಭರ್ತಿಯಾಗಿದೆ. ಬಾಗಲಕೋಟೆ ತಾಲೂಕಿನ ಐದು ಗ್ರಾಮಗಳ 1142 ಹೆಕ್ಟೇರ್‌ ಪ್ರದೇಶ ನೀರಾವರಿಗೆ ಒಳಪಡಿಸುವ ಕಳಸಕೊಪ್ಪ ಕೆರೆ ಬುಧವಾರ ರಾತ್ರಿ ಸಂಪೂರ್ಣವಾಗಿ ತುಂಬಿ ಕೋಡಿಯ ಮೂಲಕ ನೀರು ಹೊರ ಬೀಳುತ್ತಿದೆ.

ಅಭಾವ ಕಡಿಮೆ: ಕೆರೆ ತುಂಬಿಕೊಳ್ಳುವುದರಿಂದ ಈ ಭಾಗದ ಹತ್ತಾರು ಗ್ರಾಮಗಳ ರೈತರ ಕೊಳವೆ ಬಾವಿಗಳು ಪುನಶ್ಚೇತನಗೊಳ್ಳುತ್ತಿದ್ದು ರೈತರಿಗೆ ಆಸರೆಯಾಗಿದೆ.

ಕೊಡಿ ಮೂಲಕ ಹೊರ: ಕೆರೆಗೆ ಹೇರಕಲ್‌ ದಕ್ಷಿಣ ಏತ ನೀರಾವರಿ ಯೋಜನೆ ಮೂಲಕ ಕೆರೆಗೆ ನೀರು ತುಂಬಿಸುತ್ತಿರುವುದು ಈ ಭಾಗದ ರೈತರ ಮೊಗದಲ್ಲಿ ಸಂತಸ ಉಂಟಾಗಿದೆ. 2016ರಲ್ಲಿ ಈ ಕೆರೆಗೆ ಮೊದಲ ಬಾರಿಗೆ ದಕ್ಷಿಣ ಹೇರಕಲ್‌ ಏತ ನೀರಾವರಿ ಯೋಜನೆ ಮೂಲಕ ನೀರು ತುಂಬಲು ಚಾಲನೆ ನೀಡಲಾಗಿತ್ತು, ಆ ವರ್ಷ ಪೂರ್ಣ ಪ್ರಮಾಣದಲ್ಲಿ ತುಂಬಿರಲಿಲ್ಲ, 2017, 2108ರಲ್ಲಿ ಕೆರೆಯು ತುಂಬಿ ಕೊಡಿಯ ಮೂಲಕ ನೀರು ಹೊರ ಚೆಲ್ಲಿದೆ. ಈ ವರ್ಷವೂ ತುಂಬಿ ಕೊಡಿಯ ಮೂಲಕ ಹೊರ ಚೆಲ್ಲುತ್ತಿದೆ. ರೈತರು ಹರ್ಷ ವ್ಯಕ್ತ ಪಡಿಸುತ್ತಿದ್ದಾರೆ. ಮಳೆಯಿಂದ ಶೀಘ್ರ ಭರ್ತಿ: ಪ್ರಸಕ್ತ ವರ್ಷ ಜು 14ರಂದು ಕೆರೆಗೆ ನೀರು ತುಂಬಲು ಚಾಲನೆ ನೀಡಲಾಗಿತ್ತು. ಈ ವರ್ಷ
ಕೆರೆಯು ಬಹು ಬೇಗ ತುಂಬಿಕೊಂಡಿದೆ. ನಿರಂತರ ಯಾವುದೇ ಅಡೆ ತಡೆ ಇಲ್ಲದೆ ಜಾಕ್‌ವೆಲ್‌ ಪಂಪ್‌ಹೌಸ್‌ ಮೂಲಕ ನೀರು ತುಂಬಿಸುತ್ತಿರುವುದು ಮತ್ತು ಕಳೆದ ಮೂರು ದಿನದಿಂದ ಈ ಭಾಗದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹಳ್ಳ ಕೊಳ್ಳಗಳು
ತುಂಬಿ ಬೋರ್ಗರೆಯುತ್ತಿವೆ.

ಸಣ್ಣ ಜರಿಯಂತಾದ ಕೋಡಿ: ಕಳಸಕೊಪ್ಪ ಕೆರೆ 200 ಹೆಕ್ಟೇರ್‌ ಪ್ರದೇಶವನ್ನು ಮುಳುಗಡೆಯಾಗಿಸಿ ನೀರು ತುಂಬಿ ಹೊರಚೆಲ್ಲುವ ಓಗಿ ಮಾದರಿಯ ಕೋಡಿ 909 ಅಡಿ ಉದ್ದವಿದೆ.

0.24 ಟಿಎಂ.ಸಿ ನೀರು: ಕೆರೆ ನೀರು ನಿಲ್ಲುವ ಎತ್ತರ 5.4
ಮೀಟರನಷ್ಟಿದ್ದು, 17.8 ಅಡಿ ನೀರು ಸಂಗ್ರಹಣಾ ಸಾಮರ್ಥ ಇದ್ದು ನೀರಿನ ಮಟ್ಟ 5.4 ಮೀಟರ್‌ನಷ್ಟು ತುಂಬಿಕೊಂಡು 17.8 ಅಡಿ ತುಂಬಿಕೊಂಡಿದೆ. ಒಟ್ಟು 0.24 ಟಿಎಂ.ಸಿ ನೀರು ಸಂಗ್ರಹಗೊಂಡಿದೆ.

ಟಾಪ್ ನ್ಯೂಸ್

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.