ಹೆಸ್ಕಾಂ ವಿರುದ್ಧ ರೈತರ ಪ್ರತಿಭಟನೆ

ನೌಕರರ ಬೇಜವಾಬ್ದಾರಿ ವರ್ತನೆ ಖಂಡಿಸಿ ಕೆಇಬಿಗೆ ಮುತ್ತಿಗೆ

Team Udayavani, Aug 9, 2019, 1:21 PM IST

9-Agust-24

ಕಲಕೇರಿ: ಕೆಇಬಿ ಮುಂದೆ ಪ್ರತಿಭಟನೆಗಿಳಿದ ರೈತರು ಹಾಗೂ ಸಾರ್ವಜನಿಕರು.

ಕಲಕೇರಿ: ಸರಿಯಾಗಿ ವಿದ್ಯುತ್‌ ಪೂರೈಕೆ ಮಾಡದೇ ಸಮಸ್ಯೆಯನ್ನು ಕೇಳಿದ ರೈತರೊಂದಿಗೆ ಅನುಚಿತವಾಗಿ ವರ್ತಿಸಿದ ಹೆಸ್ಕಾ ನೌಕರರ ವಿರುದ್ಧ ತಿಳಗೂಳ, ಕೊಂಡಗೂಳಿ, ಕೆರುಟಗಿ, ಬಿಂಜಲಭಾವಿ ಸೇರಿದಂತೆ ಕಲಕೇರಿಯ ಸುತ್ತಮುತ್ತಲಿನ ರೈತರು ಕಲಕೇರಿ ಕೆಇಬಿ ಮುಂದೆ ಪ್ರತಿಭಟನೆ ನಡೆಸಿದರು.

ಹೆಸ್ಕಾ 33/11 ಕೆವಿ ಕಲಕೇರಿ ಶಾಖೆಯಿಂದ ಕೊಂಡಗೂಳಿ, ತಿಳಗೂಳ, ಕೆರುಟಗಿ, ಬಿಂಜಲಭಾವಿ ಸೇರಿದಂತೆ ವಿವಿಧ ಹಳ್ಳಿಗಳಿಗೆ ಪ್ರಸರಣವಾಗುವ ವಿದ್ಯುತ್‌ನಲ್ಲಿ ನಿರಂತರ ವ್ಯತ್ಯಯವಾಗುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು, ನೌಕರರು ಸಮಸ್ಯೆಯನ್ನು ಅರಿತು ತ್ವರಿತವಾಗಿ ಸರಿಪಡಿಸಿ ರೈತರ ಹೊಲಗಳಿಗೆ ಮತ್ತು ಕುಡಿಯುವ ನೀರು ಪೂರೈಕೆ ಸಂಬಂಧಿಸಿದ ವಿದ್ಯುತ್‌ನಲ್ಲಿ ನಿರಂತರ ಸಮಸ್ಯೆಯಾಗುತ್ತಿದ್ದು ಇದನ್ನು ಸರಿಪಡಿಸದೇ ನೌಕರರು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ.

ಕೂಡಲೇ ರೈತರಿಗೆ ಸಮಸ್ಯೆಯಾಗದಂತೆ ದಿನದಲ್ಲಿ 7 ತಾಸು 3 ಫೇಸ್‌ ವಿದ್ಯುತ್‌ ಪೂರೈಕೆ ಮಾಡಬೇಕು ಎಂದು ಸೋಮನಗೌಡ ಯಾಳವಾರ, ಮಡಿವಾಳಪ್ಪ ಮಾಳನೂರ, ರಮೇಶ ಅಡಕಿ, ಪ್ರಭು ನೆಲ್ಲಗಿ, ಬಸವರಾಜ ಕರದಾಳಿ, ಮುತ್ತುಗೌಡ ಪೊಲೀಸ್‌ಪಾಟೀಲ ಸೇರಿದಂತೆ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ರೈತರು ಕೆಇಬಿಗೆ ಮುತ್ತಿಗೆ ಹಾಕಿ ಆಗ್ರಹ ಪಡಿಸಿದರು.

ಮನವಿ ಸ್ವೀಕರಿಸಿದ ಮಾತನಾಡಿದ ಕೋರವಾರ ಶಾಖಾಧಿಕಾರಿ ನಾಗರಾಜ ಅತಾಲಟಿ ಅವರು ಒಂದೇ ಫೀಡರ್‌ ಮೂಲಕ ಕೊಂಡಗೂಳಿ ಮತ್ತು ತಿಳಗೂಳ ಗ್ರಾಮಗಳಿಗೆ ವಿದ್ಯುತ್‌ ಪೂರೈಕೆ ಮಾಡುತ್ತಿದ್ದುದರಿಂದ ಲೈನಮನ್‌ಗಳ ಕಾರ್ಯ ನಿರ್ವಹಿಸುವಲ್ಲಿ ವ್ಯತ್ಯಯವಾಗಿದ್ದು, ಕೂಡಲೇ ಲೈನ್‌ಮನ್‌ಗಳಿಗೆ ಕಾರ್ಯಭಾರವನ್ನು ಹಂಚಿಕೆ ಮಾಡಿ ರೈತರಿಗೆ ಸಮಸ್ಯೆಯಾಗದಂತೆ ಒಟ್ಟು 7 ತಾಸುಗಳ 3 ಫೇಸ್‌ ವಿದ್ಯುತ್‌ ಸರಬರಾಜು ಮಾಡಲಾಗುವುದು ಎಂದು ಹೇಳಿದರು.

ಈರಣ್ಣ ಕಡಕೋಳ, ರಮೇಶ ಅಡಕಿ, ಶರಣಗೌಡ ಬಿರಾದಾರ, ಪ್ರಭು ನೆಲ್ಲಗಿ, ರಾಮನಗೌಡ ಚಟ್ಟರಕಿ, ಮಡಿವಾಳಪ್ಪ ಮಾಳನೂರ, ಬಸವರಾಜ ಕರದಾಳಿ, ಈರಣ್ಣ ಗದ್ದಗಿ, ಮುತ್ತುಗೌಡ ಪೋಲಿಸ್‌ಪಾಟೀಲ, ಅಕ್ಬರ್‌ ನದಾಫ್‌, ಪ್ರತಾಪರಡ್ಡಿ ಯಡಹಳ್ಳಿ, ಮಲ್ಲಿಕಾರ್ಜುನ ಅಲ್ಲಾಪುರ, ಪ್ರಭಾಕರ ಡಿಗ್ಗಾವಿ, ಎಮ್‌.ಕೆ.ಮನಿಯಾರ, ರಾಜು ಸೀತಿಮನಿ, ಪ್ರಕಾಶ ಮಾದರ, ಬಾಬರ ಕುಳಗೇರಿ, ಚಂದು ಅಲ್ಲಾಪುರ ಕುಮಾರ ಹೆಬ್ಟಾಳ, ಮಡಿವಾಳಪ್ಪ ಕರದಾಳಿ, ಭೀಮನಗೌಡ ಮುದ್ನೂರ ಸೇರಿದಂತೆ ಕೊಂಡಗೂಳಿ, ತಿಳಗೂಳ, ಕೆರುಟಗಿ, ಬಿಂಜಲಭಾವಿ, ಕಲಕೇರಿ ರೈತರು ಹಾಗೂ ಸಾರ್ವಜನಿಕರು ಇದ್ದರು.

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.