ಕೈಲಾಸ ನಗರದ 112 ಮನೆಗಳು ಸಂಪೂರ್ಣ ಕತ್ತಲಲ್ಲಿ 


Team Udayavani, Aug 12, 2018, 2:40 PM IST

12-agust-14.jpg

ವಾಡಿ: ಇಂಗಳಗಿ ಗ್ರಾಪಂ ವ್ಯಾಪ್ತಿಯಿಂದ ಸ್ಥಳಾಂತರಗೊಂಡು, ವಾಡಿ-ರಾವೂರ ಮಧ್ಯೆ ಕೈಲಾಸ ನಗರವಾಗಿ ನಿರ್ಮಾಣವಾಗಿರುವ ಕ್ವಾರಿ ತಾಂಡಾದ 112 ಮನೆಗಳು ಅಕ್ಷರಶಃ ಕತ್ತಲಲ್ಲಿ ಮುಳುಗಿವೆ. ಗಣಿಗಾರಿಕೆ ನಡೆಸುವ ಸಂಬಂದ ಇಂಗಳಗಿ ಕ್ವಾರಿ ತಾಂಡಾವನ್ನು ಸಂಪೂರ್ಣ ಸ್ಥಳಾಂತರಗೊಳಿಸಿದ ಎಸಿಸಿ ಕಂಪನಿ, 112 ಮನೆಗಳನ್ನು ನಿರ್ಮಿಸಿಕೊಟ್ಟು, ಕಳೆದ ಹತ್ತು ವರ್ಷಗಳಿಂದ ಉಚಿತ ಕುಡಿಯುವ ನೀರು ಹಾಗೂ ಉಚಿತ ವಿದ್ಯುತ್‌ ಸೌಕರ್ಯ ಒದಗಿಸುವ ಒಪ್ಪಂದ ಮಾಡಿಕೊಂಡಿದೆ. ಏಕಾಏಕಿ ಈ ಕೈಲಾಸ ನಗರ ಬಡಾವಣೆಯ ವಿದ್ಯುತ್‌ ಸಂಪರ್ಕ ಕಡಿತಗೊಳಿಸಲಾಗಿದ್ದು, ಬಡಾವಣೆ ನಿವಾಸಿಗಳು ಗೋಳಾಡುವಂತಾಗಿದೆ.

ಶನಿವಾರ ಸ್ಥಳೀಯ ಎಸಿಸಿ ಆಡಳಿತ ಕಚೇರಿಗೆ ಆಗಮಿಸಿದ ಕೈಲಾಸ ನಗರದ ನೂರಾರು ಜನರು, ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಸಿಮೆಂಟ್‌ ಉತ್ಪಾದನೆಗಾಗಿ ಗಣಿಗಾರಿಕೆ ನಡೆಸಲು ನಮ್ಮ ತಾಂಡಾ ಸ್ಥಳಾಂತರಗೊಳಿಸಿದ ಎಸಿಸಿ ಕಂಪನಿ ಅ ಧಿಕಾರಿಗಳು, 112 ಮನೆಗಳನ್ನು ನಿರ್ಮಿಸಿಕೊಟ್ಟು ವಿದ್ಯುತ್‌ ಹಾಗೂ ಟ್ಯಾಂಕರ್‌ ಗಳ ಮೂಲಕ ಕುಡಿಯಲು ನೀರು ಒದಗಿಸುತ್ತಿದ್ದಾರೆ. ಹೊಸ ಬಡಾವಣೆಯಾಗಿ ಹತ್ತು ವರ್ಷ ಕಳೆದರೂ ಪೈಪ್‌ ಲೈನ್‌ ಅಳವಡಿಸಿಲ್ಲ. ವೈಯಕ್ತಿಕ ಶೌಚಾಲಯಗಳಿಗೆ ನೀರಿಲ್ಲ. ಬಯಲು ಶೌಚಾಲಯ ಬಳಕೆ ಅನಿವಾರ್ಯವಾಗಿದೆ. ರಸ್ತೆ ಸೌಲಭ್ಯ ಇಲ್ಲ. ಎಸಿಸಿಯವರು ಜೆಸ್ಕಾಂ ಇಲಾಖೆಗೆ ವಿದ್ಯುತ್‌ ದರ ಪಾವತಿ ಮಾಡದ ಕಾರಣ ಇಡೀ ಕೈಲಾಸ ನಗರದ ವಿದ್ಯುತ್‌ ಕಡಿತಗೊಂಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಂತರ ಎಸಿಸಿ ಎಚ್‌ಆರ್‌ ವಿಭಾಗದ ಮುಖ್ಯಸ್ಥ ಪುಷ್ಕರ್‌ ಚೌಧರಿ ಅವರನ್ನು ಭೇಟಿ ಮಾಡಿ ದೂರು ನೀಡಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಕೈಲಾಸ ನಗರದ ಮುಖಂಡರು, ಇಂಗಳಗಿ ಗ್ರಾಪಂ ವ್ಯಾಪ್ತಿಯ ಸಂಪರ್ಕ ಕಡಿತಗೊಂಡಿದೆ. ಕೈಲಾಸ ನಗರವನ್ನು ರಾವೂರ ಗ್ರಾಪಂಗೆ ಅಥವಾ ವಾಡಿ ಪುರಸಭೆಗೆ ಸೇರ್ಪಡೆ ಮಾಡಿದರೆ ಸರಕಾರದಿಂದ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಅಳಲು ತೋಡಿಕೊಂಡರು. ಬಡಾವಣೆಯ ಶಂಕರ ಚವ್ಹಾಣ, ಅಶೋಕ ರಾಠೊಡ, ಸುರೇಶ ಚವ್ಹಾಣ, ಪ್ರಕಾಶ ರಾಠೊಡ, ಬಲರಾಮ ರಾಠೊಡ, ಥಾವರೂ ಚವ್ಹಾಣ, ಅಶೋಕ ಎಲ್‌.ರಾಠೊಡ ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.