ತಿಂಗಳಲ್ಲೇ 15099 ಕೇಸ್‌- 122 ಸಾವು


Team Udayavani, May 1, 2021, 1:05 PM IST

ಲಕಜದ್ತಗದಸ್ಗ

ಕಲಬುರಗಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಎರಡನೆ ಅಲೆ ಭೀಕರವಾಗಿ ಪರಿಣಿಸುತ್ತಿದ್ದು, ಕಳೆದ ಒಂದೇ ತಿಂಗಳಲ್ಲಿ 15 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ.

ಅದರಲ್ಲೂ ಕೊರೊನಾ ಕಾಲದ 13 ತಿಂಗಳಲ್ಲಿ ಶುಕ್ರವಾರ ಅತ್ಯಧಿಕ ದಾಖಲೆಯ 1,256 ಹೊಸ ಪ್ರಕರಣಗಳು ಕಾಣಿಸಿಕೊಂಡಿವೆ. ಕಳೆದ 2020ರ ಮಾರ್ಚ್‌ ತಿಂಗಳಲ್ಲಿ ಕೊರೊನಾ ಸೋಂಕಿನಿಂದ 76 ವರ್ಷದ ವೃದ್ಧ ಮೃತಪಟ್ಟಿದ್ದ. ಈ ಮೂಲಕವೇ ಜಿಲ್ಲೆಗೆ ಮಹಾಮಾರಿ ರೋಗಿ ವಕ್ಕರಿಸಿತ್ತು. ಮೇಲಾಗಿ ಈ ಸಾವು ಕೊರೊನಾಗೆ ದೇಶದಲ್ಲೇ ದಾಖಲಾದ ಸಾವಾಗಿತ್ತು. ಆದರೂ, ದೇಶದ ಬೇರೆ ಭಾಗಗಳು, ರಾಜ್ಯದ ಬೇರೆ ಜಿಲ್ಲೆಗಳಿಗೆ ಹೊಲಿಕೆ ಮಾಡಿದರೆ ಜಿಲ್ಲೆಯಲ್ಲಿ ಕೊಂಚ ನೆಮ್ಮದಿ ಎನ್ನುವಂತೆ ಇತ್ತು. ಈಗ ಎರಡನೆ ಅಲೆ ಇಡೀ ಜಿಲ್ಲೆಯನ್ನು ತಲ್ಲಣಿಸುವಂತೆ ಮಾಡುತ್ತಿದೆ. ಸರಿಯಾಗಿ ಒಂದು ವರ್ಷದ ಬಳಿಕ ಅಂದರೆ 2021ರ ಮಾರ್ಚ್‌ದಲ್ಲೇ ಎರಡನೇ ಅಲೆ ಶುರುವಾಗಿದ್ದು, ದಿನದಿಂದ ದಿನಕ್ಕೆ ತನ್ನ ಕಬಂಧಬಾಹುವನ್ನು ವಿಸ್ತರಿಸುತ್ತಲೇ ಇದೆ.

ಇದೇ ಏಪ್ರಿಲ್‌ ಒಂದೇ ತಿಂಗಳಲ್ಲಿ ಬರೋಬ್ಬರಿ 15,099 ಕೊರೊನಾ ಪಾಸಿಟಿವ್‌ ದೃಢಪಟ್ಟಿವೆ. ಅಷ್ಟು ಮಾತ್ರವಲ್ಲ, 122 ಮಂದಿ ಸೋಂಕಿತರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಏ.1ರಂದು ಕೇವಲ 103 ಹೊಸ ಪಾಸಿಟಿವ್‌ ಪ್ರಕರಣಗಳು ಮಾತ್ರವೇ ಪತ್ತೆಯಾಗಿದ್ದವು. ಆದರೆ, ಒಂದು ತಿಂಗಳ ಅಂತರದಲ್ಲಿ ಅಂದರೆ ಏ.30ಕ್ಕೆ ಇವುಗಳ ಸಂಖ್ಯೆ 1,256ಕ್ಕೆ ತಲುಪಿದೆ. ಅದೂ ಜಿಲ್ಲೆಯಲ್ಲಿ ಒಂದೇ ದಿನದಲ್ಲಿ ಕೊರೊನಾ ಪ್ರಕರಣಗಳು ಸಾವಿರ ಗಡಿದಾಟಿದ್ದು ಇದೇ ಮೊದಲು. ಹಾಗೆ ಏ.1ರಂದು ಒಟ್ಟು ಸೋಂಕಿತರ ಸಂಖ್ಯೆ 24,113 ಇತ್ತು. ಏ.30ಕ್ಕೆ ಇವುಗಳ ಸಂಖ್ಯೆ ಒಟ್ಟಾರೆ 39,212ಕ್ಕೆ ಏರಿಕೆಯಾಗಿದೆ. ಅದೇ ರೀತಿ ಜಿಲ್ಲಾದ್ಯಂತ ಕೊರೊನೆಗೆ ಬಲಿಯಾದವರ ಸಂಖ್ಯೆ ಅಂದು 344 ಇತ್ತು. ಈಗ ಏ.30ರಂದು ದೃಢಪಟ್ಟ ಆರು ಸಾವಿನ ಪ್ರಕರಣಗಳೊಂದಿಗೆ ಇವುಗಳ ಸಂಖ್ಯೆ 466ಕ್ಕೆ ಹೆಚ್ಚಳವಾಗಿದೆ.

ಆಗ 1,244 ಜನ ಸಕ್ರಿಯ ರೋಗಿಗಳು ಇದ್ದರು. ಈವಾಗ 8,394 ಮಂದಿ ಸಕ್ರಿಯ ಕೊರೊನಾ ರೋಗಿಗಳು ಜಿಲ್ಲೆ  ಯಲ್ಲಿ ಇದ್ದಾರೆ. ಇನ್ನು, ಏ.1ರಂದು ಆಸ್ಪತ್ರೆಯಲ್ಲಿ 195 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದರು. ಏ.30ರ ಪ್ರಕಾರ 1,513 ಜನ ಕೊರೊನಾ ಪೀಡಿತರು ಆಸ್ಪತ್ರೆಗಳಲ್ಲಿ ಇದ್ದಾರೆ. ಶುಕ್ರವಾರ ಆರು ಬಲಿ: ಶುಕ್ರವಾರ ಪತ್ತೆಯಾದ 1,256 ಹೊಸ ಪ್ರಕರಣಗಳಲ್ಲಿ ಆರು ಜನ ಸೋಂಕಿತರು ಮೃತಪಟ್ಟಿರುವುದು ಖಚಿತವಾಗಿದೆ. ಅಫಜಲಪುರ ತಾಲೂಕಿನ ಕುಲಾಲಿ ಗ್ರಾಮದ 51 ವರ್ಷದ ವ್ಯಕ್ತಿ, ಕಲಬುರಗಿಯ ವಿಠuಲ ನಗರದ 50 ವರ್ಷದ ವ್ಯಕ್ತಿ, ಆಳಂದ ಪಟ್ಟಣದ 39 ವರ್ಷದ ವ್ಯಕ್ತಿ, ಕಲಬುರಗಿಯ ಒಕ್ಕಲಗೇರಾ ಬಸವೇಶ್ವರ ದೇವಸ್ಥಾನ ಬಳಿಯ 33 ವರ್ಷದ ಯುವಕ, ಕಲಬುರಗಿ ತಾಲೂಕಿನ ಕುಮಸಿ ಗ್ರಾಮದ 65 ವರ್ಷದ ವೃದ್ಧೆ, ಕಲಬುರಗಿಯ ಎಂ.ಬಿ. ನಗರದ ನಿವಾಸಿ 84 ವರ್ಷದ ವೃದ್ಧೆ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.

ಟಾಪ್ ನ್ಯೂಸ್

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.