ಬಳವಡಗಿ ಜಲ ಸಂಕಷ್ಟ ನಿವಾರಣೆಗೆ 3 ಕೋಟಿ


Team Udayavani, Apr 20, 2022, 2:56 PM IST

13water

ವಾಡಿ: ಕಲ್ಲು ಗಣಿಗಳಿಂದ ನೀರು ಹೊತ್ತು ಅಕ್ಷರಶಃ ಜಲ ಸಂಕಷ್ಟ ಅನುಭವಿಸುತ್ತಿರುವ ಬಳವಡಗಿ ಗ್ರಾಮಸ್ಥರ ನೀರಿನ ಬವಣೆ ನೀಗಿಸಲು ಶಾಸಕ ಪ್ರಿಯಾಂಕ್‌ ಖರ್ಗೆ 2.49 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದ್ದು, ಮನೆ-ಮನೆಗೆ ನಳ ಸಂಪರ್ಕ ಜೋಡಣೆ ಕಾಮಗಾರಿಗೆ ಚಾಲನೆ ದೊರೆತಿದೆ.

ಬಳವಡಗಿ ಗ್ರಾಮದಲ್ಲಿ ಜಲಜೀವನ ಮಿಷನ್‌ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್‌ ಅಳವಡಿಕೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸೈಯ್ಯದ್‌ ಮಹೆಮೂದ್‌ ಸಾಹೇಬ, ಕುಡಿಯುವ ನೀರಿನ ಹಾಹಾಕಾರವಿದ್ದ ಚಿತ್ತಾಪುರ ಮತಕ್ಷೇತ್ರದಲ್ಲಿ ಪ್ರಿಯಾಂಕ್‌ ಖರ್ಗೆ ಶಾಸಕರಾದ ಬಳಿಕ ನೀರಿನ ಕೊರತೆ ನೀಗಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದರು.

ಸದ್ಯ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜೆಜೆಎಂ ಅನುದಾನದಡಿ ಬಳವಡಗಿ ಗ್ರಾಮಕ್ಕೆ 249.40ಲಕ್ಷ ರೂ., ಎಸ್‌ಡಿಪಿ ಅನುದಾನದಲ್ಲಿ ಸುಗೂರ (ಎನ್‌) ಗ್ರಾಮಕ್ಕೆ 10ಲಕ್ಷ ರೂ. ಹಾಗೂ ಸನ್ನತಿ ಗ್ರಾಮಕ್ಕೆ 40ಲಕ್ಷ ರೂ., ರಾಂಪೂರಹಳ್ಳಿ ಹಾಗೂ ತರ್ಕಸ್‌ಪೇಟೆಗೆ 36.89ಲಕ್ಷ ರೂ. ಮಂಜೂರು ಮಾಡಿದ್ದಾರೆ ಎಂದರು.

ಚಿತ್ತಾಪುರ ಮತಕ್ಷೇತ್ರದಲ್ಲಿ ಭೀಮಾ ಮತ್ತು ಕಾಗಿಣಾ ಮಹಾ ನದಿಗಳು ಹರಿಯುತ್ತಿವೆ. ಆದರೂ ಹಲವು ಗ್ರಾಮಗಳು ಸೇರಿದಂತೆ ಚಿತ್ತಾಪುರ, ವಾಡಿ ನಗರಗಳ ಜನರು ಕುಡಿಯುವ ನೀರಿಗಾಗಿ ಪರದಾಡುವ ಪರಿಸ್ಥಿತಿಯಿತ್ತು. ಶಾಸಕ ಖರ್ಗೆ ಅವರ ಕ್ರಿಯಾಶೀಲ ನಡೆಯಿಂದ ಹಾಗೂ ಜನಪರ ಕಾಳಜಿಯಿಂದಾಗಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿದೆ ಎಂದು ಹೇಳಿದರು.

ಯುವ ಕಾಂಗ್ರೆಸ್‌ ಅಧ್ಯಕ್ಷ ಶರಣು ವಾರದ, ಎಪಿಎಂಸಿ ಮಾಜಿ ಅಧ್ಯಕ್ಷ ಬಸವರಾಜ ಸಜ್ಜನ್‌, ಸನ್ನತಿ ಗ್ರಾಪಂ ಅಧ್ಯಕ್ಷ ಸುಭಾಷ, ಗುರುಗೌಡ ಇಟಗಿ, ಭೀಮರಾಯ, ಸಲೀಮಸಾಬ್‌ ಮುಗಳ್ಳಿ, ರಾಮರೆಡ್ಡಿ ಕೊಳ್ಳಿ, ಮಲ್ಲಿನಾಥ ಪಾಟೀಲ ಸನ್ನತಿ, ದೇವೇಗೌಡ ತೋಟದ, ಪರ್ವತರೆಡ್ಡಿ ಪಾಟೀಲ, ಮಲ್ಲಿಕಾರ್ಜುನ ಮದನಕರ, ಗೋಪಾಲ ಜಾಧವ, ಮಹ್ಮದ್‌ ಕರೀಮ್‌ ಹಾಗೂ ಮತ್ತಿತರರು ಈ ಸಂದರ್ಭದಲ್ಲಿದ್ದರು.

ಟಾಪ್ ನ್ಯೂಸ್

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

naksal (2)

Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

Kalaburagi; ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ ಆಚರಣೆ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Padma Shri ಸ್ವೀಕರಿಸಿದ ದೇಸಿ ಭತ್ತ ತಳಿ ಸಂರಕ್ಷಕ ಬೆಳೇರಿ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

Central Govt ರಫ್ತು ನಿರ್ಬಂಧ ತೆರವು: ಈರುಳ್ಳಿ ದರ ಏರಿಕೆ

naksal (2)

Chhattisgarh; ಮತ್ತೆ 12 ನಕ್ಸಲೀಯರ ಹತ್ಯೆ: ಈ ವರ್ಷ ಒಟ್ಟು 103 ಬೇಟೆ

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Mangaluru Airport ಸಿಬಂದಿ ರಜೆ: 4 ಏರ್‌ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನ ಸಂಚಾರ ರದ್ದು

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Sullia ಪಯಸ್ವಿನಿಯಲ್ಲಿ ಮೀನುಗಳ ಸಾವು; ವಿಷ ಪ್ರಾಶನ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.