ರಾಜಸ್ಥಾನಿ ನಳರಿಂದ ಸಿಹಿಖಾದ್ಯ


Team Udayavani, Feb 8, 2020, 5:14 AM IST

jai-48

ಜಿಲೇಬಿ ತಯಾರಿಕೆಯಲ್ಲಿ ತೊಡಗಿರುವ ರಾಜಸ್ಥಾನಿಗಳು.

ಕಲಬುರಗಿ: ಕನ್ನಡಿಗರೊಂದಿಗೆ ಅನ್ಯಭಾಷಿಕರೂ ಕಟ್ಟಿದ ಸಮ್ಮೇಳನ ಇದಾಗಿತ್ತು. ನುಡಿಜಾತ್ರೆಯಲ್ಲಿ ಕನ್ನಡಿಗರ ಬಾಯಿ ಸಿಹಿಮಾಡಿದವರು, ರಾಜಸ್ಥಾನಿ ಮೂಲದ ಬಾಣಸಿಗರು. ಸಿಹಿಖಾದ್ಯ ತಯಾರಿಯ ಉಸ್ತುವಾರಿ ಹೊತ್ತು, ಮೂರು ದಿನ, ಬಗೆಬಗೆಯ ಸಿಹಿತಿನಿಸು ತಯಾರಿಸಿದ್ದರು.

ಬೇರೆಲ್ಲ ಖಾದ್ಯ ತಯಾರಿಕೆಗಿಂತ ಸಿಹಿಖಾದ್ಯ ತಯಾರಿಸುವುದು ಒಂದು ಸವಾಲು. ಸ್ವಲ್ಪ ಅಳತೆ ತಪ್ಪಿದರೂ, ಅದು ಹಳ್ಳ ಹಿಡಿದಂತೆ. ಆದರೆ, ಸಮ್ಮೇಳನದಲ್ಲಿ ಯಾವ ಸಿಹಿಯೂ ಹದಗೆಟ್ಟಿರಲಿಲ್ಲ. ಈ ರಾಜಸ್ಥಾನಿ ಬಾಣಸಿಗರು ಉದ್ಯೋಗ ಅರಸಿಕೊಂಡು, ಎಂಟ್ಟತ್ತು ವರ್ಷಗಳ ಹಿಂದೆಯೇ
ಕರ್ನಾಟಕಕ್ಕೆ ಬಂದವರಂತೆ. ತಮ್ಮ ಕೆಲಸದ ನಡುವೆ ಕನ್ನಡವನ್ನೇ ಆಡುತ್ತಾ, ಮಾದರಿಯಾಗಿದ್ದರು. ಮೈಸೂರು ಪಾಕ, ಬೇಸನ್‌ ಲಾಡು, ಬೂಂದಿ, ಹೆಸರುಬೇಳೆ ಪಾಯಸ, ಶ್ಯಾವಿಗೆ ಪಾಯಸ, ಗೋದಿ ಹುಗ್ಗಿ ಸೇರಿದಂತೆ 8 ಖಾದ್ಯಗಳು ಕನ್ನಡಿಗರ ಹೃದಯ ಗೆದ್ದವು. ಒಟ್ಟು 30 ಸಿಬ್ಬಂದಿ ಕಳೆದ ಮೂರು ದಿನಗಳಿಂದ ಈ ಸಿಹಿಖಾದ್ಯ ತಯಾರಿಕೆಯಲ್ಲಿ ತೊಡಗಿದ್ದರು. ದಿನಕ್ಕೆ 5 ಲಕ್ಷ ಜನರಿಗೆ ಸಿಹಿ ತಯಾರಿಸುವಷ್ಟು ಸಾಮರ್ಥ್ಯ ಹೊಂದಿದ್ದೇವೆ. ಕರ್ನಾಟಕದಲ್ಲಿ ಹಲವು ದೊಡ್ಡ ಕಾರ್ಯಕ್ರಮಗಳಲ್ಲಿ ಬಾಣಸಿಗರಾಗಿ ಸೇವೆ ಸಲ್ಲಿಸಿದ್ದೇವೆ ಎನ್ನುತ್ತಾರೆ ಸಿಹಿ ಖಾದ್ಯ ಪರಿಣತ ಜಬ್ಬರ್‌ ಸಿಂಗ್‌.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.