ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆ ಬರೆದ 9337 ಅಭ್ಯರ್ಥಿಗಳು


Team Udayavani, Nov 23, 2020, 8:25 PM IST

ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆ ಬರೆದ 9337 ಅಭ್ಯರ್ಥಿಗಳು

ಕಲಬುರಗಿ: ಜಿಲ್ಲೆಯಲ್ಲಿ ರವಿವಾರ ನಡೆದ ವಿಶೇಷ ಮೀಸಲು ಪೊಲೀಸ್‌ ಕಾನ್‌ಸ್ಟೇಬಲ್‌ (ಕೆಎಸ್‌ ಆರ್‌ಪಿ, ಐಆರ್‌ಬಿ) ಪರೀಕ್ಷೆಯಲ್ಲಿ ಸುಮಾರು 9,337 ಅಭ್ಯರ್ಥಿಗಳು ಪರೀಕ್ಷೆ ಬರೆದರು.

ನಗರ ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಅಂದಾಜು 8,929 ಅಭ್ಯರ್ಥಿಗಳು ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಯಲ್ಲಿ 4,996 ಸೇರಿ13,925 ಅಭ್ಯರ್ಥಿಗಳು ಲಿಖೀತ ಪರೀಕ್ಷೆಗೆ ಅರ್ಹತೆಹೊಂದಿದ್ದರು. ಇದರಲ್ಲಿ ಆಯುಕ್ತಾಲಯದವ್ಯಾಪ್ತಿಯಲ್ಲಿ 6,541 ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ವ್ಯಾಪ್ತಿಯಲ್ಲಿ 2,796 ಅಭ್ಯರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಒಟ್ಟು ಅಭ್ಯರ್ಥಿಗಳ ಪೈಕಿ 4,588 ಅಭ್ಯರ್ಥಿಗಳು ಪರೀಕ್ಷೆಯಿಂದ ದೂರ ಉಳಿದರು.  ನಗರ ಪೊಲೀಸ್‌ ಆಯುಕ್ತಾಲಯದ ವ್ಯಾಪ್ತಿಯಲ್ಲಿ 14 ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆಯಿಂದ 13 ಸೇರಿ ಜಿಲ್ಲೆಯಲ್ಲಿ ಒಟ್ಟು 27 ಪರೀಕ್ಷಾ ಕೇಂದ್ರಗಳನ್ನುತೆರೆಯಲಾಗಿತ್ತು. ಬೆಳಗ್ಗೆ 11 ಗಂಟೆಗೆ ಆರಂಭವಾದ ಪರೀಕ್ಷೆ ಮಧ್ಯಾಹ್ನ 12:30ರವರೆಗೆ ನಡೆಯಿತು.

ಕಲಬುರಗಿ, ಬೀದರ್‌, ಯಾದಗಿರಿ, ರಾಯಚೂರು, ವಿಜಯಪುರ ಜಿಲ್ಲೆಗಳಿಗೆ ಸೇರಿ ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಪರೀಕ್ಷೆಗೂ ಅರ್ಧ ಗಂಟೆ ಮುಂಚಿತವಾಗಿಯೇಅಭ್ಯರ್ಥಿಗಳು ಕೇಂದ್ರಗಳಿಗೆ ಬಂದರು.ಕೇಂದ್ರಗಳ ಗೇಟ್‌ ಬಳಿಯೇ ಎಲ್ಲರೂ ಮಾಸ್ಕ್ ಧರಿಸುವಂತೆ ನೋಡಿಕೊಳ್ಳಲಾಯಿತು. ಮಾಸ್ಕ್ ಹಾಕದವರಿಗೆ ಇಲಾಖೆಯಿಂದಲೇ ನೀಡಲಾಯಿತು.ಪ್ರತಿಯೊಬ್ಬರಿಗೂ ಸ್ಯಾನಿಟೈಸರ್‌ ಮಾಡಿ, ಥರ್ಮಲ್‌ ಸ್ಕ್ರೀನಿಂಗ್‌ ಮಾಡಲಾಯಿತು. ಎಲ್ಲರ ದಾಖಲೆಗಳನ್ನು ಪರಿಶೀಲಿಸಿ ಒಳಗೆ ಬಿಡಲಾಯಿತು.

ಪರೀಕ್ಷೆಯಲ್ಲಿ ಅಕ್ರಮ ತಡೆಯುವ ಉದ್ದೇಶದಿಂದ ಬಿಗಿ ಕ್ರಮ ಕೈಗೊಳ್ಳಲಾಗಿತ್ತು. ಪ್ರತಿ ಪರೀಕ್ಷಾ ಕೊಠಡಿಗೂ ಸಿಸಿ ಕ್ಯಾಮರಾ ಕಣ್ಗಾವಲು ಕಡ್ಡಾಯ ಮಾಡಲಾಗಿತ್ತು.ಒಂದು ಡೆಸ್ಕ್ ಗೆ ಕೇವಲ ಒಬ್ಬರಂತೆ ಪ್ರತಿ ಕೊಠಡಿಗಳಲ್ಲಿ ತಲಾ 20 ಅಭ್ಯರ್ಥಿಗಳನ್ನು ಮಾತ್ರ ಬಿಡಲಾಯಿತು. ಇದರಿಂದ ಒಬ್ಬರಿಂದ ಒಬ್ಬರಿಗೆ ಕನಿಷ್ಟ ದೈಹಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಾಯಿತು. ಮೂರು ಪರೀಕ್ಷೆಗಳಿಗೆ ಒಬ್ಬ ಡಿಎಸ್‌ಪಿ ಉಸ್ತುವಾರಿ ವಹಿಸಲಾಗಿತ್ತು. ಜತೆಗೆ ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಇನ್‌ಸ್ಪೆಕ್ಟರ್‌ ಹಾಗೂ ತಲಾ ನಾಲ್ವರು ಪೊಲೀಸ್‌ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿತ್ತು. ಅಲ್ಲದೇ, ಪ್ರತಿ 20 ಅಭ್ಯರ್ಥಿಗಳಿಗೆ ಒಬ್ಬ ಪರೀಕ್ಷಾ ಮೇಲ್ವಿಚಾರಕರನ್ನು ನೇಮಕ ಮಾಡಲಾಗಿತ್ತು. ಪ್ರಶ್ನೆಪತ್ರಿಕೆಗಳ ಸೀಲ್‌ ಒಡೆಯುವುದು ಹಾಗೂ ಉತ್ತರಪತ್ರಿಕೆಗಳ ಸಂಗ್ರಹವನ್ನು ವಿಡಿಯೋ ಚಿತ್ರೀಕರಣ ಮಾಡಲಾಯಿತು.

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

20

Election illegal: ನಿನ್ನೆ 2.31 ಕೋ. ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.