ಶಹಾಬಾದನಲ್ಲಿ ಬಂದ್ಗೆ ನೀರಸ ಪ್ರತಿಕ್ರಿಯೆ
Team Udayavani, Jan 9, 2019, 9:05 AM IST
ಶಹಾಬಾದ: ಕೇಂದ್ರದ ಬಿಜೆಪಿ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಮಂಗಳವಾರ ವಿವಿಧ ಸಂಘಟನೆಗಳು ಕರೆ ನೀಡಿದ ಭಾರತ ಬಂದ್ಗೆ ನಗರದಲ್ಲಿ ನೀರಸ ಪ್ರತಿಕ್ರಿಯೆ ಕಂಡು ಬಂತು.
ಶಾಲಾ-ಕಾಲೇಜುಗಳು, ಬ್ಯಾಂಕುಗಳು ಹಾಗೂ ಬಸ್ಗಳು ಬಂದ್ ಆಗಿದ್ದು ಬಿಟ್ಟರೆ, ನಗರದ ಅಂಗಡಿ-ಮುಂಗಟ್ಟುಗಳು, ಪೆಟ್ರೋಲ್ ಬಂಕ್, ಹೋಟೆಲ್ಗಳು ಯಥಾ ರೀತಿ ತೆರೆದುಕೊಂಡಿದ್ದವು. ಎನ್ಇಕೆಆರ್ಟಿಸಿ ನೌಕರರು ಪ್ರತಿಭಟನೆಗೆ ಸಾಥ್ ನೀಡಿದ್ದರಿಂದ ಬಸ್ಗಳು ಸಂಪೂರ್ಣ ಬಂದ್ ಆಗಿದ್ದವು.
ಸಾರಿಗೆ ಬಸ್ ರಸ್ತೆಗೆ ಇಳಿಯದಿರುವುದರಿಂದ ಪ್ರಯಾಣಿಕರಿಲ್ಲದೇ ಇಡೀ ನಗರವೇ ಬಣಗುಡುತ್ತಿತ್ತು. ಬಸ್ ನಿಲ್ದಾಣ ಭಣಗುಡುತ್ತಿತ್ತು. ಕೆಲವೆಡೆ ಖಾಸಗಿ ವಾನಗಳ ಓಡಾಟ ಕಂಡು ಬಂದಿತಾದರೂ, ಪ್ರಯಾಣಿಕರು ಮಾತ್ರ ಬಂದ್ನಿಂದ ಪರದಾಡುವಂತ ಪರಿಸ್ಥಿತಿ ಉಂಟಾಗಿತ್ತು.
ನಗರದಲ್ಲಿ ಎಐಡಿಎಸ್ಒ, ಎಐಡಿವೈಒ, ಎಐಎಂಎಸ್ಎಸ್ ಹಾಗೂ ಎಐಸಿಟಿಯುಸಿ ಸಂಘಟನೆಗಳು ಕೇಂದ್ರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಕರೆ ನೀಡಿದ ಭಾರತ್ ಬಂದ್ಗೆ ಬೆಂಬಲ ಸೂಚಿಸಿ ಬುಧವಾರ ಬೈಕ್ ರ್ಯಾಲಿ ಹಾಗೂ ಪ್ರತಿಭಟನೆ ಹಮ್ಮಿಕೊಂಡಿದ್ದರಿಂದ ಸೋಮವಾರ ಬಂದ್ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
MUST WATCH
ಹೊಸ ಸೇರ್ಪಡೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್