ನ್ಯಾಯವಾದಿ ದಂಪತಿ ಮನೆಗೆ ಕನ್ನ


Team Udayavani, Jul 8, 2018, 11:17 AM IST

gul-5.jpg

ಕಲಬುರಗಿ: ನ್ಯಾಯವಾದಿ ದಂಪತಿ ಮನೆಗೆ ನುಗ್ಗಿದ ಕಳ್ಳರು, ಮನೆಯಲ್ಲಿರುವ ಅಲ್ಮಾರಿ ಮುರಿದು 8 ತೊಲಿ ಬಂಗಾರ ಹಾಗೂ 30 ಸಾವಿರ ರೂ. ನಗದು ದೋಚಿದ ಘಟನೆ ನಗರದ ಖೂಬಾ ಪ್ಲಾಟ್‌ದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ.

ಹಿರಿಯ ನ್ಯಾಯವಾದಿಗಳಾದ ಅನುರಾಧಾ ದೇಸಾಯಿ ಹಾಗೂ ಮಹಾಂತೇಶ ದೇಸಾಯಿ ಅವರಿರುವ ಶಂಕರ ಪಾಟೀಲ ಅವರಿಗೆ ಸೇರಿದ ಮನೆಯೇ ಕಳ್ಳತನಕ್ಕೀಡಾಗಿದ್ದು. ಮೊದಲನೇ ದಿನ ಬಾಗಿಲು ಮುರಿದು ಅಲ್ಮಾರಿ ಮುರಿಯಲು ಯತ್ನಿಸಿದಾರೂ ತೆರೆಯದಿದ್ದಕ್ಕೆ ಮರುದಿನ ಮಾರಕಾಸ್ತ್ರಗಳ ಸಮೇತ ಆಗಮಿಸಿ ಕಳ್ಳರು ತಮ್ಮ ಕೃತ್ಯ ಎಸಗಿದ್ದಾರೆ. ಕಳ್ಳರು ಮನೆಯಲ್ಲಿರುವಾಗ ಕಂಟ್ರೋಲ್‌ ರೂಂ ಹಾಗೂ ಸ್ಟೇಷನ್‌ ಬಜಾರ ಪೊಲೀಸ್‌ ಠಾಣೆಗೆ ತಿಳಿಸಿದ್ದರೂ ಪೊಲೀಸ್‌ರು ತಂಡದೊಂದಿಗೆ ಸಕಾಲಕ್ಕೆ ಬಾರದಿರುವುದು. ಮೊದಲು ಇಬ್ಬರು ಪೊಲೀಸ್‌ರು ಸುಮ್ಮನೇ ಬಂದು ತದನಂತರ ಮತ್ತಿಬ್ಬರೊಂದಿಗೆ ಸೀಟಿ ಊದುತ್ತಾ ಕಳ್ಳರ ಬಳಿ ಹೋಗಲು ಹಿಂದೇಟು ಹಾಕಿರುವುದರಿಂದ ಪೊಲೀಸ್‌ರ ಕಣ್ಣೆದುರಿಗೆ ಹಿಂಬಾಗಿಲಿಂದ ಕಳ್ಳರು ಪರಾರಿಯಾದರು ಎಂದು ನ್ಯಾಯವಾದಿ ಅನುರಾಧಾ ದೇಸಾಯಿ ತಿಳಿಸಿದ್ದಾರೆ.

ಕಂಟ್ರೋಲ್‌ ರೂಂಗೆ ಫೋನ್‌ ಮಾಡಿದ ನಂತರ ಸಕಾಲಕ್ಕೆ ಪೊಲೀಸ್‌ರು ಬಂದು ಕಾರ್ಯಾಚರಣೆ ಕೈಗೊಂಡಿದ್ದರೆ ಕಳ್ಳರು ಸಿಗುತ್ತಿದ್ದರು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.