ಗ್ರಂಥಾಲಯದಲಿ ಮಕ್ಕಳಿಗೆ ನೀತಿ ಕಥೆಗಳ ಪಾಠ


Team Udayavani, Sep 9, 2022, 5:35 PM IST

12-moral

ವಾಡಿ: ಶಾಲೆಯ ತರಗತಿ ಕೋಣೆಯಿಂದ ಗ್ರಂಥಾ ಲಯದತ್ತ ಹೆಜ್ಜೆ ಹಾಕಿದ ಗ್ರಾಮೀಣ ಭಾಗದ ಮಕ್ಕಳಿಗೆ ಅಜ್ಜಿ ಹೇಳಿದ ನೀತಿ ಕಥೆಗಳನ್ನು ಆಲಿಸುವ ಅವಕಾಶ ದೊರಕಿತು.

ಸರ್ಕಾರಿ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳನ್ನು ಶಿಕ್ಷಕರ ಸಹಾಯದಿಂದ ಗ್ರಂಥಾಲಯಕ್ಕೆ ಬರ ಮಾಡಿಕೊಂಡ ಗ್ರಂಥಪಾಲಕ, ಮಕ್ಕಳ ಕೈಗೆ ಪುಸ್ತಕ ಕೊಟ್ಟು ಗಟ್ಟಿ ಪಾಠಕ್ಕೆ ಮುಂದಾದರು. ಮಕ್ಕಳ ಗಟ್ಟಿ ಓದಿಗೆ ಗ್ರಂಥಾಲಯ ಕೋಣೆ ಪಾಠದ ಶಾಲೆಯಾಗಿ ಪರಿವರ್ತನೆಯಾಯಿತು.

ಅಂತಾರಾಷ್ಟ್ರೀಯ ಸಾಕ್ಷರ ದಿನಾಚರಣೆ ನಿಮಿತ್ತ ಜಿಲ್ಲಾ ಗ್ರಂಥಾಲಯ ಇಲಾಖೆ ಹಾಗೂ ತಾಪಂ ಸಹಯೋಗದೊಂದಿಗೆ ನಡೆಯುತ್ತಿರುವ “ಒಂದು ದಿನ ಒಂದು ಕಥೆ’ ಅಭಿಯಾನ ಹಳಕರ್ಟಿ ಗ್ರಾಮದ ಸಾರ್ವಜನಿಕ ಗ್ರಂಥಾಲಯದಲ್ಲಿ ನಡೆಯಿತು.

ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಐದನೇ ತರಗತಿ ಮಕ್ಕಳಿಗೆ ನೀತಿ ಕಥೆಗಳನ್ನು ಬೋಧಿಸಿದ ಗ್ರಂಥಪಾಲಕ ಪ್ರಕಾಶ ಚಂದನಕೇರಿ, ಕಾಡು, ಕಾಡು ಪ್ರಾಣಿಗಳು, ಪಕ್ಷಿ, ವನ, ನದಿಗಳ ವಿವರಣೆ ನೀಡಿದರು. ಕಾಗೆ, ಹುಲಿ, ನರಿ, ಕೋತಿಯ ಕಥೆಗಳನ್ನು ಹೇಳುತ್ತಾ ಮಕ್ಕಳ ಗಮನ ಸೆಳೆದರು. ಕಥೆಯನ್ನು ಹೇಳಿ ಮುಗಿಸಿದ ಬಳಿಕ ಸಣ್ಣ ಸಣ್ಣ ಪ್ರಶ್ನೆಗಳನ್ನು ಮಕ್ಕಳಿಗೆ ಕೇಳಿ ಉತ್ತರ ಪಡೆದುಕೊಳ್ಳುವ ಪ್ರಯತ್ನ ಮಾಡಿದರು. ಕಥೆಗಳನ್ನು ತದೇಕಚಿತ್ತದಿಂದ ಆಲಿಸಿದ ಮಕ್ಕಳು ಥಟ್‌ ಅಂತ ಉತ್ತರ ಕೊಟ್ಟು ಜಾಣ್ಮೆ ಮೆರೆದರು.

ಮೊಬೈಲ್‌ಗ‌ಳನ್ನು ಮಕ್ಕಳ ಕೈಗೆ ಕೊಟ್ಟು ಗುಂಪು ವೀಕ್ಷಣೆಗೆ ಅವಕಾಶ ನೀಡಿದರು. ಮೊಬೈಯಿಲ್‌ ನಲ್ಲಿ ಪ್ರದರ್ಶನಗೊಂಡ ಸಣ್ಣ ಕಥೆಗಳನ್ನು ಮಕ್ಕಳು ಅರ್ಥಮಾಡಿಕೊಂಡರು. ಕಂಪ್ಯೂಟರ್‌ ಪರದೆಯಲ್ಲಿ ಪುಣ್ಯಕೋಟಿ ಕಥೆಯನ್ನು ವೀಕ್ಷಿಸಿ ಪ್ರಾಮಾಣಿಕತೆ, ಬದ್ಧತೆ, ಕರ್ತವ್ಯ, ಸತ್ಯ ಹೇಳುವುದು, ನುಡಿದಂತೆ ನಡೆದುಕೊಳ್ಳುವ ಮಾನವೀಯ ಮೌಲ್ಯಗಳನ್ನು ಮಕ್ಕಳು ಅರಿತುಕೊಂಡರು. ನಂತರ ಕಂಪ್ಯೂಟರ್‌ ಸಹಾಯದಿಂದ ಹಲವು ಆಟ ಆಡಿಸಲಾಯಿತು. ಹಳಕರ್ಟಿ ಗ್ರಾಪಂ ಅಭಿವೃದ್ಧಿ ಅಧಿಕಾರಿ ರುದ್ರು ಸಾಹು ಅಳ್ಳೊಳ್ಳಿ, ಶಿಕ್ಷಕಿ ಎನ್‌.ಮಂಜುಳಾ, ಕಾಶೀನಾಥ ಶೆಟಗಾರ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.