ರಂಗಭೂಮಿಯ ಹೊಸ ಸಾಧ್ಯತೆಗಳ ಬಗ್ಗೆ ಅಧ್ಯಯನ ಅಗತ್ಯ: ಡಾ. ಅರುಣ ಜೋಳದ ಕೂಡ್ಲಗಿ

ಕಲ್ಯಾಣ ಕರ್ನಾಟಕ ಉತ್ಸವದ ಎರಡನೇ ದಿನದ ಮೊದಲ ಗೋಷ್ಠಿ

Team Udayavani, Feb 25, 2023, 1:17 PM IST

rangabhumi

ಕಲಬುರಗಿ: ರಂಗಭೂಮಿ ಕುರಿತಾದ ಸ್ಥಾಪಿತ ವಿಚಾರಗಳ ಹೊರತಾಗಿ ರಂಗಭೂಮಿಯ ಹಲವು ಸಾಧ್ಯತೆಗಳಿದ್ದು, ಆ ಹಿನ್ನೆಲೆಯಲ್ಲಿ ಜಾನಪದ  ರಂಗಭೂಮಿಯ ಅಧ್ಯಯನ ಮಾಡುವ ಮತ್ತು ಮುರಿದು ಕಟ್ಟುವ ಕೆಲಸ ಆಗಬೇಕಿದೆ ಎಂದು ಡಾ. ಅರುಣ ಜೋಳದ ಕೂಡ್ಲಗಿ ತಿಳಿಸಿದರು.

ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಗುಲ್ಬರ್ಗ ವಿ.ವಿ.ಯ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಪ್ರಯುಕ್ತ ಶನಿವಾರ ನಡೆದ ರಂಗಭೂಮಿ ದರ್ಶನ ಗೋಷ್ಠಿಯಲ್ಲಿ ಜನಪದ ರಂಗಭೂಮಿ ವಿಷಯ ಕುರಿತು ಅವರು ಪ್ರಬಂಧ ಮಂಡಿಸಿದರು.

ಜಾನಪದ ಅನ್ನುವುದು ಒಂದು ಮಾಧ್ಯಮ. ಜನರು ತಮ್ಮ ತಿಳಿವಳಿಕೆಯನ್ನು ಅಭಿವ್ಯಕ್ತಿಗೊಳಿಸುತ್ತ ಬಂದಿದ್ದಾರೆ ಎಂದು ಹೇಳಿದರು.

ಪುರಾಣದ ಎಳೆಗಳು ಜನಪದದಲ್ಲಿ ಸೇರಿಕೊಂಡಿವೆ.‌ ಜನಪದ ಸೃಜನಶೀಲತೆಯನ್ನು ಅಮೂರ್ತಗೊಳಿಸಿ ಸಾಮೂಹಿಕ ರಚನೆ ಎಂದು ನಂಬಿಸಿ ಅವರ ಹೆಸರು ಹೇಳದೆ  ವ್ಯವಸ್ಥಿತವಾಗಿ ಮೋಸಗೊಳಿಸಲಾಗಿದೆ. 17ನೇ ಶತಮಾನದ ನಂತರ ಜನಪದ ಪರಂಪರೆಯಲ್ಲಿ ಬಂಡಾಯ ಹುಟ್ಟಿಕೊಂಡು ಈ ಲಾವಣಿ, ಈ ಹಾಡು ನನ್ನ ರಚನೆ ಎಂದು  ಹೇಳಲು ಆರಂಭಿಸಿದರು. ಹಗಲು ವೇಷಗಾರರು, ಬೀದಿ ರಂಗಭೂಮಿ ಕುರಿತು ಈವರೆಗೆ ಹೆಚ್ಚು ಚರ್ಚೆ ನಡೆದಿಲ್ಲ. ಈ ಬಗ್ಗೆ ಗಂಭೀರವಾಗಿ ಆಲೋಚಿಸಬೇಕು ಎಂದು ವಿವರಿಸಿದರು.

ಇದನ್ನೂ ಓದಿ:ಮೋದಿ, ಬಿಜೆಪಿಯಿಂದಲೇ ದೇಶ ಅಭಿವೃದ್ಧಿಯಾಗಿದ್ದಲ್ಲ; ಎಚ್ ಡಿ ಕುಮಾರಸ್ವಾಮಿ

ವೃತ್ತಿ ರಂಗಭೂಮಿ ಕುರಿತು ಮಲ್ಲಿಕಾರ್ಜುನ ಕಡಕೋಳ ಮಾತನಾಡಿ, 12ನೇ ಶತಮಾನದ ಬಹುರೂಪಿ ಚೌಡಯ್ಯ ವೃತ್ತಿ ರಂಗಭೂಮಿಯ ಮೊದಲ ಕಲಾವಿದ. ರಂಗಭೂಮಿ ಭಾರತದ ಸ್ವಾತಂತ್ರ್ಯಕ್ಕೆ ಬಹು ಮಹತ್ವದ ಕೊಡುಗೆ ನೀಡಿದೆ ಎಂದು ಹೇಳಿದರು.

ವೃತ್ತಿ ರಂಗಭೂಮಿಯು ಸ್ವಾತಂತ್ರ್ಯ ನಂತರವೂ ತನ್ನ ಸಾಂಸ್ಥಿಕತೆ ಮತ್ತು ಸಾಂಸ್ಕೃತಿಕ ಬದ್ಧತೆಯನ್ನು ಉಳಿಸಿಕೊಂಡಿತ್ತು. ಆದರೆ ಆನಂತರ ಸ್ಥಿತ್ಯಂತರ ಗತಿ ತಲುಪಿತು ಎಂದರು. ರಂಗಭೂಮಿಯ ನಟ-ನಟಿ, ಸಂಗೀತ ಹಾಗೂ ರಂಗ ಸಜ್ಜಿಕೆ ಈ ಮೂರು ಪರಂಪರೆಗಳಿಗೆ ಧಕ್ಕೆ ಬಂದಿತು ಎಂದು ವಿಷಾದ ವ್ಯಕ್ತಪಡಿಸಿದರು.

ಹವ್ಯಾಸಿ ರಂಗಭೂಮಿ ಕುರಿತು ಮಾತನಾಡಿದ ಡಾ. ಅಮೃತಾ ಕಟಕೆ, ಜನಪದ ರಂಗಭೂಮಿಯಲ್ಲೇ ಹವ್ಯಾಸಿ ರಂಗ ಭೂಮಿಯ ಲಕ್ಷಣ ಕಾಣಬಹುದು ಎಂದು ತಿಳಿಸಿದರು.

ಕಲಬುರಗಿ ರಂಗಾಯಣ ನಿರ್ದೇಶಕ ಪ್ರಭಾಕರ ಜೋಶಿ ಅಧ್ಯಕ್ಷತೆ ವಹಿಸಿದ್ದರು. ಪ್ರೊ. ಎಚ್.ಟಿ. ಪೋತೆ ಇದ್ದರು. ಅವಿನಾಶ ಬೋರಂಚಿ, ಡಾ. ಚಿದಾನಂದ ಚಿಕ್ಕಮಠ ನಿರೂಪಿಸಿದರು. ಡಾ. ಕಪಿಲ್ ಚಕ್ರವರ್ತಿ ವಂದಿಸಿದರು

ಟಾಪ್ ನ್ಯೂಸ್

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Malpe ಭಾರೀ ಗಾಳಿ: ದಡದತ್ತ ಧಾವಿಸಿದ ಬೋಟ್‌ಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Ullal: ಕಡಲ್ಕೊರೆ‌ತ; ಅಪಾಯದಲ್ಲಿ ಮನೆಗಳು

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

Udupi ಮಹಿಳಾ ದೌರ್ಜನ್ಯಕ್ಕೆ ಕಡಿವಾಣ: ಡಿಸಿ ಸೂಚನೆ

TrainMangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ

Mangaluru-Mumbai;ವಂದೇ ಭಾರತ್‌ ರೈಲು: ಶಾಸಕ ಸುನಿಲ್‌ರಿಂದ ಕೇಂದ್ರ ರೈಲ್ವೇ ಸಚಿವರಿಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Suspended

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

8-chincholi

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ‌ನಡೆಸಿದ ಜಿಲ್ಲಾಧಿಕಾರಿ

4-wadi

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Farmer: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ

MUST WATCH

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

ಹೊಸ ಸೇರ್ಪಡೆ

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Building ಸಾಮಗ್ರಿ ಸಾಗಾಟ ವಾಹನಗಳ ಮುಷ್ಕರ: ಅ.3ರಂದು ಉಡುಪಿ ಜಿಲ್ಲಾ ಬಂದ್‌

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

Cauvery water dispute ತಟ್ಟದ ಬಂದ್‌ ಬಿಸಿ; ಜೀವನ, ವಾಹನ ಸಂಚಾರ ಯಥಾಸ್ಥಿತಿ

rbi

RD ಬಡ್ಡಿ ದರ ಶೇ. 6.7ಕ್ಕೆ ಏರಿಕೆ

SIDDU IMP

Karnataka: ಏಳನೇ ವೇತನ ಆಯೋಗದ ಅಧ್ಯಕ್ಷ , ಸದಸ್ಯರ ಜತೆ ಸಿಎಂ ಸಭೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Dakshina Kannada ಬಿರುಸಿನ ಮಳೆ; ಮೀನುಗಾರರಿಗೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.