Tour: ತಾನೂ ಹಣ ಹಾಕಿ ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ದೆಹಲಿ ಟೂರ್‌ ಮಾಡಿಸಿದ ಶಿಕ್ಷಕ!


Team Udayavani, Jan 12, 2024, 1:12 PM IST

9

ಕಲಬುರಗಿ: ಸರ್ಕಾರಿ ಶಾಲಾ ಮಕ್ಕಳು ವರ್ಷಕ್ಕೊಮ್ಮೆ ಬಸ್‌, ಟ್ರ್ಯಾಕ್ಸ್‌, ಟೆಂಪೋದಲ್ಲಿ ಪ್ರವಾಸ ಹೋಗುವುದು ವಾಡಿಕೆ. ಆದರೆ ಗಡಿಭಾಗದ ಸರ್ಕಾರಿ ಶಾಲೆ ಹೆಣ್ಮಕ್ಕಳು ವಿಮಾನದಲ್ಲಿ ಟೂರ್‌ಗೆ ಹೋಗಿ ಬಂದಿದ್ದಾರೆ!

ಮಹಾರಾಷ್ಟ್ರದ ಗಡಿ ಭಾಗದ ಅಕ್ಕಲಕೋಟೆ ತಾಲೂ ಕಿನ ಮೈಂದರ್ಗಿಯ ಸರ್ಕಾರಿ ಕನ್ನಡ ಪ್ರಾಥ ಮಿಕ ಹೆಣ್ಣು ಮಕ್ಕಳ ಶಾಲೆ ಮುಖ್ಯ ಶಿಕ್ಷಕ ಮಹಾಂ ತೇಶ್ವರ ಕಟ್ಟಿಮನಿ ಈ ಬಾರಿ 35 ಮಕ್ಕ ಳನ್ನು ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗಿದ್ದರು. ಮಕ್ಕಳ ಪಾಲಕರ ಬಳಿ ಒಂದಷ್ಟು ಹಣ ಪಡೆದು ಉಳಿದಿದ್ದನ್ನು ಸ್ವಂತ ಹಣ ಹಾಕಿ ಪ್ರವಾಸ ಖರ್ಚು ನೋಡಿಕೊಂಡಿದ್ದಾರೆ.

ಅಂದ ಹಾಗೆ ಕಟ್ಟಿಮನಿ ಅವರು ಮಕ್ಕಳನ್ನು  ವಿಮಾನ ದಲ್ಲಿ ಪ್ರವಾಸಕ್ಕೆ ಕರೆದುಕೊಂಡು ಹೋಗು ತ್ತಿ ರೋದು  ಐದನೇ ಬಾರಿ. ಈ ಹಿಂದೆ ಯಾವ್ಯಾವ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದಾರೋ ಅಲ್ಲಿನ ಮಕ್ಕಳಿಗೂ ವಿಮಾನದಲ್ಲೇ ಪ್ರವಾಸ ಮಾಡಿಸಿದ್ದಾರೆ.

ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟೆ ತಾಲೂಕಿನ ಜೇವೂರ್‌ ಹಾಗೂ ಗೌಡಗಾಂವ್‌ ಸರ್ಕಾರಿ ಕನ್ನಡ ಶಾಲೆ ಮಕ್ಕಳಿಗೆ ಬೆಂಗಳೂರು, ನಾಗಣ ಸೂರು ಹಾಗೂ ಈಗ ಮೈಂದರ್ಗಿ ಕನ್ನಡ ಶಾಲೆ ಮಕ್ಕಳಿಗೆ ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗಿ ಪ್ರವಾಸ ಮಾಡಿಸಿದ್ದಾರೆ. ಈ ಬಾರಿ 35 ವಿದ್ಯಾ ರ್ಥಿನಿಯರು ತಲಾ ಏಳು ಸಾವಿರ ರೂ. ಪಾವತಿಸಿ ದೆಹಲಿ-ಮುಂಬೈ ಮಹಾನಗರ   ಗಳ ಪ್ರವಾಸ ಕೈಗೊಂಡು ಖುಷಿ ಪಟ್ಟಿದ್ದಾರೆ.

ಮೈಂದರ್ಗಿ ಟು ದೆಹಲಿ: ಡಿ.28ರಂದು ವಿದ್ಯಾರ್ಥಿನಿಯರು ಹಾಗೂ ಶಿಕ್ಷಕರು ರೈಲಿನ ಮೂಲಕ ಮುಂಬೈಗೆ ತೆರಳಿದ್ದರು. 2 ದಿನ  ಮುಂಬೈ ನಲ್ಲಿ ಗೇಟ್‌ವೇ ಆಫ್‌ ಇಂಡಿಯಾ, ಮ್ಯೂಸಿಯಂ ಹಾಗೂ ಉದ್ಯಾನವನಗಳನ್ನು ವೀಕ್ಷಿಸಿದ್ದಾರೆ. ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ತೆರಳಿ ಕೆಂಪುಕೋಟೆ, ರಾಜಘಾಟ್‌,  ಸಂಸತ್‌ ಭವನ ವೀಕ್ಷಣೆ ಮಾಡಿದ್ದಾರೆ. ವಾಪಸ್‌ ರೈಲಿನ ಮೂಲಕ ಮೈಂದರ್ಗಿ ಸೇರಿದ್ದಾರೆ. ಈ 7ದಿನದ ಪ್ರವಾಸಕ್ಕೆ ಒಟ್ಟು 4.50 ಲಕ್ಷ ರೂ. ಖರ್ಚಾಗಿದೆ. ಕಟ್ಟಿಮನಿ ಅವರೇ 2ಲಕ್ಷ ರೂ. ನೀಡಿರುವುದು ಶ್ಲಾಘನೀಯ. ವಿಮಾನದ ಟಿಕೆಟ್‌ 6000 ರೂ., ರೈಲ್ವೆ ಟಿಕೆಟ್‌ 1200 ರೂ., ಊಟ-ವಸತಿ ಮತ್ತು ಇತರೆ ಖರ್ಚು ಸೇರಿ ಪ್ರತಿ ದಿನವೂ 40 ಸಾವಿರ ರೂ.ಗಳಷ್ಟು ಖರ್ಚಾಗಿದೆ.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.