ಸಾಧನೆ ಬಿಂಬಿಸಿದ ವಸ್ತು ಪ್ರದರ್ಶನ


Team Udayavani, Sep 12, 2017, 10:07 AM IST

GUL-1.jpg

ಕಲಬುರಗಿ: ನಗರದ ಗುಲಬರ್ಗಾ ವಿಶ್ವ ವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ವಸ್ತು ಪ್ರದರ್ಶನ
ಮೊದಲ ದಿನ ಸಪ್ಪೆಯಾಗಿತ್ತು. ಅಲ್ಲದೆ, ಜನರನ್ನು ಸೆಳೆಯುವಲ್ಲಿ ವಿಫಲವಾಯಿತಾದರೂ, ಕೆಲವು ವಿಭಾಗಗಳ ವಿದ್ಯಾರ್ಥಿಗಳು ಮಾಡಿದ ಮಾದರಿಗಳು ಮಹತ್ವದ್ದೆನ್ನಿಸಿದವು.

ವಿವಿ ಆವರಣದಲ್ಲಿರುವ 37 ವಿಭಾಗಗಳಲ್ಲೂ ಆಯಾ ವಿಭಾಗದ ಸಾಧನೆಗಳು ಹಾಗೂ ಸಂಶೋಧನೆ ಬಿಂಬಿಸುವ
ಪ್ರಯತ್ನ ಮಾಡಲಾಯಿತು. ಸಸ್ಯಶಾಸ್ತ್ರ ವಿಭಾಗ, ವಿಜ್ಞಾನ ವಿಭಾಗ, ಎಲೆಟ್ರಾನಿಕ್ಸ್‌, ಕನ್ನಡ ಅಧ್ಯಯನ ಸಂಸ್ಥೆ, ವಸ್ತು ವಿಜ್ಞಾನ ವಿಭಾಗ, ದೃಶ್ಯಕಲಾ ವಿಭಾಗದಲ್ಲಿನ ಮಾದರಿಗಳು ಶಾಲಾ ಮಕ್ಕಳು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಸೆಳೆದವು.

ಹೆದ್ದಾರಿಗಳಲ್ಲಿ ಕಣಗಿಲ ಮತ್ತು ಪೇಪರ್‌ ಹೂವುಗಳ ಗಿಡಗಳನ್ನು ನೆಡುವುದರಿಂದ ಧೂಳಿನ ಸಮಸ್ಯೆಗೆ ಪರಿಹಾರ ಕಾಣಬಹುದು ಎನ್ನುವ ಮಾದರಿ ಸಸ್ಯಶಾಸ್ತ್ರ ವಿಭಾಗದಲ್ಲಿ ಗಮನ ಸೆಳೆಯಿತು. ಅದಲ್ಲದೆ, ಕೈಗಾರಿಕೆಗಳಿಂದ ಹೊರ ಬರುವ ಹೊಗೆಯನ್ನು ಎಕಾjಸ್ಟ್‌ ರೂಮ್‌ಗೆ ಕೊಂಡೊಯ್ದು ಅಲ್ಲಿ ಶೇಖರಣೆ ಆಗುವ ಕಾರ್ಬನ್‌ ಡೈಆಕ್ಸೈಡ್‌ನ್ನು ಬಳಕೆ ಮಾಡಿ ಸೀಸ್‌ ಪೆನ್ಸಿಲ್‌ ನಿಬ್‌ ಹಾಗೂ ಇತರೆ ವಸ್ತು ತಯಾರಿಸುವ ಮಾದರಿಯನ್ನು ವಿಭಾಗದ ಡೀನ್‌ ಡಾ| ಜಿ.ಎಂ. ವಿದ್ಯಾಸಾಗರ ಹಾಗೂ ಪ್ರತಿಭಾ ಮಠದ ಅವರ ಮಾರ್ಗದರ್ಶನದಲ್ಲಿ ಸಿದ್ದ ಮಾಡಿದ್ದಾಗಿ ವಿದ್ಯಾರ್ಥಿಗಳಾದ ಭೀಮಾಶಂಕರ ಚ .ಹುಣಸಗಿ, ಬಿಲಾಲ ಅಹೆಮದ್‌, ಸಚಿನ್‌ ಗಡ್ಡದ ಮತ್ತು ಗುರುಬಸವ ಮಾಹಿತಿ ನೀಡಿದರು. ಕಲಾ ವಿಭಾಗದಲ್ಲಿನ ಕಲಾಕೃತಿಗಳು, ಮಣ್ಣಿನಿಂದ ಮಾಡಿದ ಕೃತಿಗಳು, ನವಿಲು, ವಿವಿಧ ಸಾಧಕರ ಮೂರ್ತ ರೂಪಗಳು ಗಮನ ಸೆಳೆದವು. ಕನ್ನಡ ವಿಭಾಗದಲ್ಲಿ ಹಲವಾರು ಪ್ರಕಟಣೆಗಳನ್ನು ಇಡಲಾಗಿತ್ತು. ಅಂಬೇಡ್ಕರ್‌ ಭವನದಲ್ಲಿ ಸಿದ್ದಪಡಿಸಿ ಇಡಲಾಗಿದ್ದ, ಬಾಬಾ ಸಾಹೇಬರ ವಿವಿಧ ಸಾಧನೆಗಳ ಫೋಟೋಗಳು, ಚಳವಳಿ ಫೋಟೋಗಳು ಗಮನ ಸೆಳೆದವು.

ಜನರ ಕೊರತೆ: ಆದರೆ, ವಿವಿ ವ್ಯವಸ್ಥೆ ಮಾಡಿರುವ ವಸ್ತುಪ್ರದರ್ಶನ ನೋಡಲು ಜನರ ಬರಲೇ ಎನ್ನವ ಮಾತು ಕೇಳಿ ಬಂದಿದೆ. ಶಾಲಾ, ಕಾಲೇಜು ವಿದ್ಯಾರ್ಥಿಗಳು ಬಂದಿದ್ದರು. ಆದರೆ, ಸಾರ್ವಜನಿಕರು ಬರಲಿಲ್ಲ. ಅವರನ್ನು ಹೇಗೆ ಸೆಳೆಯುವುದು ಎನ್ನುವುದು ಸಂಘಟಕರಿಗೆ ಪ್ರಮುಖ ಪ್ರಶ್ನೆಯಾಗಿತ್ತು.  

ಸೂರ್ಯಕಾಂತ ಎಂ.ಜಮಾದಾರ

ಟಾಪ್ ನ್ಯೂಸ್

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.