371ಜೆ ಕಲಂ ಸಮರ್ಪಕ ಜಾರಿಗೆ ಒತ್ತಾಯ


Team Udayavani, Sep 20, 2022, 4:17 PM IST

8-protest

ಕಲಬುರಗಿ: 371ಜೆ ಕಲಂನ ಮುಂಬಡ್ತಿ ನಿಯಮಗಳು ಕಾನೂನು ತಿದ್ದುಪಡಿ ಮಾಡಬೇಕು. ಅವೈಜ್ಞಾನಿಕ ಮುಂಬಡ್ತಿಗಳನ್ನು ಸ್ಥಗಿತ ಮಾಡಬೇಕು ಮತ್ತು ಎಚ್‌ಕೆ ಹೊರತು ಪಡಿಸಿ ಉಳಿದ 24 ಜಿಲ್ಲೆಗಳ ನೇಮಕಾತಿ ಮತ್ತು ಮುಂಬಡ್ತಿಯಲ್ಲಿ ಶೇ.8ರಷ್ಟು ಮೀಸಲಾತಿ ಒಗಿಸಲು ಆಗ್ರಹಿಸಿ ಚಿಂತಕರ ವೇದಿಕೆಯ ರಾಜ್ಯಾಧ್ಯಕ್ಷ ಸೈಬಣ್ಣ ಜಮಾದಾರ್‌ ನೇತೃತ್ವದಲ್ಲಿ ಕೈಗೊಂಡಿದ್ದ 130 ಕಿ.ಮೀ ಪಾದಯಾತ್ರೆ ಸಂಪನ್ನಗೊಂಡಿತ್ತು.

ಬಸವಕಲ್ಯಾಣದ ಗೋರ್ಟಾದಿಂದ (ರಜಾಕಾರರ ಹಾವಳಿಯಲ್ಲಿ ಮಾರಣಹೋಣ ನಡೆದ ಸ್ಥಳ) ಕಲಬುರಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡಿ ತಮ್ಮ ಹಕ್ಕೊತ್ತಾಯಗಳನ್ನು ಅಹಿಂದ ಚಿಂತಕರ ವೇದಿಕೆ ಮಂಡಿಸಿತು.

ಈ ವೇಳೆ ಮಾತನಾಡಿದ ಸೈಬಣ್ಣ ಜಮಾದಾರ್‌, ಕಲ್ಯಾಣ ಕರ್ನಾಟಕ ಎನ್ನಿಸಿಕೊಂಡು ಅಭಿವೃದ್ಧಿಯ ಮುನ್ನೋಟದ ಕನಸು ಕಾಣುವ ಈ ಭಾಗ ಹೈಕ ಎನ್ನುವ ಹೆಸರಿನಲ್ಲಿ ಹಿಂದಿಳಿದಿತ್ತು. ಅದರ ಉದ್ಧಾರಕ್ಕಾಗಿ 371 ಜೆ ಕಲಂ ಜಾರಿಗೆ ತರಲಾಗಿದೆ. ಆದರೆ, ಅದು ಸಮರ್ಪಕವಾಗಿ ಆಗುತ್ತಿಲ್ಲ ಎನ್ನುವ ನೋವು, ದುಮ್ಮಾನ ಈ ಭಾಗದಲ್ಲಿ ಮಡುಗಟ್ಟಿವೆ. ಈ ನಿಮ್ಮ ನಮ್ಮ ವೇದಿಕೆ ಹಲವಾರು ರಚನಾತ್ಮಕ ಹೋರಾಟಗಳನ್ನು ಮಾಡುತ್ತಲೇ ಬಂದಿದೆ. ಸೆ.17ರ ದಿನದ ಅಂಗವಾಗಿ ಸರಕಾರ ಮತ್ತು ಆಡಳಿತ ವ್ಯವಸ್ಥೆಗೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ದೊಡ್ಡ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ಕಲಂ ಅಡಿಯಲ್ಲಿ ಈ ಭಾಗದ ನೌಕರರಿಗೆ ಸಿಗಬೇಕಾಗಿರುವ ಬಡ್ತಿಗಳನ್ನು ನಿಯಮದ ಹೆಸರಲ್ಲಿ ತಡೆಯಲಾಗಿದೆ. ಕಲ್ಯಾಣದಲ್ಲಿರುವ ಎಲ್ಲ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಇದರಿಂದ ನಿರುದ್ಯೋಗಿ ಯುವಕರಿಗೆ ಕೆಲಸವೂ ಸಿಗುತ್ತದೆ. ಆದರೆ, ಇದನ್ನು ಸರಕಾರ ಮಾಡುತ್ತಿಲ್ಲ. ಹಿಂದಿನ ಸರಕಾರ ಮತ್ತು ಇಂದಿನ ಬಿಜೆಪಿ ಸರಕಾರ ಕೇವಲ 371 ಜೆ ಕಲಂ ಹೆಸರಲ್ಲಿ ರಾಜಕಾರಣ ಮಾಡಿಕೊಂಡು ಯುವಕರ ನಿರೀಕ್ಷೆ ಮತ್ತು ಮುಂಬಡ್ತಿಯಿಂದ ನೌಕರರಿಗೂ ಸಮಸ್ಯೆ ಉಂಟು ಮಾಡಿ ಅನ್ಯಾಯ ಮಾಡುತ್ತಿದೆ ಎಂದರು.

ಈ ವೇಳೆಯಲ್ಲಿ ಸಂಜು ಹೊಡಲ್ಕರ್‌, ರಮೇಶ ಹಡಪದ್‌, ವಿಜಯ ಜಾಧವ್‌, ಶ್ರೀನಿವಾಸ ಗುತ್ತೇದಾರ್‌, ವಿಜಯ ಖಾನಪುರೆ, ಯಶವಂತರಾಯ ಸೂರ್ಯವಂಶಿ, ವಿಠ್ಠಲ ಪೂಜಾರಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.