ಮುಂಗಾರು ಬಿತ್ತನೆಗೆ ರೈತರು ಸಜ್ಜು


Team Udayavani, Jun 4, 2020, 10:51 AM IST

04-June-02

ಸಾಂದರ್ಭಿಕ ಚಿತ್ರ

ಅಫಜಲಪುರ: ಈ ಬಾರಿಯ ಮುಂಗಾರು ಬಿತ್ತನೆಗಾಗಿ ರೈತಾಪಿ ವರ್ಗದ ಜನ ಭೂಮಿ ಹದಗೊಳಿಸಿಕೊಂಡು ಸಜ್ಜಾಗಿದ್ದಾರೆ. ಇಷ್ಟು ದಿನ ಕೋವಿಡ್ ಭೀತಿಯಲ್ಲಿದ್ದ ರೈತರು ಕೊಂಚ ಆತಂಕದಿಂದ ಹೊರಬಂದು ಬಿತ್ತನೆಗಾಗಿ ಭೂಮಿ ಹದಗೊಳಿಸಿಕೊಂಡು ಬಿತ್ತನೆಗೆ ಸಜ್ಜಾಗಿದ್ದಾರೆ. ಬೀಜ, ಗೊಬ್ಬರ ಕೈಗೆ ಸಿಕ್ಕು ಒಂದೇ ಮಳೆ ಬಂದರೂ ಭೂಮಿಗೆ ಬೀಜ ಹಾಕಲು ಕಾತುರರಾಗಿದ್ದಾರೆ.

ಅಧಿಕಾರಿಗಳ ಅಭಯ: ಈ ಬಾರಿಯ ಮುಂಗಾರು ಬಿತ್ತನೆಗಾಗಿ ಬೇಕಾದ ಬೀಜ, ಗೊಬ್ಬರದ ದಾಸ್ತಾನಿನ ಬಗ್ಗೆ ತಾಲೂಕು ಕೃಷಿ ಅಧಿಕಾರಿಗಳು ಅಭಯ ನೀಡಿದ್ದಾರೆ. ಪ್ರಸಕ್ತ ವರ್ಷ ತಾಲೂಕಿನಾದ್ಯಂತ ಭೌಗೋಳಿಕ ಕ್ಷೇತ್ರ 1,30,479 ಹೆಕ್ಟೇರ್‌ ಇದ್ದು, ಇದರಲ್ಲಿ ಖುಷ್ಕಿ ಕ್ಷೇತ್ರ 1,10,590 ಹೆಕ್ಟೇರ್‌ ಇದೆ. ನೀರಾವರಿ ಪ್ರದೇಶ 19 ಸಾವಿರ ಹೆಕ್ಟೇರ್‌ ಇದೆ. ಮುಂಗಾರು ಬಿತ್ತನೆ ಕ್ಷೇತ್ರ 99850 ಹೆಕ್ಟೇರ್‌ ಇದೆ. ಇಷ್ಟು ಪ್ರದೇಶದಲ್ಲಿ ತಾಲೂಕಿನಾದ್ಯಂತ ರೈತರು ಹೆಚ್ಚಾಗಿ ತೊಗರಿ,ಉದ್ದು, ಹೆಸರು, ಸಜ್ಜೆ, ಸೂರ್ಯಕಾಂತಿ, ಮೆಕ್ಕೆಜೋಳ ಬಿತ್ತನೆ ಮಾಡುತ್ತಾರೆ.

ದಾಸ್ತಾನು: ತಾಲೂಕಿನ ಮೂರು ರೈತ ಸಂಪರ್ಕ ಕೇಂದ್ರಗಳು ಸೇರಿ ತೊಗರಿ 687 ಕ್ವಿಂಟಲ್‌, ಹೆಸರು 7.20 ಕ್ವಿಂಟಲ್‌, ಉದ್ದು 2.78 ಕ್ವಿಂಟಲ್‌, ಅತನೂರ ರೈತ ಸಂಪರ್ಕ ಕೇಂದ್ರದಲ್ಲಿ ಸಜ್ಜೆ 9 ಕ್ವಿಂಟಲ್‌, ಸೂರ್ಯಕಾಂತಿ 3.9 ಕ್ವಿಂಟಲ್‌, ಮೆಕ್ಕೆಜೋಳ 4 ಕ್ವಿಂಟಲ್‌ ದಾಸ್ತಾನು ಇದೆ. ಮಳೆಗಾಗಿ ಕಾದಿರುವ ರೈತರು: ಭೂಮಿ ಹದಗೊಳಿಸಿಕೊಂಡಿರುವ ರೈತರು ಸದ್ಯ ಮಳೆರಾಯನಿಗಾಗಿ ಕಾದಿದ್ದಾರೆ. ಮುಂಗಾರು ಹಂಗಾಮಿನ ಮಿರಗಾ ಮಿಂಚಿ ಮಳೆ ಬಂದರೆ ಸಾಕಪ್ಪ ಭೂಮಿಗೆ ಬೀಜ ಬಿತ್ತುತ್ತೇವೆಂಬ ಖುಷಿಯಲ್ಲಿದ್ದಾರೆ ತಾಲೂಕಿನ ರೈತಾಪಿ ವರ್ಗದ ಜನ.

ಈ ಬಾರಿಯ ಮುಂಗಾರು ಬಿತ್ತನೆಗೆ ಬೇಕಾದ ಬೀಜ, ಗೊಬ್ಬರದ ದಾಸ್ತಾನಿದೆ. ಎಲ್ಲಾ ರೈತರಿಗೆ ಸಾಮಾಜಿಕ ಅಂತರದ ಮೂಲಕ ಬೀಜ, ಗೊಬ್ಬರ ಪೂರೈಸಲಾಗುತ್ತದೆ.
ಮಹಮ್ಮದ್‌ ಖಾಸೀಂ,
ಕೃಷಿ ಸಹಾಯಕ ನಿರ್ದೇಶಕ,
ಕೃಷಿ ಇಲಾಖೆ ಅಫಜಲಪುರ.

ಬೀಜ ಪಡೆದುಕೊಳ್ಳಬೇಕಾದರೆ ರೈತರು ತಮ್ಮ ಜಮೀನಿನ ಪಹಣಿ, ಆಧಾರ್‌ ಹಾಗೂ ರೈತರ ನೋಂದಣಿ ಸಂಖ್ಯೆ ನೀಡಿ ರಿಯಾಯಿತಿ ದರದಲ್ಲಿ ಬಿಜ ಪಡೆದುಕೊಳ್ಳಬೇಕು.
ಅರವಿಂದಕುಮಾರ
ರಾಠೊಡ, ಕೃಷಿ ಅಧಿ ಕಾರಿ
ಅಫಜಲಪುರ.

ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ

O2 movie review

O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.