ಜಾನುವಾರು ಕೊಟ್ಟಿಗೆಯಾದ ಕ್ರೀಡಾಂಗಣ

ಕೆಕೆಆರ್‌ಡಿಬಿಯಿಂದ 3.98 ಕೋಟಿ ರೂ. ವೆಚ್ಚ ; ಜಿಪಂ ಉಪಾಧ್ಯಕ್ಷರ ತಾಕೀತಿಗೂ ಕೈಗೊಂಡಿಲ್ಲ ಕ್ರಮ

Team Udayavani, Aug 20, 2021, 7:48 PM IST

ಜಾನುವಾರು ಕೊಟ್ಟಿಗೆಯಾದ ಕ್ರೀಡಾಂಗಣ

ಅಫಜಲಪುರ: 2015-16ರಲ್ಲಿ ನಾಲ್ಕು ಕೋಟಿ ರೂ. ವೆಚ್ಚದಲ್ಲಿ ತಾಲೂಕು ಮಟ್ಟದ ಕ್ರೀಡಾಂಗಣ ಕಾಮಗಾರಿ ಆರಂಭವಾಗಿ ಆರು ವರ್ಷ ಗತಿಸಿದರೂ ಕ್ರೀಡಾಂಗಣ ಕಾಮಗಾರಿ ಮುಕ್ತಾಯವಾಗಿಲ್ಲ. ಹೀಗಾಗಿ ತಾಲೂಕಿನ ಕ್ರೀಡಾಪಟುಗಳಿಗೆ ತೀವ್ರ ನಿರಾಸೆಯಾಗಿದೆ.

ನಾಲ್ಕು ಕೋಟಿ ವೆಚ್ಚದ ಕ್ರೀಡಾಂಗಣ: 2015-16ರಲ್ಲಿ ಯುವಜನ ಕ್ರೀಡಾ ಇಲಾಖೆ ವತಿಯಿಂದ ನಾಲ್ಕು ಕೋಟಿ ರೂ. ವೆಚ್ಚದ ತಾಲೂಕು
ಮಟ್ಟದ ಕ್ರಿಡಾಂಗಣ ಕಾಮಗಾರಿಗೆ ಆಗಿನ ಶಾಸಕ ಮಾಲೀಕಯ್ಯ ಗುತ್ತೇದಾರ ಅಡಿಗಲ್ಲು ನೆರವೇರಿಸಿದ್ದರು.

ಕ್ರೀಡಾಪಟುಗಳಿಗೆ ತೀವ್ರ ನಿರಾಸೆ: ತಾಲೂಕಿನ ಕ್ರೀಡಾಪಟುಗಳು ಪ್ರತಿ ವರ್ಷ ತಾಲೂಕು ಕ್ರೀಡಾಂಗಣದಲ್ಲಿ ಆಟವಾಡಿ ಖುಷಿ ಪಡಬೇಕೆಂಬ
ಕನಸು ನಾಲ್ಕೈದು ವರ್ಷಗಳಿಂದ ನನಸಾಗುತ್ತಿಲ್ಲ. 2015-16ರಲ್ಲಿ ಕೆಕೆಆರ್‌ಡಿಬಿ ವತಿಯಿಂದ 3.98 ಕೋಟಿ ರೂ. ವೆಚ್ಚದ ತಾಲೂಕು ಕ್ರೀಡಾಂಗಣಕ್ಕೆ ಚಾಲನೆ ನಿಡಲಾಗಿತ್ತು. ಆಗಿನಿಂದ ಈಗಿನ ವರೆಗೆ ತಾಲೂಕು ಕ್ರೀಡಾಂಗಣ ಕಾಮಗಾರಿ ಮುಗಿದಿಲ್ಲ. ಅನೇಕ ಸಮಸ್ಯೆಗಳನ್ನು ಎದುರಿಸಿ ಈಗಲೂ ಕ್ರೀಡಾಂಗಣ ಕಾಮಗಾರಿ ಕುಂಟುತ್ತಲೆ ಸಾಗಿದೆ.

ಇದನ್ನೂ ಓದಿ:ಜನನ ಪ್ರಮಾಣ ಭಾರೀ ಇಳಿಕೆ : ಚೀನಾದಲ್ಲಿ ಇನ್ನು ಮೂರು ಮಕ್ಕಳಿಗೆ ಅವಕಾಶ

ಅಧಿಕಾರಿಗಳ ನಿರ್ಲಕ್ಷ್ಯ : ಕ್ರೀಡಾಂಗಣ ಕಾಮಗಾರಿ ಸ್ಥಳಕ್ಕೆ ಜಿ.ಪಂ ಮಾಜಿ ಉಪಾಧ್ಯಕ್ಷೆ ಶೋಭಾ ಶಿರಸಗಿ ಎರಡು ಬಾರಿ ಭೇಟಿ ನೀಡಿ ಅ ಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕಾಮಗಾರಿ ಮುಗಿಸುವಂತೆ ತಾಕೀತು ಮಾಡಿದರೂ ಪ್ರಯೋಜನವಾಗಿಲ್ಲ

ನಾನು ಭೂಸೇನಾ ನಿಗಮದ ಪ್ರಭಾರಿ ಅಧಿಕಾರ ವಹಿಸಿ ಕೆಲ ದಿನಗಳಾಗಿವೆ. ಕ್ರೀಡಾಂಗಣ ಕಾಮಗಾರಿ ದಾಖಲಾತಿ ಪರಿಶೀಲಿಸಿ, ಶೀಘ್ರವೇ ಮುತುವರ್ಜಿ ವಹಿಸಿ ಕಾಮಗಾರಿ ಮುಕ್ತಾಯ ಮಾಡುವತ್ತ ಕ್ರಮ ಕೈಗೊಳ್ಳುತ್ತೇನೆ
-ರಾಜಶೇಖರ, ಲ್ಯಾಂಡ್‌ ಆರ್ಮಿ, ಪ್ರಭಾರಿ ಅಧಿಕಾರಿ

ಕ್ರೀಡಾಂಗಣಕ್ಕೆ ದಾರಿ ಸಮಸ್ಯೆ ಇತ್ತು. ಅದೀಗ ಬಗೆಹರಿದಿದೆ. ಬಹುತೇಕ ಕಾಮಗಾರಿ ಮುಗಿದಿದೆ. ಕ್ರೀಡಾಂಗಣಕ್ಕೆ ಹೋಗುವ ದಾರಿ ಮತ್ತು
ಇತರೆ ವ್ಯವಸ್ಥೆಗಾಗಿ ಎರಡು ಕೊಟಿ ರೂ. ಅನುದಾನ ಬಂದಿದೆ. ಇದನ್ನು ಕ್ರೀಡಾಂಗಣ ಆರಂಭಿಸಲಾಗುತ್ತದೆ.
-ಎಂ.ವೈ. ಪಾಟೀಲ, ಶಾಸಕ

2015ರಿಂದ ಕ್ರೀಡಾಂಗಣ ಕಾಮಗಾರಿ ಆರಂಭವಾದರೂ ಇಲ್ಲಿಯ ವರೆಗೆ ಮುಗಿದಿಲ್ಲ. ಪ್ರತಿ ಬಾರಿ ಸ್ವಾತಂತ್ರ್ಯದಿನದಂದು ಶಾಸಕರು ಕ್ರೀಡಾಂಗಣದಲ್ಲಿ ಧ್ವಜಾರೋಹಣ ಮಾಡುತ್ತೇವೆ ಎಂದು ಹುಸಿ ಭರವಸೆ ನೀಡಿ ಜಾರಿಕೊಳ್ಳುತ್ತಿದ್ದಾರೆ. ಇದು ತಾಲೂಕಿನ ಕ್ರೀಡಾಪಟುಗಳಿಗೆ ಮಾಡುತ್ತಿರುವ ಮೋಸವಾಗಿದೆ.
-ಸದ್ದಾಂ ನಾಕೇದಾರ, ಸಾಮಾಜಿಕ ಕಾರ್ಯಕರ್ತ

-ಮಲ್ಲಿಕಾರ್ಜುನ ಹಿರೇಮಠ

ಟಾಪ್ ನ್ಯೂಸ್

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.