ಕಾಲ್ನಡಿಗೆಯಿಂದ ರಾಯಘಡಕ್ಕೆ ಸೇರುವ ಸಾಹಸ


Team Udayavani, May 30, 2020, 6:05 PM IST

30-May-27

ಸಾಂದರ್ಭಿಕ ಚಿತ್ರ

ಅಫಜಲಪುರ: ಮಹಾರಾಷ್ಟ್ರ ರಾಜ್ಯದ ರಾಯಘಡ ಜಿಲ್ಲೆಯ ಕಾರ್ಮಿಕರು ಕರ್ನಾಟಕದ ರಾಯಚೂರಿನ ಮಾನ್ವಿ ಪಟ್ಟಣದಲ್ಲಿ ಕೂಲಿ ಕೆಲಸಕ್ಕೆಂದು ಬಂದಿದ್ದ 57 ಜನ ಮರಳಿ ತಮ್ಮ ಊರುಗಳಿಗೆ ತೆರಳಲು ವಾಹನ ಸೌಕರ್ಯವಿಲ್ಲದೆ ಕಳೆದ ಒಂಭತ್ತು ದಿನಗಳಿಂದ ಕಾಲ್ನಡಿಗೆಯಲ್ಲಿಯೇ ಹೋಗುತ್ತಿದ್ದಾರೆ.

ಸಣ್ಣ ಮಕ್ಕಳನ್ನು ಹೊತ್ತುಕೊಂಡು ನಿತ್ಯ ಮೈಲಿಗಟ್ಟಲೇ ನಡೆಯುವ ಇವರ ಕಷ್ಟ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ದಾರಿಯುದ್ದಕ್ಕೂ ಸುಡು ಬಿಸಿಲನ್ನು ಲೆಕ್ಕಿಸದೇ ನಡೆದು ಸುಸ್ತಾಗಿ ನೆರಳು ಕಂಡಲ್ಲಿ ಕುಳಿತುಕೊಳ್ಳುತ್ತಿದ್ದಾರೆ. ಇವರಿಗೆ ಅನ್ನ-ನೀರಿಗೂ ಗತಿ ಇಲ್ಲದಂತಾಗಿದೆ. ಆದರೂ ಇನ್ನೂ ನೂರಾರು ಕಿಲೋ ಮೀಟರ್‌ ನಡೆದು ತಮ್ಮೂರಿಗೆ ಸೇರಲು ತವಕಿಸುತ್ತಿದ್ದಾರೆ. ಸದ್ಯ ಇವರೆಲ್ಲ ಬಳೂರ್ಗಿ ಗ್ರಾಮದ ಗಡಿ ಚೆಕ್‌ಪೋಸ್ಟ್‌ ಬಳಿ ಇದ್ದಾರೆ.

ಸಮಾಜ ಸೇವಕರು, ದಾನಿಗಳು, ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಇವರಿಗೆ ಅನ್ನ, ನೀರಿನ ವ್ಯವಸ್ಥೆ ಮಾಡಿ, ವಾಹನ ಸೌಕರ್ಯ ಕಲ್ಪಿಸಿಕೊಟ್ಟರೆ ನಿರಾತಂಕವಾಗಿ ಇವರೆಲ್ಲ ತಮ್ಮೂರಿಗೆ ತಲುಪಲಿದ್ದಾರೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.