ಸಿದ್ದು ಅಭಿಮಾನಿಗಳೆಲ್ಲ ದಾವಣಗೆರೆಗೆ ಬನ್ನಿ; ಶಾಸಕ ಡಾ| ಅಜಯಸಿಂಗ್‌

ಯಶಸ್ವಿಗೆ ತಾಲೂಕಿನ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು

Team Udayavani, Jul 30, 2022, 5:56 PM IST

ಸಿದ್ದು ಅಭಿಮಾನಿಗಳೆಲ್ಲ ದಾವಣಗೆರೆಗೆ ಬನ್ನಿ; ಶಾಸಕ ಡಾ| ಅಜಯಸಿಂಗ್‌

ಜೇವರ್ಗಿ: ಕಳೆದ ಐದು ವರ್ಷದ ಅವಧಿಯಲ್ಲಿ ಕಾಂಗ್ರೆಸ್‌ ನೇತೃತ್ವದ ಸುಭದ್ರ ಸರ್ಕಾರ ನೀಡಿದ ಸಿದ್ದರಾಮಯ್ಯ ನುಡಿದಂತೆ ನಡೆದು ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದು ರಾಜ್ಯವನ್ನು ಅಭಿವೃ‌ಥದತ್ತ ಕೊಂಡೊಯ್ದಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಶಾಸಕ ಡಾ| ಅಜಯಸಿಂಗ್‌ ಹೇಳಿದರು.

ಪಟ್ಟಣದ ಕಟ್ಟಿಸಂಗಾವಿ ಹತ್ತಿರದ ಸರ್ಕಿಟ್‌ ಹೌಸ್‌ ಆವರಣದಲ್ಲಿ ಸಿದ್ದರಾಮೋತ್ಸವ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅನ್ನಭಾಗ್ಯ, ಕ್ಷೀರಭಾಗ್ಯ, ಶಾದಿ ಭಾಗ್ಯ ಹೀಗೆ ದೀನ, ದಲಿತ, ಹಿಂದುಳಿದ ವರ್ಗದವರಿಗಾಗಿ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಅನುಷ್ಠಾನಕ್ಕೆ ತಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಮೇಲಿನ ಅಭಿಮಾನ ಪ್ರದರ್ಶಿಸಲು ಬರುವ ಆ.3ರಂದು ದಾವಣಗೆರೆ ನಗರದಲ್ಲಿ ಆಯೋಜಿಸಲಾಗಿರುವ ಸಿದ್ಧರಾಮೋತ್ಸವ ಕಾರ್ಯಕ್ರಮಕ್ಕೆ ತಾಲೂಕಿನ ಪ್ರತಿ ಹಳ್ಳಿಯಿಂದ ವಾಹನ ವ್ಯವಸ್ಥೆ ಮಾಡಿಕೊಂಡು ಬರಬೇಕು ಎಂದರು.

ತಾಲೂಕಿನಿಂದ ಕನಿಷ್ಟ ಐದು ಸಾವಿರ ಜನರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಕಾರ್ಯಕ್ರಮ ಯಶಸ್ವಿಗೆ ತಾಲೂಕಿನ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿದ್ಧಲಿಂಗರೆಡ್ಡಿ ಇಟಗಿ, ಯಡ್ರಾಮಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರುಕುಂ ಪಟೇಲ ಇಜೇರಿ, ಕಾಶಿಂ ಪಟೇಲ ಮುದಬಾಳ, ರಾಜಶೇಖರ ಸೀರಿ, ಗುರುಲಿಂಗಪ್ಪಗೌಡ ಮಾಲಿಪಾಟೀಲ, ಗೌಡಪ್ಪಗೌಡ ಆಂದೋಲಾ, ಸಂಗನಗೌಡ ಗುಳಾಳ, ಬೈಲಪ್ಪ ನೆಲೋಗಿ, ಶೌಕತ್‌ ಅಲಿ ಆಲೂರ, ಮಲ್ಲಿಕಾರ್ಜುನ ಸಾಹು ಆಲೂರ, ಚಂದ್ರಶೇಖರ ಹರನಾಳ, ಶಾಂತಪ್ಪ ಕೂಡಲಗಿ, ಮುನ್ನಾ ಪಟೇಲ ಯಾಳವಾರ, ಸಕ್ರೆಪ್ಪಗೌಡ ಹರನೂರ, ವಿಜಯಕುಮಾರ ಪಾಟೀಲ
ಕಲ್ಲಹಂಗರಗಾ, ಮೈಲಾರಿ ಬಣಮಿ, ನಾಗರಾಜ ಹಾಲಗೂರ, ಚಂದ್ರಶೇಖರ ನೇರಡಗಿ, ಲಿಂಗರಾಜ ಮಾಸ್ಟರ್‌, ರಾಜಶೇಖರ ಮುತ್ತಕೋಡ, ಮೈಲಾರಿ ಗುಡೂರ, ವಿರುಪಾಕ್ಷಯ್ಯಸ್ವಾಮಿ ನಂದಿಕೋಲಮಠ, ವಿಶ್ವರಾಧ್ಯ ಗಂವ್ಹಾರ, ಅಬ್ದುಲ್‌ ರಜಾಕ ಮನಿಯಾರ, ಮಹಿಬೂಬ್‌ ಮನಿಯಾರ ಮಳ್ಳಿ, ಮರೆಪ್ಪ ಸರಡಗಿ ಹಾಗೂ ಕಾಂಗ್ರೆಸ್‌ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.