ಆಲೂರು(ಬಿ) ಘಟನೆ; ಕಿಡಿಗೇಡಿಗಳ ಬಂಧನಕ್ಕೆ ಆಗ್ರಹ
Team Udayavani, Aug 11, 2022, 5:08 PM IST
ಕಲಬುರಗಿ: ಚಿತ್ತಾಪುರ ತಾಲೂಕಿನ ಆಲೂರು(ಬಿ) ಗ್ರಾಮದಲ್ಲಿ ಡಾ| ಬಾಬಾ ಸಾಹೇಬ್ ಅಂಬೇಡ್ಕರ್, ಬಾಬು ಜಗಜೀವನರಾಮ್ ಭಾವಚಿತ್ರ ಇರುವ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳನ್ನು ಬಂಧಿಸುವಂತೆ ಒತ್ತಾಯಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ದಲಿತ ಮಾದಿಗ ಸಮನ್ವಯ ಸಮಿತಿ ಸದಸ್ಯರು ಪ್ರತಿಭಟನೆ ಮಾಡಿದರು.
ಈ ವೇಳೆ ಮಾತನಾಡಿದ ರಾಜ್ಯಾಧ್ಯಕ್ಷ ಲಿಂಗರಾಜ್ ತಾರಫೈಲ್, ಬಾಬು ಜಗಜೀವನರಾಮ್ ಭಾವಚಿತ್ರಕ್ಕೆ ಅಪಮಾನ ಮಾಡಿರುವ ಕಿಡಿಗೇಡಿಗಳನ್ನು ಜಿಲ್ಲಾಡಳಿತ ಕೂಡಲೇ ಬಂಧಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಜವಳಿ ಮಾತನಾಡಿ, ಇಬ್ಬರೂ ಮಹನೀಯರಿಗೆ ಅವಮಾನ ಮಾಡುವುದು ಎಂದರೆ ಎಲ್ಲ ವರ್ಗದ ಜನರಿಗೆ, ಪ್ರಜಾಪ್ರಭುತ್ವಕ್ಕೆ, ಸಂವಿಧಾನಕ್ಕೆ ಅವಮಾನ ಮಾಡಿದಂತೆ. ಆದ್ದರಿಂದ ಕೂಡಲೇ ಅವರನ್ನು ಬಂಧಿಸಿ ಗಡಿಪಾರು ಮಾಡಬೇಕು ಎಂದು ಆಗ್ರಹಿಸಿದರು.
ರಾಜ್ಯ ಸಹ ಕಾರ್ಯದರ್ಶಿ ದಿಗಂಬರ ತ್ರಿಮೂರ್ತಿ, ರಾಹುಲ್ ಮೇತ್ರೆ, ಶಿವರಾಂ ಭಂಡಾರಿ, ಚಿದಾನಂದ ಲಕ್ಷ್ಮೀಪುರ, ಕೆಂಚಪ್ಪ ತಾರಫೈಲ್, ಮರಿಯಣ್ಣ ಆಲೂರು, ಶರಣಪ್ಪ ಕಟ್ಟಿಮನಿ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ