ಗೆದ್ದರೂ ಸೋತರೂ ಸಮಾಜ ಸೇವೆಗೆ ಸದಾ ಸಿದ್ಧ: ಬಾಲರಾಜ
Team Udayavani, Nov 16, 2021, 6:03 PM IST
ಸೇಡಂ: ಗೆಲುವು, ಸೋಲು ಎರಡನ್ನೂ ಸಮಾನವಾಗಿ ಸ್ವೀಕರಿಸಿ ಸದಾ ಜನತೆಯ ಸೇವೆ ಮಾಡುವೆ ಎಂದು ಜೆಡಿಎಸ್ ಮುಖಂಡ ಬಾಲರಾಜ ಗುತ್ತೇದಾರ ಹೇಳಿದರು.
ಪಟ್ಟಣದ ಇಂದಿರಾ ನಗರ ಬಡಾವಣೆಯಲ್ಲಿ ಆಯೋಜಿಸಿದ್ದ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ವಿಫಲ ಆಳಿತಕ್ಕೆ ಬೇಸತ್ತು ನೂರಾರು ಜನ ಯುವಕರು ತಮ್ಮ ಕೈ ಬಲಪಡಿಸುತ್ತಿದ್ದಾರೆ. ಈಗಾಗಲೇ ತಾಲೂಕಿನ ಅನೇಕ ಗ್ರಾಮಗಳ ಯುವಕರು ಕಾಂಗ್ರೆಸ್, ಬಿಜೆಪಿ ತೊರೆದು ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಯಾವುದೇ ಕಾರಣಕ್ಕೆ ಕ್ಷೇತ್ರ ತೊರೆಯುವುದಿಲ್ಲ ಎಂದರು.
ಇದೇ ವೇಳೆ ಇಂದಿರಾನಗರ ಬಡಾವಣೆಯ ತ್ರಿಮೂರ್ತಿ, ಬಬಲು, ದಿನೇಶ್ ರಾಠೊಡ್, ನಾಗು ಪೂಜಾರಿ ನೇತೃತ್ವದಲ್ಲಿ ಸುಮಾರು 50ಕ್ಕೂ ಹೆಚ್ಚು ಯುವಕರು ವಿವಿಧ ಪಕ್ಷಗಳನ್ನು ತೊರೆದು ಬಾಲರಾಜ್ ಗುತ್ತೇದಾರ್, ತಾಲೂಕು ಅಧ್ಯಕ್ಷ ಇಕ್ಬಾಲ್ ಅಹಮದ್ ಖಾನ್ ನೇತೃತ್ವದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು.
ಮಾಜಿ ಜೆಡಿಎಸ್ ಅಧ್ಯಕ್ಷರಾದ ಜಗನ್ನಾಥ ರೆಡ್ಡಿ, ಬಸವರಾಜ ತಳವಾರ, ಶಿವಪುತ್ರಪ್ಪ ಮೊಘಾ, ಶಾಂತಯ್ಯ ಸ್ವಾಮಿ, ಮುಖಂಡರಾದ ಗುರುಲಿಂಗಯ್ಯ ಹಿರೇಮs…, ವಿಜಯಕುಮಾರ ಕುಲಕರ್ಣಿ, ಶ್ರೀನಿವಾಸ ಕುಲಕರ್ಣಿ, ಹಣಮಯ್ಯ, ಚಿಂಟು, ಅರುಣ ಪೂಜಾರಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡದಂತೆ ನಿಡುಮಾಮಿಡಿ ಶ್ರೀಗಳ ಆಗ್ರಹ
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.