ಅಮರನಾಥ: ಮೇಘಸ್ಫೋಟಕ್ಕೆ ಮೊದಲೇ ಸುರಕ್ಷಿತವಾಗಿ ತೆರಳಿದ್ದ ಕಲಬುರಗಿಯ ಯಾತ್ರಾರ್ಥಿಗಳು
Team Udayavani, Jul 9, 2022, 4:13 PM IST
ಕಲಬುರಗಿ: ಜಮ್ಮು ಕಾಶ್ಮೀರದ ಪವಿತ್ರ ಯಾತ್ರಾಸ್ಥಳ ಅಮರನಾಥ ದರ್ಶನಕ್ಕೆ ತೆರಳಿರುವ ಜಿಲ್ಲೆಯ ಯಾತ್ರಾರ್ಥಿಗಳು ಸುರಕ್ಷಿತವಾಗಿದ್ದಾರೆ. ಜಿಲ್ಲೆಯ ಅಫಜಲಪುರ ತಾಲೂಕಿನ ದೇವಲ್ ಗಾಣಗಾಪುರದಿಂದ 11 ಹಾಗೂ ಕಲಬುರಗಿ ತಾಲೂಕಿನ ಮುತ್ಯಾನ ಬಬಲಾದ ಮಠದ ಗುರುಪಾದಲಿಂಗ ಮಹಾಸ್ವಾಮಿಗಳ ನೇತೃತ್ವದಲ್ಲಿ ತೆರಳಿದ್ದ 14 ಯಾತ್ರಾರ್ಥಿಗಳು ಸುರಕ್ಷಿತರಾಗಿದ್ದಾರೆ.
ದೇವಲ್ ಗಾಣಗಾಪುರದ ಯಾತ್ರಾರ್ಥಿಗಳು ಶುಕ್ರವಾರ ಸಂಭವಿಸಿದ ಮೇಘಸ್ಫೋಟಕ್ಕಿಂತ ಮುಂಚೆ ದರ್ಶನ ಪಡೆದು ಆಶ್ರಯದ ಟೆಂಟ್ ಗಳಿಗೆ ಬಂದು ತಂಗಿದ್ದಾರೆ.
ಮುತ್ಯಾನ ಬಬಲಾದ ಶ್ರೀ ಗಳು ಹಾಗೂ ಭಕ್ತರು ಶುಕ್ರವಾರ ಬೆಳಿಗ್ಗೆಯೇ ಅಲ್ಲಿಂದ ಹಿಂದುರುಗಿ ವೈಷ್ಣೋದೇವಿ ದರ್ಶನಕ್ಕೆ ತೆರಳಿದ್ದಾರೆ.
ಇದನ್ನೂ ಓದಿ:ಉಗ್ರ ಚಟುವಟಿಕೆಗಳಲ್ಲಿ ಬಿಜೆಪಿ ನಾಯಕರಿಗೆ ನಿಕಟ ಸಂಪರ್ಕ: ಉತ್ತಮ್ ಕುಮಾರ್ ರೆಡ್ಡಿ
ಅಧಿಕೃತ ಪ್ರವಾಸ ಪ್ರಕಾರ ಇನ್ನೇರಡು ದಿನಗಳಲ್ಲಿ ಇವರೆಲ್ಲರೂ ಕಲಬುರಗಿಗೆ ಆಗಮಿಸಲಿದ್ದಾರೆ. ದರ್ಶನ ಆರಂಭವಾದ ಜೂನ್ 30ರಂದೇ ಕಲಬುರಗಿ ನಗರದ ವೈದ್ಯರಾದ ಡಾ. ದೇವಾನಂದ ಬಿರಾದಾರ ನೇತೃತ್ವದಲ್ಲಿ ಮೊದಲ ತಂಡದಲ್ಲೇ ಹಲವರು ಯಾತ್ರಾರ್ಥಿಗಳು ಅಮರನಾಥ ದರ್ಶನ ಪಡೆದುಕೊಂಡು ಬಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ