ಸೈಯದ್‌ ಚಿಂಚೋಳಿಯಲ್ಲಿ ಅಂಬೇಡ್ಕರ್‌ ಪುತ್ಥಳಿ


Team Udayavani, Jan 27, 2018, 10:45 AM IST

gul-5.jpg

ಕಲಬುರಗಿ: ತಾಲೂಕಿನ ಸೈಯದ್‌ ಚಿಂಚೋಳಿ ಗ್ರಾಮದ ಜೈ ಭೀಮ ಕಾಲೋನಿಯಲ್ಲಿ ಗಣರಾಜ್ಯೋತ್ಸವ ದಿನದಂದು ಸಂವಿಧಾನ ಶಿಲ್ಪಿ ಡಾ| ಬಾಬಾಸಾಹೇಬ್‌ ಅಂಬೇಡ್ಕರ್‌ ಅವರ ಪಂಚಲೋಹದ ಪುತ್ಥಳಿಯನ್ನು ಶ್ರೀಗುರು ವಿದ್ಯಾಪೀಠದ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಡಿಗ್ಗಾಂವಿ ಅನಾವರಣಗೊಳಿಸಿದರು.

ನಂತರ ಮಾತನಾಡಿದ ಅವರು ಭಾರತ ದೇಶದಲ್ಲಿರುವ ವಿವಿಧ ಜಾತಿ, ಧರ್ಮದವರಿಗೆ ಸಮಾನವಾಗಿ ಬಾಳಲು ಹಾಗೂ ಪ್ರಜೆಗಳೆ ಪ್ರಭುಗಳು ಎಂಬ ಸಂವಿಧಾನವನ್ನು ಬರೆದ ಡಾ| ಬಾಬಾ ಸಾಹೆಬ್‌ ಅಂಬೇಡ್ಕರ್‌ ಅವರ ಆಶಯದಂತೆ ಸರಕಾರ ಹಾಗೂ ಅದರ ಯೋಜನೆಗಳು ನಡೆದು ಎಲ್ಲರಿಗೂ ದೊರಕಬೇಕಾಗಿದೆ ಎಂದರು.

ಪ್ರತಿಭೆಗೆ ಬಡವ ಶ್ರೀಮಂತ ಎನ್ನುವ ಬೇಧ ಭಾವವಿಲ್ಲ. ಆದರೆ ಕಾಣದ ಕೈಗಳಿಂದ ಇಂದು ಸಿಗಬೇಕಾದ ಅವಕಾಶಗಳು ಬಡ ಮಕ್ಕಳ ಕೈತಪ್ಪಿ ಅವುಗಳು ಮರೀಚಿಕೆಯಾಗಿ ಉಳಿಯುತ್ತಿವೆ ಎಂದು ಖಳವಳ ವ್ಯಕ್ತಪಡಿಸಿದರು.

ಇದೆ ವೇಳೆ ಪ್ರತಿಭಾವಂತ ಸಂದೀಪ ಬೆಳಮಗಿ ಎನ್ನುವ ಬಡ ವಿದ್ಯಾರ್ಥಿಯ ಉನ್ನತ ಶಿಕ್ಷಣದ ಖರ್ಚು ವೆಚ್ಚ ತಾವೇ ಸಂಪೂರ್ಣವಾಗಿ ಭರಿಸುವುದಾಗಿ ಪ್ರಕಟಿಸಿದರು. ದಲಿತ ಹಿರಿಯ ಮುಖಂಡ ಡಾ| ವಿಠ್ಠಲ ದೊಡ್ಡಮನಿ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರಿನ ಗ್ಲೋಬಲ್‌ ವಾಯ್‌ ಆಫ್‌ ಲೈಫ್‌ ಮೆಡಿಟೇಷನ್‌ ಮಾಸ್ಟರ್‌ನ ಭಂತೆ ಮಾತಾ ಮೈತ್ರಿ, ಪ್ರಾಧ್ಯಾಪಕ ಆಯ್‌.ಎಸ್‌. ವಿದ್ಯಾಸಾಗರ ಮಾತನಾಡಿದರು.
 
ಮುಖಂಡರಾದ ಮಲ್ಲಿಕಾರ್ಜುನ ಖೇಮಜಿ, ಶಿವರಾಜ ಡಿಗ್ಗಾಂವಿ, ಪ್ರಮೀಳಾಬಾಯಿ ಡಿಗ್ಗಾಂವಿ, ದಲಿತ ಸೇನೆ ರಾಜ್ಯಾಧ್ಯಕ್ಷ ಹಣಮಂತ ಯಳಸಂಗಿ, ಗ್ರಾಮೀಣ ಪೊಲೀಸ ಠಾಣೆ ಸಿಪಿಐ ವಾಜೀದ್‌ ಪಟೇಲ್‌, ಪಿಎಸ್‌ ಐ ಚಂದ್ರಶೇಖರ ತಿಗಡಿ, ಮುಖಂಡರಾದ ಅರ್ಜುನ ಭದ್ರೆ, ಸರ್ಜುನ ಗೋಬ್ಬುರ್‌, ರಾಜಕುಮಾರ ಎಚ್‌. ಕಪನೂರ, ಮಲ್ಲಿಕಾರ್ಜುನ ಗಾಯಕವಾಡ್‌, ಪವನಕುಮಾರ ವಳಕೇರಿ, ಅಂಬಾರಾಯ ಮಹಾಮನಿ, ಭವಾನಿಕುಮಾರ ವಳಕೇರಿ, ಅನೀತಾ ವಳಕೇರಿ, ಬಾಬು ಸಾಗರ, ವಿಜಯಲಕ್ಷ್ಮೀ ಕೋಟೆ, ಶ್ರೀಕಾಂತ ಒಂಟೆ, ಶರಣಬಸಪ್ಪ ಸಂಗೋಳಗಿ, ಮಹಾನಂದಾ
ಮುಗಳನಾಗಾಂವ, ಕಲ್ಯಾಣಿ ಆನಂದ, ವಿಠ್ಠಲ ಗೌಳಿ, ಸರಸ್ವತಿ ಎಲ್‌. ಸಾವಳಗಿ, ಯಶ್ವಂತ ವಾಮನಕರ್‌, ಶರಣು ಎಸ್‌. ಡಾಂಗೆ, ಅವಿನಾಶ ವಾರದ್‌, ಶಂಭುಲಿಂಗ ಡಿಗ್ಗಿ ಇದ್ದರು. 

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.