ಅಮಿತ್‌ ಶಾ ಹೇಳಿಕೆಯೇ ಅಂತಿಮ: ಸುನೀಲ್‌ ಕುಮಾರ್‌


Team Udayavani, Sep 8, 2021, 10:15 PM IST

ಅಮಿತ್‌ ಶಾ ಹೇಳಿಕೆಯೇ ಅಂತಿಮ: ಸುನೀಲ್‌ ಕುಮಾರ್‌

ಕಲಬುರಗಿ: ರಾಜ್ಯದಲ್ಲಿ ಮುಂದಿನ ವಿಧಾನಸಭೆ ಚುನಾವಣೆಗೆ ಬಿಜೆಪಿ ನೇತೃತ್ವ ವಹಿಸುವ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹೇಳಿಕೆ ಮಾತ್ರ ಪ್ರಸ್ತುತ. ಉಳಿದ ಎಲ್ಲರ ಹೇಳಿಕೆಯೂ ಅಪ್ರಸ್ತುತ ಎಂದು ಇಂಧನ ಸಚಿವ ಸುನೀಲ್‌ ಕುಮಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್‌ ಶಾ ಪಕ್ಷದ ಪರಮೋತ್ಛ ನಾಯಕರು. ನಾಯಕ್ವತದ ಕುರಿತಂತೆ ಅವರ ಹೇಳಿಕೆಯೇ ಅಂತಿಮ. ಉಳಿದಂತೆ ಯಾವುದೇ ಭಾವನೆಗಳು ಅಪ್ರಸ್ತುತ. ರಾಜ್ಯದಲ್ಲಿ ಶೇ.36ರಷ್ಟು ವಿದ್ಯುತ್‌ ರೈತರ ಪಂಪ್‌ಸೆಟ್‌ಗಳಿಗೆ ವಿನಿಯೋಗಿಸಲಾಗುತ್ತಿದ್ದು, ಇದನ್ನು ಸಬ್ಸಿಡಿ ರೂಪದಲ್ಲಿ ನೀಡಲಾಗುತ್ತಿದೆ. ಸಾಮಾನ್ಯ ಬಡ ರೈತರಿಗೆ ಹಾಗೂ ಶ್ರೀಮಂತರಿಗೂ ಒಂದೇ ರೀತಿ ಇದೆ. ಆದ್ದರಿಂದ ಚುನಾಯಿತ ಜನಪ್ರತಿನಿಧಿಗಳು, ಸರ್ಕಾರಿ ನೌಕರರು ಮತ್ತು ಶ್ರೀಮಂತರು ಸಬ್ಸಿಡಿ ಬಿಟ್ಟು ಕೊಟ್ಟು ತಮ್ಮ ಪಂಪ್‌ ಸೆಟ್‌ಗಳ ವಿದ್ಯುತ್‌ ಬಿಲ್‌ ಪಾವತಿಸುವಂತೆ ಆಗಬೇಕು ಎಂದರು.

ಇದನ್ನೂ ಓದಿ:ಹು-ಧಾ ಪಾಲಿಕೆ ಚುನಾವಣೆ: ತಲೆ ಕೆಳಗಾದ ಲೆಕ್ಕಾಚಾರ

ಪಂಪ್‌ಸೆಟ್‌ಗಳ ವಿದ್ಯುತ್‌ ಕಟ್ಟಲು ಸಬಲರಾಗಿರುವವರು ಮತ್ತು ಆರ್ಥಿಕವಾಗಿ ಶಕ್ತರಿದ್ದವರು ವಿದ್ಯುತ್‌ ಬಿಲ್‌ ಕಟ್ಟಿದರೆ ಉತ್ತಮ. ಇದರಿಂದ ಇಲಾಖೆಗೆ ಆದಾಯವೂ ಬರಲಿದೆ. ಸಬ್ಸಿಡಿಯಿಂದ ಉಳಿದ ವಿದ್ಯುತ್‌ನ್ನು ಮತ್ತಷ್ಟು ರೈತರಿಗೆ ನೀಡಲು ಅನುಕೂಲವೂ ಆಗಲಿದೆ. ರೈತರಿಗೆ ಏಳು ಗಂಟೆ ವಿದ್ಯುತ್‌ ಪೂರೈಕೆ ಮಾಡುವುದು ಸರ್ಕಾರದ ಆದ್ಯತೆ ಆಗಿದೆ. ಹೊಸದಾಗಿ ಸಬ್‌ ಸ್ಟೇಷನ್‌ಗಳ ಆರಂಭಿಸಲು ಯೋಜಿಸಲಾಗಿದೆ ಎಂದರು.

ಯಾವುದೇ ರೀತಿಯ ಟ್ರಾನ್ಸ್‌ಫಾರ್ಮರ್‌ಗಳ ದುರಸ್ತಿಯನ್ನು 24 ಗಂಟೆಯೊಳಗೆ ಪೂರ್ಣಗೊಳಿಸಬೇಕೆಂದು ಈಗಾಗಲೇ ಎಲ್ಲ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ವಿದ್ಯುತ್‌ ಕಾಮಗಾರಿಗಳಿಗೆ ಲಂಚ ಪಡೆಯುವ ಅಧಿಕಾರಿಗಳು ಅಥವಾ ಸಿಬ್ಬಂದಿ ವಿರುದ್ಧ ನಿಖರ ಮಾಹಿತಿ ಮತ್ತು ದೂರು ಕೊಟ್ಟಲ್ಲಿ ಅಂತಹ ಅಧಿಕಾರಿಗಳ ವಿರುದ್ಧ 24 ಗಂಟೆಯಲ್ಲೇ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.