ಆಂಜನೇಯನ ಭಕ್ತ ಧರ್ಮಸಿಂಗ್‌


Team Udayavani, Jul 28, 2017, 1:02 PM IST

28-GUB-6.jpg

ನೆಲೋಗಿ (ಜೇವರ್ಗಿ): “ಅಜಾತಶತ್ರು’ ಎನ್ನಿಸಿಕೊಂಡಿದ್ದ ಎನ್‌. ಧರ್ಮಸಿಂಗ್‌ ಆಂಜನೇಯನ ಪರಮಭಕ್ತ ಎನ್ನುವುದು ಹೊರ ಜಗತ್ತಿಗೆ ತಿಳಿದಂತಿಲ್ಲ. ನೆಲೋಗಿಯ ಪ್ರಸಿದ್ಧ 600 ವರ್ಷಗಳ ಇತಿಹಾಸ ಇರುವ ಬಲಭೀಮ ದೇವಸ್ಥಾನದ ಆಂಜನೇಯನ ಪರಮಭಕ್ತರಾಗಿದ್ದ ಅವರು, ವರ್ಷಕ್ಕೆ ಎರಡು ಬಾರಿ ಅಂದರೆ ಆಷಾಢ ಮಾಸಕ್ಕೆ ಮತ್ತು ಹನುಮ ಜಯಂತಿಗೆ ತಪ್ಪದೇ ಬಂದು ಹೋಗುತ್ತಿದ್ದರು. ಈ ಎರಡೂ ಸಂದರ್ಭದಲ್ಲಿ ಧರ್ಮಸಿಂಗ್‌ ಅವರ ಕುಟುಂಬದಿಂದಲೇ ಅನ್ನ ಸಂತರ್ಪಣೆ ಏರ್ಪಡಿಸಲಾಗುತ್ತಿತ್ತು. ಹನುಮ ಜಯಂತಿಗೆ ಕುಟುಂಬ ಸಮೇತ ಬಂದರೆ ದೇವಸ್ಥಾನದ ಮುಂದೆ ಕುಳಿತು ಎಲ್ಲರನ್ನು ಮಾತನಾಡಿಸಿದಾಗಲೇ ಅವರಿಗೆ ಆನಂದ ಮತ್ತು ತೃಪ್ತಿ. ನಮ್ಮೂರ ಹನುಮ ದೇವರು ಧರ್ಮಸಿಂಗ್‌ ಏನು ಕೇಳದೆ ಇದ್ದರೂ, ಕರುಣಿಸಿ ರಾಜಕಾರಣದ ಅತ್ಯುನ್ನತ ಸ್ಥಾನಕ್ಕೆ ಏರುವಂತೆ ವರ ನೀಡಿ ಹರಸಿದ್ದಾನೆ.

ಇದರಿಂದಾಗಿ ಧರ್ಮಸಿಂಗ್‌ ಅವರು ರಾಜ್ಯವಷ್ಟೇ ಅಲ್ಲ ದೇಶದ ರಾಜಕೀಯ ಇತಿಹಾಸದಲ್ಲಿ ತಮ್ಮದೊಂದು ಹೆಸರು ದಾಖಲು ಮಾಡಿದ್ದಾರೆ ಎನ್ನುತ್ತಾರೆ ಊರವರು ಹಾಗೂ ವಿರೋಧ ಪಕ್ಷದ ಮುಖಂಡರೂ ಆಗಿರುವ ಸೋಮಶೇಖರ ಹೂಗಾರ. ಧರ್ಮಸಿಂಗ್‌ರೂ ಅಷ್ಟೇ, ಎಷ್ಟೇ ಆರೋಗ್ಯ ಸಮಸ್ಯೆ ಇದ್ದರೂ ಅವರೆಂದು ಹನುಮನ ಕಾರ್ಯಕ್ರಮಗಳಿಂದ ದೂರ ಉಳಿದಿಲ್ಲ ಎನ್ನುವುದು ವಾರಗೀಯ ಅಮೃತರಾವ್‌ ಹೊಸಮನಿ ಮತ್ತು ಸೋಮರಾಯಗೌಡ ಪಾಟೀಲ ಮಾತು. ಕೇವಲ ಹನುಮಭಕ್ತನಷ್ಟೇ ಅಲ್ಲ. ಧರ್ಮಸಿಂಗ್‌ ನಮ್ಮೆಲ್ಲರ ಭಾರಿ ದೋಸ್ತ್ ಕೂಡ ಹೌದು. ಎಷ್ಟೇ ಎತ್ತರಕ್ಕೆ ಏರಿದರೂ ಎಂದಿಗೂ ನಮ್ಮನ್ನು ಮರೆತಿಲ್ಲ. 

ನಮಗೂ ಭಲೇ ಹುಚ್ಚು, ಕಲಬುರಗಿ ಹಿಡದು ಸುತ್ತ ಹತ್ತು ತಾಲೂಕನ್ಯಾಗ ಎಲ್ಯಾರ್‌ ಇರ್ಲಿ.. ನಾವು ಹೋಗಿ ಮುಂದಿನ ಸಾಲಿನ್ಯಾಗ ಕೂಡಬೇಕು. ಅವ(ಧರ್ಮಸಿಂಗ್‌) ನಮಗ ನೋಡಿ.. ನಮ್ಮ ಕಡೆ ಕೈ ಬೀಸಿದರೆ ಸಾಕು. ಅಲ್ಲಿಗೆ ನಮಗೂ ತೃಪ್ತಿ, ಅವನಿಗೂ ತೃಪ್ತಿ. ನಾವೆಂದೂ ರೊಕ್ಕ, ಅಧಿ ಕಾರಕ್ಕಾಗಿ ಆತನ ಬೆನ್ನು ಹತ್ತಿಲ್ಲ. ನಮಗೂ ದೇವರು ಕಡಿಮೆ ಇಟ್ಟಿಲ್ಲ. ಆದರೆ, ನಮ್ಮ ಗೆಳೆಯ ಇವತ್ತು ಇಲ್ಲ. ನಾವಿನ್ನೂ ಇದ್ದೇವೆ ಎನ್ನುವುದೇ ದೊಡ್ಡ ನೋವಾಗಿ ಕಾಡುತ್ತದೆ ಎನ್ನುವುದು ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಜೊತೆಯಲ್ಲಿಯೇ ಓದಿದ ಗೆಳೆಯರ ಅಭಿಮತ. 

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.