ರೈತ ವಿರೋಧಿ ಬಿಜೆಪಿ ಸರ್ಕಾರ: ನೀಲಾ


Team Udayavani, Mar 15, 2022, 1:03 PM IST

11bjp

ಜೇವರ್ಗಿ: ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತ, ಕಾರ್ಮಿಕ ವಿರೋಧಿ ನೀತಿ ಅನುಸರಿಸುತ್ತಿದ್ದು, ಕಣ್ಣಿ, ಕಿವಿ ಹಾಗೂ ಕರಳು ಇಲ್ಲದ ಈ ಉಭಯ ಸರ್ಕಾರಗಳಿಂದ ಜನ ಬೇಸತ್ತು ಹೋಗಿದ್ದಾರೆ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಉಪಾಧ್ಯಕ್ಷೆ ಕೆ.ನೀಲಾ ಆರೋಪಿಸಿದರು.

ಹರವಾಳ ಗ್ರಾಮದ ಸಿದ್ಧೇಶ್ವರ ದೇವಸ್ಥಾನದಲ್ಲಿ ಸೋಮವಾರ ರಾಜ್ಯ ಪ್ರಾಂತ ಕೂಲಿಕಾರರ ಸಂಘದ ನೂತನ ಗ್ರಾಮ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ರೈತರ, ಕೂಲಿ ಕಾರ್ಮಿಕರ, ಬಡವರ ಕಷ್ಟಗಳಿಗೆ ನಮ್ಮನ್ನಾಳುತ್ತಿರುವ ರಾಜಕಾರಣಿಗಳು ಕಾರಣ ಹೊರತು ದೇವರಲ್ಲ. ಇದು ಗೊತ್ತಾಗಬಾರದು ಎಂದು ರಾಜಕಾರಣಿಗಳು ಕೆಲವು ವಿಚಾರಗಳು ನಮ್ಮೆಲ್ಲರ ತಲೆಯೊಳಗೆ ತುಂಬುತ್ತಿದ್ದಾರೆ. ಈ ದೇಶದ ಅಭಿವೃದ್ಧಿಗೆ ಅದಾನಿ, ಅಂಬಾನಿ ಕೊಡುಗೆಯಿಲ್ಲ. ರೈತರ ಹಾಗೂ ಕೂಲಿ ಕಾರ್ಮಿಕರ ಕೊಡುಗೆ ಅಪಾರವಿದೆ ಎಂದರು.

ಮಹಿಳಾ ಗ್ರಾಪಂ ಸದಸ್ಯರು ಕಡ್ಡಾಯವಾಗಿ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿ ಗ್ರಾಮದ ಅಭಿವೃದ್ಧಿ ಕುರಿತು ಚರ್ಚೆ ನಡೆಸಬೇಕು. ರಸ್ತೆ, ಚರಂಡಿ, ಶುದ್ಧವಾದ ಕುಡಿಯುವ ನೀರು, ಮಹಿಳಾ ಶೌಚಾಲಯ, ಬೀದಿದೀಪ ಅಳವಡಿಸಿ ಮಾದರಿ ಗ್ರಾಪಂ ನಿರ್ಮಾಣವಾಗಲು ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಹೇಳಿದರು.

ಕರ್ನಾಟಕ ಪ್ರಾಂತ ಕೂಲಿಕಾರ ಸಂಘದ ಜಿಲ್ಲಾಧ್ಯಕ್ಷ ಭೀಮಶಟ್ಟಿ ಯಂಪಳ್ಳಿ ಮಾತನಾಡಿ, ಉದ್ಯೋಗ ಖಾತರಿಯಲ್ಲಿ ದುಡಿಯುವ ಕೈಗಳಿಗೆ ಉದ್ಯೋಗ ಸಿಗದೇ ಇತ್ತೀಚೆಗೆ ಅದು ಉದ್ರಿ ಖಾತರಿ ಆಗುತ್ತಿದೆ. ಸರ್ಕಾರದ ನೀತಿ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕು. ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ತಡೆಗಟ್ಟಲು ರೈತರ, ಕೂಲಿಕಾರರ ಸಹಕಾರ ಅಗತ್ಯವಾಗಿದೆ. ಸಮಸ್ಯೆಗಳ ವಿರುದ್ಧ ಸಂಘರ್ಷ ಮಾಡಿ, ಎಲ್ಲರೂ ಒಗ್ಗಟ್ಟಾಗಿ ಹೋರಾಟ ಮಾಡುವ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಲು ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರಾಂತ ರೈತ ಕೂಲಿಕಾರ ಸಂಘದ ಗ್ರಾಮ ಘಟಕದ ನೂತನ ಅಧ್ಯಕ್ಷೆಯಾಗಿ ಜಯಶ್ರೀ ಜವಳಿ, ಗೌರವಾಧ್ಯಕ್ಷರಾಗಿ ಆನಂದಪ್ಪ ಚಿಂಚೋಳಿ, ಕಾರ್ಯದರ್ಶಿಯಾಗಿ ಸಂತೋಷ ಉಮ್ಮರಗಿ, ಖಜಾಂಚಿಯಾಗಿ ಅಬ್ದುಲ್‌ ಮೈನಾಳ, ಸಹ ಕಾರ್ಯದರ್ಶಿಯಾಗಿ ನಾಗರಾಜ ಕಾಳಪ್ಪಗೋಳ ಅವರನ್ನು ಆಯ್ಕೆ ಮಾಡಲಾಯಿತು. ಕೂಲಿಕಾರರ ಸಂಘದ ಮುಖಂಡ ಸಿದ್ಧರಾಮ ಅದ್ವಾನಿ ಹರವಾಳ, ಗ್ರಾಪಂ ಅಧ್ಯಕ್ಷ ಆಕಾಶ ಗಣಜಲಖೇಡ, ಪಿಡಿಒ ಆನಂದ ದೊಡ್ಮನಿ, ಆನಂದಪ್ಪ ಚಿಂಚೋಳಿ, ಕಲ್ಲಪ್ಪ ಅದ್ವಾನಿ, ಸಿದ್ದಪ್ಪ ದೊರೆ, ಗೋಪಾಲ ರಾಠೊಡ, ಕಲ್ಯಾಣಪ್ಪಗೌಡ ನಾಗರಾವತ್‌, ಮಹಿಬೂಬ ಅತ್ತಾರ ಇದ್ದರು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.