ಕುಡಾದಿಂದಲೂ ತಲೆ ಎತ್ತಲಿವೆ ಅಪಾರ್ಟ್‌ಮೆಂಟ್‌


Team Udayavani, Jun 10, 2021, 6:14 PM IST

vcvhjhv

ಕಲಬುರಗಿ: ಮಹಾನಗರಗಳಲ್ಲಿ ಹೆಚ್ಚು ವಿಸ್ತಾರಗೊಳ್ಳುತ್ತಿರುವ ಹಾಗೂ ಆಕರ್ಷಣೆಯಾಗಿ ಕಾಣುತ್ತಿರುವ ಅಪಾರ್ಟಮೆಂಟ್‌ ಸಂಸ್ಕೃತಿಗೆ ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರ (ಕುಡಾ) ವೂ ಮಾರು ಹೋಗಿದ್ದು, ಮುಂದಿನ ದಿನಗಳಲ್ಲಿ ನಿರ್ಮಿಸಲು ಮುಂದಾಗಿದೆ.

ಇಲ್ಲಿನ ಜೇವರ್ಗಿ ರಸ್ತೆಯ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತೆ ಹಾಗೂ ಧರಿಯಾಪುರ ಬಡಾವಣೆಯಲ್ಲಿ ಕುಡಾ ನಿವೇಶನಗಳ ಸ್ಥಳದಲ್ಲಿ ಪ್ಲ್ರಾಟ್‌ ನಿರ್ಮಿಸಲು ಕುಡಾ ಉದ್ದೇಶಿಸಿದ್ದು, ಶೀಘ್ರವೇ ಈ ಕಾರ್ಯಕ್ಕೆ ಚಾಲನೆ ನೀಡಲು ಸಿದ್ಧತೆ ನಡೆಸಲಾಗುತ್ತಿದೆ. ಕರ್ನಾಟಕ ಗೃಹ ನಿರ್ಮಾಣ ಈಗಾಗಲೇ ಪ್ಲ್ರಾಟ್‌ಗಳನ್ನು ನಿರ್ಮಿಸಿ ಸಾರ್ವಜನಿಕರಿಗೆ ಹಂಚಿಕೆ ಮಾಡುತ್ತಿದೆ. ಹಲವು ಕಡೆ ಉತ್ತಮ ಬೇಡಿಕೆ ಜತೆಗೆ ಆದಾಯ ಬಲವರ್ಧನೆಗೂ ಪೂರಕವಾಗಿರುವುದನ್ನು ಮನಗಂಡು ಕುಡಾ ಸಹ ಪ್ಲ್ರಾಟ್‌ ನಿರ್ಮಿಸಲು ಯೋಜನೆ ರೂಪಿಸುತ್ತಿದೆ ಎಂದು ಕುಡಾ ಅಧ್ಯಕ್ಷ ದಯಾಘನ್‌ ಧಾರವಾಡಕರ್‌ ತಿಳಿಸಿದ್ದಾರೆ.

ಹೊಸ ಬಡಾವಣೆ: ಕುಡಾದಿಂದ ಅಫ‌ಜಲಪುರ ರಸ್ತೆಯಲ್ಲೂ ಹೊಸ ಬಡಾವಣೆ ನಿರ್ಮಿಸಲು ಉದ್ದೇಶಿಸಲಾಗಿದ್ದು, ಹೊಲದ ಶೋಧನೆ ನಡೆದಿದೆ. ಕುಡಾದಿಂದ ಮಹಾನಗರದ ಎಲ್ಲ ರಸ್ತೆಗಳಲ್ಲಿ ಕುಡಾ ಬಡಾವಣೆಗಳಿವೆ. ಆದರೆ ಅಫ‌ಜಲಪುರ ರಸ್ತೆಯಲ್ಲಿ ಇರದ ಹಿನ್ನೆಲೆಯಲ್ಲಿ ಶರಣಸಿರಸಗಿ ಹತ್ತಿರ ಬಡಾವಣೆ ನಿರ್ಮಿಸಲು ಯೋಜನೆ ಹೊಂದಲಾಗಿದೆ.

50;50 ಆಧಾರದ ಮೇಲೆ ನೇರವಾಗಿ ರೈತರಿಂದಲೇ ಭೂಮಿ ಪಡೆದು ಬಡಾವಣೆ ನಿರ್ಮಿಸಲು ಯೋಜನೆ ರೂಪಿಸಲಾಗುತ್ತಿದೆ. ಆದ್ದರಿಂದ ಈ ಯೋಜನೆ ಶೀಘ್ರ ಕಾರ್ಯರೂಪಕ್ಕೆ ಬಂದರೂ ಆಶ್ಚರ್ಯವಿಲ್ಲ. ಜೇವರ್ಗಿ ರಸ್ತೆಯಲ್ಲಿ ಬಡಾವಣೆಯಾದರೆ ಬೇಡಿಕೆಯಿದೆ ಎನ್ನಲಾಗಿದೆ. ಹಾಗರಗಾ ಬಡಾವಣೆ ಒಂದು ಹಂತಕ್ಕೆ ಹಾಗೂ ಅಟಲ್‌ ಬಿಹಾರಿ ವಾಜಪೇಯಿ ಬಡಾವಣೆಯ ಪರಿಹಾರ ಹಂಚಿಕೆ ಪ್ರಕರಣ ನ್ಯಾಯಾಲಯದಲ್ಲಿ ಇತ್ಯರ್ಥವಾದ ನಂತರ ಹೊಸ ಬಡಾವಣೆಗೆ ವೇಗ ಸಿಗಲಿದೆ ಎಂದು ಕುಡಾ ಅಧಿಕಾರಿಗಳು ತಿಳಿಸಿದ್ದಾರೆ.

ಧರಿಯಾಪುರ-ಕೋಟನೂರ ಡಿ ಸಾರ್ವಜನಿಕ ಉದ್ಯಾನವನ ಸ್ಥಳ ಅಭಿವೃದ್ಧಿಗೆ ಕುಡಾ ಉದ್ದೇಶಿಸಿದೆ. ಈ ಸ್ಥಳದ ಅಭಿವೃದ್ಧಿ ಕೆಕೆಆರ್‌ಡಿಬಿ ಅಡಿಯಲ್ಲಿ ಇದೆ. ಇದನ್ನು ಕುಡಾ ಪಡೆದು, ಕೆಕೆಆರ್‌ಡಿಬಿ ಅನುದಾನದಲ್ಲೇ ಮಾದರಿಯಾಗಿಸುವ ನಿಟ್ಟಿನಲ್ಲಿ ಅಭಿವೃದ್ಧಿಪಡಿಸಲು ಮುಂದಾಗಲಾಗುವದು ಎಂದು ಕುಡಾ ಅಧ್ಯಕ್ಷರು ಹಾಗೂ ಆಯುಕ್ತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.