ಕುಮಾರಸ್ವಾಮಿಯಂತೆ ದಿನಕ್ಕೆರಡು ಬಾರಿ ಕ್ಯಾಮರಾ ಮುಂದೆ ನಿಲ್ಲಲು ನಮಗಾಗದು: ಆರಗ ತಿರುಗೇಟು


Team Udayavani, Nov 20, 2021, 12:15 PM IST

araga jnanendra

ಕಲಬುರಗಿ: ಬೆಂಗಳೂರನಲ್ಲಿ ಇದ್ದರೆ ಬೆಂಗಳೂರಲ್ಲೇ ಇದ್ದಿರಿ ಎನ್ನುತ್ತೀರಿ, ಹಳ್ಳಿಕಡೆ ಹೋದರೆ ಶಂಕ ಊದುತ್ತಿದ್ದಾರೆ ಎನ್ನುತ್ತೀರಿ. ಜನರ ಕಷ್ಟ ಅರ್ಥ ಮಾಡಿಕೊಳ್ಳಲು ಈ ಪ್ರಯತ್ನ ಮಾಡಬಾರದಾ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರನ್ನು ಪ್ರಶ್ನಿಸಿದರು.

ಬಿಜೆಪಿಯ ಜನಶಕ್ತಿ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕುಮಾರಸ್ವಾಮಿ ಹಾಗೆ ದಿನಕ್ಕೆರಡು ಸಲ ಕ್ಯಾಮರಾ ಬಂದು ನಿಲ್ಲಕ್ಕಾಗಲ್ಲ. ಜನರ ಸಮಸ್ಯೆ ಅಲಿಸಲು ಮುಂದಾದರೆ ಶಂಕ ಊದುತ್ತಿದ್ದಾರೆ ಎಂದು ಟೀಕೆ ಮಾಡಲಾಗುತ್ತಿದೆ ಎಂದರು.

ಬಿಟ್ ಕಾಯಿನ್ ಪ್ರಕರಣ ಬಯಲಿಗೆಳೆದಿದ್ದೆ ನಾವು.‌ 2018 ರಲ್ಲಿ ಶ್ರೀಕಿ ಕಾಂಗ್ರೆಸ್ ನವರ ಮಕ್ಕಳ ಜೊತೆಗಿದ್ದ.‌ ಆಗ ಚಾರ್ಜ ಶೀಟ್ ಹಾಕದೆ ಪ್ರಕರಣ ಮುಚ್ಚಿ ಹಾಕಿದ್ದು ಕಾಂಗ್ರೆಸ್ ಎಂದು ಟೀಕಿಸಿದ ಗೃಹ ಸಚಿವರು, ಕಾಂಗ್ರೆಸ್ ನವರ ಮಕ್ಕಳ ಜೊತೆಗೆ ಶ್ರೀಕಿ ಗೋವಾದ ಹೋಟೆಲ್ ನಲ್ಲಿದ್ದಾಗ ಅರೆಸ್ಟ್ ಮಾಡಲಾಗಿದೆ. ಆತನನ್ನು ಅರೆಸ್ಟ್ ಮಾಡಿ ವಿಚಾರಣೆ ಮಾಡಿದ್ದೇ ತಪ್ಪು ಎನ್ನುವ ರೀತಿ ಕಾಂಗ್ರೆಸ್ ಮಾತಾಡುತ್ತಿದೆ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಸರ್ಕಾರಕ್ಕೆ ಎಚ್ ಡಿಕೆ ತರಾಟೆ

ಶ್ರೀಕಿಗೆ ಆತನಿಗೆ ನಿತ್ಯ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಾಕಿದ್ದೇ ಕಾಂಗ್ರೆಸ್ ಪಕ್ಷ. ಈಗ ಶಾಸಕ ಪ್ರಿಯಾಂಕ್ ಖರ್ಗೆ ಬಲು ಪಾಂಡಿತ್ಯ ಪ್ರದರ್ಶನ ಮಾಡುತ್ತಿದ್ದಾರೆ.‌ ಹೀಗಿದ್ದಲ್ಲಿ ಸಿಎಂ ಬೊಮ್ಮಾಯಿ ತಲೆದಂಡ ಯಾಕಾಗುತ್ತದೆ. ಏನಾದರೂ ಆಗುವುದಿದ್ದರೆ ಅದು ಕಾಂಗ್ರೆಸ್ ನವರ ತಲೆ ದಂಡವಾಗುತ್ತದೆ.‌ ಹಿಂದಿನ ಸರಕಾರ ಶ್ರೀಕಿಯನ್ನು ಏಕೆ ಬಂಧನ ಮಾಡಲಿಲ್ಲ. ಅವರು ಮುಚ್ಚಿ ಹಾಕಿದ್ದನ್ನು ನಾವು ಬಿಚ್ಚಿ ಇಡುತ್ತಿದ್ದೇವೆ ಎಂದು ತಿರುಗೇಟು ನೀಡಿದರು.

ಒಟ್ಟಾರೆ ಬೊಮ್ಮಾಯಿ ಸರ್ಕಾರದಲ್ಲಿ ಕಾಂಗ್ರೆಸ್ ನಿರುದ್ಯೋಗಿಯಾಗಿದೆ. ಯಾವುದೇ ವಿಚಾರಗಳಿಲ್ಲ. ಹಾಗಾಗಿ ಅನಗತ್ಯವಾಗಿ ಮಾತಾಡುತ್ತಿದ್ದಾರೆ.‌ ಇದಕ್ಕೆ ಜನ ಕಿವಿಗೊಡುವುದಿಲ್ಲ‌ ಎಂದರು.‌

ಹಂಸಲೇಖ ವಿರುದ್ಧ ದೂರು ದಾಖಲೆ ವಿಚಾರ:  ಗೀತ ರಚನೆಕಾರ ಹಂಸಲೇಖ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಹಂಸಲೇಖ ಅವರಿಗೂ ಕಾನೂನಿನ ಕ್ರಮ ಕೈಗೊಳ್ಳಲಾಗುತ್ತದೆ. ಬಸವನಗುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಗೃಹ ಸಚಿವರ ಆರಗ ಜ್ಞಾನೇಂದ್ರ ತಿಳಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.