ಶ್ರದ್ದೆಯಿಂದ ಮಾತ್ರ ಕಲೆ ಅನಾವರಣ


Team Udayavani, Jan 8, 2022, 8:24 PM IST

ಯುತುಗಯಹ್ಸದಅ

ಕಲಬುರಗಿ: ಚಿತ್ರಕಲೆ ಸುಲಭವಾಗಿ ಯಾರಿಗೂ ಒಗ್ಗುವಂತದ್ದಲ್ಲ. ಅತ್ಯಂತ ಸೂಕ್ಷ್ಮ, ಧ್ಯಾನ, ಶ್ರದ್ಧೆಯಿಂದ ಮಾತ್ರ ಕಲೆ ಅನಾವರಣ ಸಾಧ್ಯ ಎಂದು ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವಶರಣಪ್ಪ ಮುಳೆಗಾಂವ ಹೇಳಿದರು.

ನಗರದ ಮಾತೋಶ್ರೀ ನೀಲಗಂಗಮ್ಮ ಜಿ. ಅಂದಾನಿ ಆರ್ಟ್‌ ಗ್ಯಾಲರಿಯಲ್ಲಿ ಶುಕ್ರವಾರ ಸಮೂಹ ಚಿತ್ರಕಲಾ ಪ್ರದರ್ಶನ ಉದ್ಘಾಟಿಸಿ ಮಾತನಾಡಿದ ಅವರು, ಕಲೆಯಲ್ಲೂ ಸ್ವದೇಶಿ ಕಲ್ಪನೆಯನ್ನು ನಾವು ಕಾಣಬಹುದು. ತನ್ನಲ್ಲಿರುವ ಕಲೆಯ ಜ್ಞಾನವನ್ನು ಕಲಾವಿದ ಹಂಚಿಕೊಳ್ಳಬೇಕು ಎಂದರು. ಸಂಗೀತ, ಕ್ರೀಡೆ, ಚಿತ್ರಕಲೆ ಅರ್ಥೈಸಿಕೊಳ್ಳುವುದು ಕಷ್ಟ. ಈ ಬಗ್ಗೆ ವಿಮರ್ಶೆ ಮಾಡುವವರು, ಮಾತನಾಡುವವರ ಅಗತ್ಯವಿದೆ. ಚಿತ್ರಕಲಾ ಕ್ಷೇತ್ರದಲ್ಲಿ ವಿಮರ್ಶಕರು ತಯಾರಾಗಬೇಕು. ಹೊಗಳಿಕೆ, ತೆಗಳಿಕೆ ಏನೇ ಇರಲಿ. ಕಲೆ ಬಗ್ಗೆ ಮಾತನಾಡುವವ ಅಗತ್ಯವಿದೆ. ವಿಮರ್ಶಕರಿಲ್ಲದೇ ನಮ್ಮ ಭಾಗದ ತತ್ವಪದಗಳು ಖ್ಯಾತಿಯಾಗಲಿಲ್ಲ.

ಪ್ರಸ್ತುತ ಕಲೆಯೂ ವಿಮರ್ಶಕರಿಲ್ಲದೆ ಬಡವಾಗಬಾರದು ಎಂದರು. ಖ್ಯಾತ ಕಲಾವಿದ ಡಾ| ವಿ.ಜಿ.ಅಂದಾನಿ ಮಾತನಾಡಿ, ಕಲೆಗಾರರು ನಿಜವಾದ ಚಿಂತಕರು. ಚಿತ್ರಕಲೆಯಲ್ಲಿ ವಿಚಾರವಂತಿಕೆ ಇದ್ದಾಗ ಮಾತ್ರ ಅದ್ಭುತ ಸೃಷ್ಟಿ ಸಾಧ್ಯ. ವಿಭಿನ್ನ ಕಾಲಘಟ್ಟದಲ್ಲಿ ಹಲವು ಶೈಲಿಗಳು ಹುಟ್ಟುತ್ತವೆ. ಯುವ ಕಲಾವಿದ ಪ್ರಯತ್ನ ಶ್ಲಾಘನೀಯ ಎಂದರು. ಕಲಾವಿದರು ಮತ್ತು ಪ್ರಮುಖರಾದ ವಿಜಯಕುಮಾರ, ಅರವಿಂದ ಕಾಂಬಳೆ, ಸಂಗಪ್ಪ ನಾಗೂರೆ, ನಿಂಗಣ್ಣಗೌಡ ಪಾಟೀಲ, ಸಂತೋಷ ಚಿಕ್ಕಣ್ಣ, ಕಾವೇರಿ ಪೂಜಾರ, ಗಂಗಮ್ಮ ವಾಲಿಕಾರ, ಪ್ರಶಾಂತ ಜಿ, ಅಮೀನ್‌ ರೆಡ್ಡಿ ರಾಯಚೂರು, ಜಲಜಾಕ್ಷಿ ಕುಲಕರ್ಣಿ ಇದ್ದರು.

 

ಟಾಪ್ ನ್ಯೂಸ್

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.