ಡಿಜೆ ಹಳ್ಳಿ ಗಲಭೆಯ ಎನ್‌ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ


Team Udayavani, Feb 25, 2021, 4:35 PM IST

ಡಿಜೆ ಹಳ್ಳಿ ಗಲಭೆಯ ಎನ್‌ಐಎ ವರದಿ ಆಧಾರದಡಿ ಜಮೀರ್ ಮೇಲೆ ಕೇಸ್ ಹಾಕಿ: ಅಶ್ವತ್ಥ್ ನಾರಾಯಣ

ಕಲಬುರಗಿ: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ರಾಷ್ಟೀಯ ತನಿಖಾ ದಳ (ಎನ್‌ಐಎ) ಪೂರ್ವ ನಿಯೋಜಿತ ಕೃತ್ಯ ಎಂದು ವರದಿ ನೀಡಿದ್ದು, ಈ ವರದಿ ಆಧಾರ ಮೇಲೆ ಗಲಭೆಕೋರರನ್ನು ಅಮಾಯಕರೆಂದು ಕರೆದಿದ್ದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ವಿರುದ್ಧ ಕೇಸ್ ದಾಖಲಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ್ ನಾರಾಯಣ ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮದೇ ಕಾಂಗ್ರೆಸ್ ಪಕ್ಷದ ಶಾಸಕ ಅಖಂಡ ಶ್ರೀನಿವಾಸ್ ಮನೆ ದಾಳಿ ಮಾಡಿ ಬೆಂಕಿ ಹಚ್ಚಿದ್ದರೂ, ಗಲಾಟೆ ಮಾಡಿದವರನ್ನು ಅಮಾಕರರೆಂದು ಕಾಂಗ್ರೆಸ್ ನಾಯಕರು ಬಹಿರಂಗ ಹೇಳಿಕೆ ನೀಡಿದ್ದರು. ಇದೀಗ ತನಿಖಾ ಸಂಸ್ಥೆಯು ಇದೊಂದು ಪೂರ್ವ ನಿಯೋಜಿತ ಗಲಭೆ. ಈ ಘಟನೆಗೆ ನವೀನ್ ಕುಮಾರ ಎಂಬಾತನ ಅವಹೇಳನ ಕಾರಣ. ಆತನಿಂದಲೇ ಗಲಭೆ ನಡೆದಿದೆ ಎನ್ನುವುದೆಲ್ಲ ಸತ್ಯವಲ್ಲ. ಆತನನ್ನು ‘ಹರಕೆಯ ಕುರಿ’ ಮಾಡಲಾಗಿದೆ ಎಂದು 7 ಸಾವಿರ ಪುಟಗಳ ವರದಿ ನೀಡಿದೆ. ಹೀಗಾಗಿ ಕುರಿತು ಈಗ ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಸ್ಪಷ್ಟೀಕರಣ ನೀಡಲಿ ಎಂದು ಸವಾಲು ಹಾಕಿದರು.

ಇದನ್ನೂ ಓದಿ:ವಂಚನೆ ಪ್ರಕರಣ: ನೀರವ್ ಮೋದಿ ಭಾರತಕ್ಕೆ ಗಡಿಪಾರು: ಬ್ರಿಟನ್ ಕೋರ್ಟ್ ತೀರ್ಪು

ಜಮ್ಮು ಮತ್ತು ಕಾಶ್ಮೀರದಲ್ಲಿ ಕಲಂ 370 ರದ್ದು, ತ್ರಿವಳಿ ತಲಾಖ್ ನಿಷೇಧ ಮತ್ತು ರಾಮಮಂದಿರ ನಿರ್ಮಾಣದ ಪರವಾಗಿ ಸುಪ್ರೀಂಕೋರ್ಟ್ ಆದೇಶ ನೀಡಿದ ಕಾರಣ ಎಸ್ ಡಿಪಿಐ ಮತ್ತು ಪಿಎಫ್ ಐ ಸಂಘಟನೆಗಳು ಕೂಡಿಕೊಂಡು ಸಂಚು ರೂಪಿಸಿ ಗಲಭೆ ನಡೆಸಿವೆ. ಅದು ಕೂಡ ಕೃಷ್ಣ ಜನ್ಮಾಷ್ಠಮಿ ದಿನವನ್ನೇ ಆಯ್ಕೆ ಮಾಡಿಕೊಂಡು ಕೃತ್ಯ ನಡೆಸಲಾಗಿದೆ. ಇಂತಹ ಭಯೋತ್ಪಾದನ ಕೆಲಸದಲ್ಲಿ ತೊಡಗಿದವರಿಗೆ ಕಾಂಗ್ರೆಸ್ ನಾಯಕರು ಸಹಕಾರ ನೀಡುತ್ತಿದ್ದಾರೆ ಎಂದು ದೂರಿದರು.

ಎಸ್ ಡಿಪಿಐ ಮತ್ತು ಪಿಎಫ್ ಐ ಮೇಲೆ ನಿಷೇಧದ ಹೇರುವ ಪ್ರತಿಕ್ರಿಯಿಸಿದ ಅವರು, ಇವು ರಾಜಕೀಯ ಪಕ್ಷಗಳು ಸಹ ಆಗಿರುವುದರಿಂದ ರಾಜ್ಯ ಸರ್ಕಾರಕ್ಕೆ ನಿಷೇಧಿಸುವ ಅಧಿಕಾರ ಇಲ್ಲ. ಆದರೆ, ಎರಡೂ ಸಂಘಟನೆಗಳನ್ನು ನಿಷೇಧ ಮಾಡಬೇಕೆಂದು ಚುನಾವಣಾ ಆಯೋಗಕ್ಕೆ ಬಿಜೆಪಿ ಪತ್ರ ಬರೆಯಲಿದೆ ಎಂದಷ್ಟೇ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಬಿಜೆಪಿ ನೂತನ ವಕ್ತಾರ, ಸೇಡಂ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಮುಖಂಡರಾದ ಲಿಂಗರಾಜ ಬಿರಾದಾರ, ಸಂತೋಷ ಹಾದಿಮನಿ, ಅರುಣ ಕುಲಕರ್ಣಿ, ಬಾಬುರಾವ ಹಗರಗುಂಡಗಿ ಇದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.