![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ರಕ್ಷಣೆ ಕೋರಿ ವೈದ್ಯರಿಂದ ಸಹಾಯಕ ಆಯುಕ್ತರಿಗೆ ಮನವಿ
Team Udayavani, Feb 16, 2017, 3:13 PM IST
![gul4.jpg](https://www.udayavani.com/wp-content/uploads/2017/02/16/gul4.jpg)
ಸೇಡಂ: ಕೆಲವರು ಉದ್ದೇಶಪೂರ್ವಕವಾಗಿ ವೈದ್ಯರ ತೇಜೋವಧೆಗೆ ಯತ್ನಿಸುತ್ತಿದ್ದು, ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಂಡು ವೈದ್ಯರಿಗೆ ರಕ್ಷಣೆ ನೀಡುವಂತೆ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್, ಇಂಡಿಯನ್ ಫ್ಯಾಮಿಲಿ μಜಿಷಿಯನ್ಸ್ ಅಸೋಸಿಯೇಷನ್ ವತಿಯಿಂದ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು.
ಇತ್ತೀಚೆಗೆ ಬಟಗೇರಾ ಗ್ರಾಮದ ಆರು ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹಿನ್ನೆಲೆಯಲ್ಲಿ ಕೆಲವರು ವೈದ್ಯರನ್ನು ವಿನಾಕಾರಣ ದೂಷಿಸುತ್ತಿದ್ದು, ಹಲ್ಲೆಗೂ ಯತ್ನಿಸಿದ್ದಾರೆ. ಇದರಿಂದ ತಾಲೂಕಿನಾದ್ಯಂತ ಕಾರ್ಯನಿರ್ವಹಿಸುತ್ತಿರುವ ವೈದ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಪ್ರತಿನಿತ್ಯ ವೈದ್ಯರ ವಿರುದ್ಧ ಆರೋಪಿಸುವ ಘಟನೆಗಳು ನಡೆಯುತ್ತಲೇ ಇವೆ.
ಈ ಕುರಿತು ಅನೇಕ ಬಾರಿ ಅಧಿಧಿಕಾರಿಗಳು ಮತ್ತು ಪೊಲೀಸರ ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚೆಗೆ ನಡೆದ ಘಟನೆ ಸಂಬಂಧ, ಮಗುವಿನ ಸಾವಿಗೆ ಡಾ| ಸದಾಶಿವ ಕಾರಣರಲ್ಲದಿದ್ದರೂ ಒತ್ತಾಯ ಪೂರ್ವಕವಾಗಿ ಪ್ರಕರಣ ದಾಖಲಿಸಲಾಗಿದೆ ಎಂದು ಆರೋಪಿಸಿದರು.
ಹಿರಿಯ ವೈದ್ಯ ಶಾಂತವೀರ ಸುಂಕದ, ಡಾ| ಸದಾನಂದ ಬೂದಿ, ಡಾ| ಉದಯಕುಮಾರ ಶಹಾ, ಡಾ| ರಾಜಕುಮಾರ ನಿಡಗುಂದಾ, ಡಾ| ಜಗನ್ನಾಥ ಮಳಖೇಡ, ಡಾ| ಲಗಶೆಟ್ಟಿ ಇವಣಿ, ಡಾ| ಸಂತೋಷ ಚವ್ಹಾಣ, ಡಾ| ಮೋಹನರೆಡ್ಡಿ ರುದ್ರವಾರ, ಡಾ| ಸದಾನಂದರೆಡ್ಡಿ, ಡಾ| ಸಲಾವುದ್ದಿನ, ಡಾ| ಶಿವಶಂಕರ ತಳ್ಳಳ್ಳಿ, ಡಾ| ನಾಗನಾಥ, ಡಾ| ಶರಣಮ್ಮ, ಡಾ| ಮಂಜುಳಾ ಅಗ್ನಾಳ, ಡಾ| ನಿರ್ಮಲಾ ಪಾಟೀಲ, ಡಾ| ಗೀತಾ ಪಾಟೀಲ, ಡಾ| ಶ್ರೀನಿವಾಸ ಮೊಕದಂ, ಡಾ| ಸಂತೋಷ ಧಾಡಾಪುರ ಇನ್ನಿತರರು ಇದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![13-sedam](https://www.udayavani.com/wp-content/uploads/2024/07/13-sedam-150x90.jpg)
Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ
![1-sci](https://www.udayavani.com/wp-content/uploads/2024/07/1-sci-150x91.jpg)
Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ
![ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು](https://www.udayavani.com/wp-content/uploads/2024/07/chikk1-150x83.jpg)
Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು
![Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ](https://www.udayavani.com/wp-content/uploads/2024/07/chittapura-1-150x84.jpg)
Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.