ಮಾ.24ರಿಂದ ಕಲ್ಯಾಣದ ಮೊದಲ ಅತಿರುದ್ರಯಾಗ; ಲಕ್ಷಾಂತರ ಭಕ್ತರು ಭಾಗಿ


Team Udayavani, Mar 14, 2023, 1:07 PM IST

ಮಾ.24ರಿಂದ ಕಲ್ಯಾಣದ ಮೊದಲ ಅತಿರುದ್ರಯಾಗ; ಲಕ್ಷಾಂತರ ಭಕ್ತರು ಭಾಗಿ

ಕಲಬುರಗಿ: ಸರ್ವ ಜನತೆಯಲ್ಲಿ ಶಾಂತಿ ನೆಮ್ಮದಿಗಾಗಿ, ಜನಕಲ್ಯಾಣಕ್ಕಾಗಿ ಯಾದಗಿರಿ ಜಿಲ್ಲೆಯ ಅಬ್ಬೇತುಮಕೂರಿನಲ್ಲಿ ಮಾ. 24ರಿಂದ 31ರವರೆಗೆ ಅತಿರುದ್ರಯಾಗ ಸೇರಿದಂತೆ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಠದ ಪೀಠಾಧಿಪತಿ ಡಾ. ಗಂಗಾಧರ ಮಹಾಸ್ವಾಮಿಗಳು ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಕಲ್ಯಾಣ ಜಿಲ್ಲೆಯಲ್ಲಿ ಬರುವ ಕರ್ನಾಟಕ ಆಂಧ್ರ ತೆಲಂಗಾಣ ಮತ್ತು ಮಹಾರಾಷ್ಟ್ರಗಳಿಂದ ಲಕೋಪಲಕ್ಷ ಭಕ್ತವೃಂದ ಸಾಗರೋಪಾದಿಯಲ್ಲಿ ಹರಿದು ಬರುತ್ತದೆ, ವಿಶ್ವಾರಾಧ್ಯಾರ ದರ್ಶನಾರ್ಶಿವಾದ ಭವ ಚಿಂತೆಯನ್ನು ದೂರ ಮಾಡಿಕೊಂಡು ಭವ ರೋಗ ಆಳಿಸಿಕೊಂಡು ಅಂತರಂಗ ಶುದ್ಧಿಗೊಳಿಸಿಕೊಂಡು ಪುಣ್ಯಾತ್ಮರಾಗುತ್ತಾರೆ’ ಎಂದು ತಿಳಿಸಿದರು.

ಒಂದು ಮಾನ್ಯ ಅದ್ದೇಶುಮಕೂರ ವಿಶ್ವಾರಾಧ್ಯರ ದಿವ್ಯಾಗಮನದಿಂದ ಪವಿತ್ರ “ಎತ್ತಣ ಮಾಮರ ಎತ್ತಣ ಕೋಗಿಲೆ ಎತ್ತಿಗಂದೆತ್ತ ಸಂಬಂಧವಯ್ಯ” ಅಲ್ಲಮನ ವಚನದಂತೆ ಎಲ್ಲಿಯೋ ಕುಮಕೂರಿನಲ್ಲಿ ಅಂತಿಮ ಅದು ಅವಿಮುಕ್ತ ಕ್ಷೇತ್ರವಾಗಿದೆ. ಪರಂಧಾರಮವಾಗಿದೆ ಭೂ ಕೈಲಾಸವಾಗಿದೆ. ಆಧ್ಯಾತ್ಮಿಕ ಪವಾಡ ಪುರುಷ ಅಂಗ ಗುಣಗಳನ್ನು ಅಳಿದ ವಿಶ್ವಾರಾಧ್ಯರಿಂದ ಅಬ್ಬೆತುಮಕೂರ ನಾಡಿನ ಮೂಲೆ ಮೂಲೆಗೂ ಹೆಸರು ವಾಸಿಯಾಗಿದೆ ಎಂದರು.

ವಿಶ್ವಾರಾಧ್ಯರ ಪ್ರತಿಷ್ಠಾಪನೆ ಅಂಗವಾಗಿ ತುಮಕೂರ ಹನ್ನೊಂದು ವರ್ಷಗಳಿಗೊಮ್ಮೆ ಭವ್ಯವಾದ ಧಾರ್ಮಿಕ ಕಾರ್ಯಕ್ರಮಗಳನ್ನು ಪರಂಪರಾನುಗತವಾಗಿ ನೆರವೇರಿಸಿಕೊಂಡು ಬರಲಾಗುತ್ತಿದೆ. ಜೀವಿತಾವಧಿಯಲ್ಲಿ ಮುಂತಾದ ಅನೇಕ ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಇದನ್ನೂ ಓದಿ:ಭರತ್ Vs ಬಾವಾ; ಧರ್ಮಸ್ಥಳ ಅಥವಾ ದರ್ಗಾಕ್ಕೆ ಬಂದು ಆಣೆ ಮಾಡಲಿ: ಸವಾಲೆಸೆದ ಮೊಯ್ದೀನ್ ಬಾವಾ

ಪ್ರತಿಷ್ಠಾಪನೆ ಮಂಗಲ, ಪೂಜೆ, ಅಷ್ಟ ಮಂಗಳ ಲಕ್ಷ್ಮೀ ಕುಬೇರ ಪೂಜೆ ಮುಂತಾದ ಹಲವು ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ 2013 ನಡೆಸಿದ 770 ಅಮರಗಣಂಗಳ ಮಹಾಮಂಟಪ ಪೂಜೆ, ಸ್ಮರಣಾರ್ಥವಾಗಿ ಅಡಿ ಎತ್ತರದ ಮಂದಿರ ಮತ್ತು ವಿಶ್ವಾರಾಧ್ಯರ ಮೂರ್ತಿ ಪ್ರತಿಷ್ಠಾಪನೆ ಲೋಕಾರ್ಪಣೆ ತನಿಮಿತ್ತ ಸಾವಿರಾರು ತುಂಬುವ ಮುಂತಾದ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಅಬ್ಬೆತುಮಕೂರ ಸಜ್ಜುಗೊಳ್ಳುತ್ತಿದೆ ಎಂದು ಹೇಳಿದರು.

ಮಾರ್ಚ್ 24ರಂದು ಮಧ್ಯಾಹ್ನ 2-00 ಗಂಟೆಗೆ ಸೋಮಂಗಲ ಮಡೆಯನ್ನು ನೇರವೇರಿಸಲಾಗುವುದು. ಮಂಗಲ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದು ಸಾಯಂಕಾಲ 18 ವಿಶ್ವಾರಾಧ್ಯರ ತೊಟ್ಟಿಲೋತ್ಸವವನ್ನು ನೇರವೇರಿಸಲಾಗುವುದು ಎಂದರು.

ಮಾರ್ಚ್ 25ರಂದು 8-30ಕ್ಕೆ ಅತಿರುದ್ರಯಾಗ ನೇರವೇರುವುದು ಶ್ರೀಶೈಲ, ರಾಮನಗರ, ತಿರುಪತಿಗಳಿಂದ ಆಗಮಿಸುವ 156 ಜನರ ಯತ್ನಜರು ಪೌರೋಹಿತ್ಯವನ್ನು ವಹಿಸುವರು. 108 ಹೋಮ ಕುಂಡಗಳಲ್ಲಿ ದಂಪತಿಗಳಿಂದ ಅತಿರುದ್ರಯಾಗವನ್ನು ನೇರವೇರಿಸಲಾಗುವುದು ಅಪ್ಪ ಮಂಗಲ ಕುಬೇರ ಪೂಜೆಯನ್ನು ದಂಪತಿಗಳು ನಡೆಸಿಕೊಡುವರು ಎಂದರು

ಇದೇ ಮಾರ್ಚ್ ರಿಂದ 31ರ ವರೆಗೆ ನಿರಂತರವಾಗಿ ಅತಿರುದ್ರಯಾಗ ಮಂಗಲ ಪೂಜೆ, ಮಂಗಲ ಲಕ್ಷ್ಮೀ ಕುಬೇರ, ಕಾರ್ಯಕ್ರಮಗಳು ನೇರವೇರಿಸಿಕೊಂಡು ಬರುತ್ತದೆ. 2013 ರಲ್ಲಿ ನಡೆಸಿದ 770 ಅಮರಗಣಂಗಳ ಮಹಾಮಂಟಪ ಪೂಜಾ ಮುಂತಾದ ಹತ್ತು ಸ್ಮರಣಾರ್ಥವಾಗಿ ತನಿಮಿತ್ತ ಸಾವಿರಾರು ಮುತ್ತೈದೆಯವರಿಗೆ ಹಲವಾರು ಧಾರ್ಮಿಕ ಕಾರ್ಯಕ್ರಮಗಳನ್ನು ನೇರವೇರಿಸಲಾಗುತ್ತದೆ ಎಂದು ತಿಳಿಸಿದರು.

ನಿರಂತರ ಒಂದು ವಾರ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರತಿದಿನ ಸಾವಿರ ಜನ ಸೇರಬಹುದೆಂದು ಅಂದಾಜಿಸಲಾಗಿದೆ ಕಾರ್ಯಕ್ರಮಕ್ಕೆ ಆಗಮಿಸುವ ಎಲ್ಲರಿಗೂ ವ್ಯವಸ್ಥೆಯನ್ನು ಮಾಡಲಾಗುತ್ತದೆ. ತಂಗಲು ಅನುಕೂಲವಾಗುವಂತೆ ವಸತಿ ಸ್ನಾನ ಗೃಹಗಳು, ಶೌಚಾಲಯ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗುತ್ತದೆ. ಅತಿರುದ್ರಯಾಗ ಮಂಟಪವನ್ನು ಕಾರ್ಮಿಕರು

ಧಾರ್ಮಿಕ ಪರಂಪರೆಯಲ್ಲಿ ಜನರನ್ನು ಸನ್ಮಾರ್ಗದಲ್ಲಿ ನಡೆಯುವಂತೆ ಬೇರೆಪಿಸುವುದು, ಒತ್ತಡದ ಬದುಕಿನಲ್ಲಿ ಮಾನಸಿಕ ಮೂಡಿಸುವುದು, ಜಾತಿ-ಮತಗಳನ್ನು ಮಾನವತೆಯ ನೆಲೆಗಟ್ಟಿನಲ್ಲಿ ಸಮಾನರೆಂಬ ಮೂಡಿಸುವುದು. ಒಳಿತಾಗಿ, ನೆಲೆಸಲಿಯೆಂಬ ಭಾವದಿಂದ ಧಾರ್ಮಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗುತ್ತಿದೆಯೆಂದು ಅವರು ತಿಳಿಸಿದರು.

ಗೋಷ್ಠಿಯಲ್ಲಿ ಮಾಜಿ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್, ಶಾಸಕರಾದ ಡಾ. ಅಜಯ್ ಸಿಂಗ್, ರಾಜಕುಮಾರ್ ಪಾಟೀಲ್ ತೇಲ್ಕೂರ, ಬಸವರಾಜ್ ಮೆತ್ತಿಕೊಂಡು ಹಾಗೂ ಮಾಜಿ ಶಾಸಕ ಗುರು ಪಾಟೀಲ್, ಡಾ. ಸುಭಾಶ್ಚಂದ್ರ ಹಾಗೂ ಸಿದ್ದಣ್ಣಗೌಡ ಪಾಟೀಲ ಮಳಗಿ ಕಲಬುರಗಿ ಇದ್ದರು.

ಟಾಪ್ ನ್ಯೂಸ್

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.