ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ- ಪೊಲೀಸರ ಮೇಲೆ ಮಾರಣಾಂತಿಕ ದಾಳಿ

ಪ್ರಜ್ಞಾಹೀನ ಸ್ಥಿತಿಯಲ್ಲಿ ಸಿಪಿಐ ಶ್ರೀಮಂತ ಇಲ್ಲಾಳ

Team Udayavani, Sep 24, 2022, 12:04 PM IST

ಕಲಬುರಗಿ: ಗಾಂಜಾ ದಂಧೆಕೋರರಿಂದ ಸಿಪಿಐ- ಪೊಲೀಸರ ಮೇಲೆ ಮಾರಣಾಂತಿಕ ದಾಳಿ

ಕಲಬುರಗಿ: ಗಾಂಜಾ ಬೆಳೆಯುತ್ತಿದ್ದ ತಂಡ ಪತ್ತೆ ಮಾಡಲು ಮಹಾರಾಷ್ಟ್ರಕ್ಕೆ ತೆರಳಿದ್ದ ಕಲಬುರಗಿ ಗ್ರಾಮೀಣ ಸಿಪಿಐ ಹಾಗೂ ಪೊಲೀಸರ ಮೇಲೆ ನಲವತ್ತು ಜನರ ತಂಡ ಮಾರಣಾಂತಿಕ ಹಲ್ಲೆ ಮಾಡಿದೆ.

ಕಳೆದ ರಾತ್ರಿ ಒಂಬತ್ತು ಗಂಟೆ ಸಮಯದಲ್ಲಿ ಮಹಾರಾಷ್ಟ್ರದ ಉಮ್ಮರ್ಗಾ ತಾಲೂಕಿನ ತರೂರಿ ಬಳಿ ಗಾಂಜಾ ಬೆಳೆಯುತ್ತಿದ್ದ ಗ್ಯಾಂಗ್ ಪತ್ತೆ ಮಾಡಲು ಹೋಗಿದ್ದ ಶ್ರೀಮಂತ ಇಲ್ಲಾಳ್ ಮತ್ತು ಸಿಬ್ಬಂದಿ ಮೇಲೆ ಸುಮಾರು 40 ಜನರ ತಂಡ ದಿಢೀರನೆ ದಾಳಿ ಮಾಡಿದೆ.‌

ಗಂಭೀರವಾಗಿ ಗಾಯಗೊಂಡ ಸಿಪಿಐ ಶ್ರೀಮಂತ ಇಲ್ಲಾಳ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಸಿಪಿಐ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದು, ಚಿಕಿತ್ಸಾ ಕಾರ್ಯ ಮುಂದುವರೆದಿದೆ.

ಆಸ್ಪತ್ರೆಯ ಡಾ.ಸುದರ್ಶನ್ ಲಾಖೆ, ಡಾ.ರಾಕೇಶ್ ನೇತ್ರತ್ವದಲ್ಲಿ ಚಿಕಿತ್ಸೆ ನಡೆದಿದೆ. ಮಾಧ್ಯಮಗಳಿಗೆ ಖಾಸಗಿ ಆಸ್ಪತ್ರೆಯ ವೈದ್ಯ ಡಾ ಸುದರ್ಶನ ಹೇಳಿಕೆ ನೀಡಿದ್ದು, ಸದ್ಯ ಶ್ರೀಮಂತ್ ಇಲ್ಲಾಳ. ಕಂಡಿಷನ್ ಕ್ರಿಟಿಕಲ್ ಇದೆ. ದೇಹದ ವಿವಿದಡೆ ಗಾಯಗಳಾಗಿವೆ. ಪಕ್ಕೆಲಬು, ಮುಖದ ಎಲಬುಗಳು ಮುರಿದಿವೆ. ‌ಮೆದಳಿನ ಕೆಲ ಭಾಗಕ್ಕೆ ಗಾಯಗಳಾಗಿದ್ದು, ಮೆದುಳಿನಲ್ಲಿ ರಕ್ತಸ್ರಾವ ಕೂಡಾ ಆಗಿದೆ. ಮುಂಜಾನೆ ನಾಲ್ಕು ಗಂಟೆಗೆ ಆಸ್ಪತ್ರೆಗೆ ಬಂದಿದ್ದಾರೆ. ಅವರ ಆರೋಗ್ಯ ಸುಧಾರಣೆಗೆ ಎಲ್ಲಾ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ವೆಂಟಿಲೇಟರ್ ನಲ್ಲಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ:ಇನ್ ದಿ ಏರ್.. ಶ್ರೀಶಾಂತ್ ಟೇಕ್ಸ್ ಇಟ್…: ಮೊದಲ ಟಿ20 ವಿಶ್ವಕಪ್ ಗೆಲುವಿಗೆ 15ರ ಸಂಭ್ರಮ

ಎಸ್ಪಿ ಇಶಾ ಪಂತ ಆಸ್ಪತ್ರೆಗೆ ಭೇಟಿ ನೀಡಿ, ಗಾಂಜಾ ಬೆಳೆ ಬೆಳೆಯೋ ಬಗ್ಗೆ ಮಾಹಿತಿ ಹಿನ್ನೆಲೆ ನಮ್ಮ ಸಿಬ್ಬಂದಿ ದಾಳಿ ಮಾಡಲು ಹೋಗಿದ್ದರು.‌ ಹೋದ ಮೇಲೆ ಗೊತ್ತಾಗಿದೆ ಅದು ಮಹಾರಾಷ್ಟ್ರ ಗಡಿ ಅಂತ. ಮಹಾರಾಷ್ಟ್ರದ ಉಮ್ಮರ್ಗಾ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಲು ಒಂದು ತಂಡ ಹೋದರೆ ಸಿಪಿಐ ಶ್ರೀಮಂತ್ ಇಲ್ಲಾಳ್ ಮತ್ತು ಕೆಲ ಸಿಬ್ಬಂದಿ ಸ್ಥಳದಲ್ಲೇ ಇದ್ದರು.  ಅಲ್ಲಿ ಮೂವತ್ತಕ್ಕೂ ಹೆಚ್ಚು ಗಾಂಜಾ ಗಿಡಗಳು ಕೂಡಾ ಸಿಕ್ಕಿದ್ದವು. ಆದರೆ ಮೂವತ್ತಕ್ಕೂ ಹೆಚ್ಚು ಜನ ದಿಢೀರನೆ ಅಟ್ಯಾಕ್ ಮಾಡಿದ್ದಾರೆ. ನಮ್ಮ ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಇದೀಗ ಅವರ ಆರೋಗ್ಯದ ಬಗ್ಗೆ ಎಲ್ಲಾ ಕ್ರಮ ಕೈಗೊಳ್ಳುತ್ತಿದ್ದೇವೆ. ಅಗತ್ಯ ಬಿದ್ದರೆ ಏರ್ ಲಿಫ್ಟ್ ಮಾಡಿ ಬೇರೆ ಕಡೆ ಚಿಕಿತ್ಸೆ ಕೊಡಿಸುವ ಬಗ್ಗೆ ಕೂಡಾ ಚಿಂತನೆ ನಡೆದಿದೆ. ಗೃಹ ಸಚಿವರು, ಎಡಿಜಿಪಿ ಎಲ್ಲರೂ ಮಾತನಾಡಿದ್ದು ಚಿಕಿತ್ಸೆಗೆ ಬೇಕಾದ ಎಲ್ಲಾ ಕ್ರಮ ಕೈಗೊಳ್ಳಲು ಸೂಚಿಸಿದ್ದಾರೆ ಎಂದು ತಿಳಿಸಿದರು.

ಡಿಸಿ ಭೇಟಿ: ಶ್ರೀಮಂತ ಇಲ್ಲಾಳ ದಾಖಲಾಗಿರುವ ಖಾಸಗಿ ಆಸ್ಪತ್ರೆಗೆ ಜಿಲ್ಲಾಧಿಕಾರಿ ಯಶವಂತ್ ಗುರುಕರ್, ಎಸ್ಪಿ ಇಶಾ ಪಂತ್ ಭೇಟಿ ವೈದ್ಯರು ಮತ್ತು ಕುಟುಂಬದವರ ಜೊತೆ ಮಾತುಕತೆ ನಡೆಸಿದರು. ಎಸ್ಪಿ, ಡಿಸಿ ಅವರು ಶ್ರೀಮಂತ್ ಇಲ್ಲಾಳ್ ಆರೋಗ್ಯದ ಸ್ಥಿತಿ ಬಗ್ಗೆ ಮಾಹಿತಿ ಪಡೆದರು.‌

ಟಾಪ್ ನ್ಯೂಸ್

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Box office: ಈ ವಾರ ಬಾಲಿವುಡ್‌ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

7-snake

Snake: 50 ಅಡಿ ಉದ್ದದ ದೈತ್ಯ ಹಾವು “ವಾಸುಕಿ’!

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

Mollywood: ಸೂಪರ್‌ ಹಿಟ್‌ ʼಪ್ರೇಮಲುʼ ಸೀಕ್ವೆಲ್‌ ಅನೌನ್ಸ್; ಹೆಚ್ಚಾಯಿತು ನಿರೀಕ್ಷೆ

signature

Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು

Hubli; Dingaleshwar Swamiji received payment to compete: Yatnal alleges

Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.