ಕಲ್ಲಂಗಡಿ ಹಣ್ಣು ಮಾರಲಾಗದೆ ರೈತನ ಆತ್ಮಹತ್ಯೆ: ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವರು


Team Udayavani, Apr 7, 2020, 6:02 PM IST

ಕಲ್ಲಂಗಡಿ ಹಣ್ಣು ಮಾರಲಾಗದೆ ರೈತನ ಆತ್ಮಹತ್ಯೆ: ಕುಟುಂಬಕ್ಕೆ ಪರಿಹಾರ ಚೆಕ್ ವಿತರಿಸಿದ ಸಚಿವರು

ಕಲಬುರಗಿ: ಕೋವಿಡ್-19 ಸೋಂಕಿನ ಹಿನ್ನಲೆ ಲಾಕ್ ಡೌನ್ ಆದ ಪರಿಣಾಮ ಬೆಳೆದ‌ ಕಲ್ಲಂಗಡಿಯನ್ನು ಮಾರಾಟಕ್ಕೆ ಸಾಗಾಣಿಕೆ ಮಾಡಲು ಸಾಧ್ಯವಾಗದೆ ಆತ್ಮಹತ್ಯೆಗೆ ಶರಾಣದ ರೈತ ಚಂದ್ರಕಾಂತ‌ ನಾಗೀಂದ್ರಪ್ಪ ಬಿರಾದರ ಅವರ ಕುಟುಂಬಕ್ಕೆ ಮಂಗಳವಾರ ಕೃಷಿ ಸಚಿವ ಬಿ‌.ಸಿ.ಪಾಟೀಲ ಅವರು ಸರ್ಕಾರದಿಂದ 5 ಲಕ್ಷ ರೂ.ಗಳ ಪರಿಹಾರ ಧನದ ಚೆಕ್ ವಿತರಿಸಿದರು.

ಸಚಿವರು ಜಿಲ್ಲೆಯ ಆಳಂದ ತಾಲೂಕಿನ ಲಾಡ್‌ ಚಿಂಚೋಳಿ ಗ್ರಾಮದ  ಮೃತ ರೈತ ಚಂದ್ರಕಾಂತ ನಾಗೀಂದ್ರಪ್ಪ ಬಿರಾದರ ಅವರ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದಲ್ಲದೆ ಚೆಕ್ ವಿತರಿಸಿದರು.

ಸರ್ಕಾರದ ವತಿಯಿಂದ 5 ಲಕ್ಷ ರೂ, ಸಾಮಾಜಿಕ ಭದ್ರ ತೆ ಯೋಜನೆ ಅಡಿ 20 ಸಾವಿರ, ಶವ ಸಂಸ್ಕಾರ ದ ಖರ್ಚು 5 ಸಾವಿರ ಮತ್ತು ವಿಧವಾ ವೇತನದ 2 ಸಾವಿರ ಸೇರಿ 5. 27 ಲಕ್ಷ ರೂ ಮೊತ್ತದ ಚೆಕ್ ಮೃತ ರೈತನ ಪತ್ನಿಗೆ ವಿತರಿಸಿದರು.

ರೈತರು ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳಬಾರದು. ತರಕಾರಿ ಹಾಗೂ ಹಣ್ಣು ಹಂಪಲುಗಳ ಸರಬರಾಜು ಮತ್ತು ಮಾರಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ ಎಂದರು. ಮೃತ ರೈತನಿಗೆ ಸೇರಿದ 8.13 ಎಕರೆ ಪ್ರದೇಶದ ಪೈಕಿ 1.31 ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದ. ಪತ್ನಿ ಸೇರಿದಂತೆ ಇಬ್ಬರು ಗಂಡು ಮಕ್ಕಳನ್ನು ರೈತ ‌ಅಗಲಿದ್ದಾನೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.