ಸೊಲ್ಲಾಪುರದಲ್ಲಿ ಬಸವೇಶ್ವರ ಜಯಂತಿ, ಭವ್ಯ ಮೆರವಣಿಗ


Team Udayavani, Apr 20, 2018, 3:57 PM IST

gul-2.jpg

ಸೊಲ್ಲಾಪುರ: ಜಗಜ್ಯೋತಿ ಬಸವೇಶ್ವರರ 885ನೇ ಜಯಂತ್ಯುತ್ಸವದ ಅಂಗವಾಗಿ ಮಹಾತ್ಮ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ನಗರಾದ್ಯಂತ ಅದ್ಧೂರಿ ಮೆರವಣಿಗೆ ನಡೆಯಿತು. ನಗರದ ಬಾಳಿವೇಸ್‌, ಉತ್ತರ ಕಸಬಾದಿಂದ ಕೌತಮ್‌ ಚೌಕಿನಲ್ಲಿರುವ ಬಸವೇಶ್ವರ ಪುತ್ಥಳಿವರೆಗೆ ಭವ್ಯ ಮೆರವಣಿಗೆ ನಡೆಸಲಾಯಿತು. ಮೊದಲಿಗೆ ಮಹಾಪೌರ ಶೋಭಾ ಬನಶೆಟ್ಟಿ ಅವರು ಬಸವ ಮೂರ್ತಿಗೆ ಪುಷ್ಪಹಾರ ಅರ್ಪಿಸಿದರು.

ಮಹಾತ್ಮಾ ಬಸವೇಶ್ವರ ಮಧ್ಯವರ್ತಿ ಜನ್ಮೋತ್ಸವ ಮಂಡಳ ವತಿಯಿಂದ ಹಮ್ಮಿಕೊಂಡ ಮೆರವಣಿಗೆಯಲ್ಲಿ ವಿವಿಧ ಬಸವ ಸಂಘ-ಸಂಸ್ಥೆಗಳ ಕಾರ್ಯಕರ್ತರು ಪಾಲ್ಗೊಂಡಿದ್ದರು. ಬಸವೇಶ್ವರ ಮೂರ್ತಿಗೆ ಪುಷ್ಪಹಾರ ಮತ್ತು ಬಣ್ಣಬಣ್ಣದ ವಿದ್ಯುತ್‌ ದೀಪಗಳಿಂದ ಅಲಂಕರಿಸಿದರು.

ಮೆರವಣಿಗೆಯಲ್ಲಿ ಡೋಲು ಕುಣಿತವು ನೋಡುಗರ ಆಕರ್ಷಕದ ಕೇಂದ್ರ ಬಿಂದುವಾಗಿತ್ತು. ಅಲ್ಲದೇ ವಿವಿಧ ಕಲಾ ತಂಡಗಳು ಈ ಭವ್ಯ ಸಾಂಸ್ಕೃತಿಕ ಮೆರವಣಿಗೆಯಲ್ಲಿ ಭಾಗವಹಿಸಿದ್ದವು.  ಪೊಲೀಸ್‌ ಆಯುಕ್ತ ಮಹಾದೇವ ತಾಂಬಡೆ, ಪೊಲೀಸ್‌ ವರಿಷ್ಠ ಅಧಿಕಾರಿ ವೀರೇಶ ಪ್ರಭು, ಮಾಜಿ ಶಾಸಕ ಶಿವಶರಣ ಪಾಟೀಲ, ರಾಜಶೇಖರ ಶಿವದಾರೆ, ವೀರಭದ್ರೇಶ ಬಸವಂತಿ ಸೇರಿದಂತೆ ಮೊದಲಾದವರು ಬಸವೇಶ್ವರ ಮೂರ್ತಿಗೆ ಗೌರವ ಸಲ್ಲಿಸಿದರು. 

ಮಂಡಳದ ಸಂಸ್ಥಾಪಕ ಅಧ್ಯಕ್ಷ ನಂದಕುಮಾರ ಮುಸ್ತಾರೆ, ಕೃಷಿ ಉತ್ಪನ್ನ ಬಜಾರ ಸಮಿತಿ ಮಾಜಿ ಸಭಾಪತಿ ಇಂದುಮತಿ ಅಲಗೊಂಡ ಪಾಟೀಲ, ಮಾಜಿ ನಗರಸೇವಕ ಜಗದೀಶ ಪಾಟೀಲ, ಕೇದಾರ ಉಂಬರಜೆ, ಸಿದ್ದೇಶ್ವರ ಬ್ಯಾಂಕ್‌ ಅಧ್ಯಕ್ಷ ಪ್ರಕಾಶ ವಾಲೆ, ಉತ್ಸವ ಸಮಿತಿ ಅಧ್ಯಕ್ಷ ವೀರಭದ್ರೇಶ್ವರ ಬಸವಂತಿ, ರಾಜಶೇಖರ ಹಿರೇಹಬ್ಬು, ವೇ. ಬಸವರಾಜ ಶಾಸ್ತ್ರೀ, ರಾಜೇಶ ಪಾಟೀಲ, ಮಹೇಶ ಥೋಬಡೆ, ನರೇಂದ್ರ ಗಂಭೀರೆ, ಶ್ರೀಶೈಲ ಬನಶೆಟ್ಟಿ, ಅನಿಲ ಪರಮಶೆಟ್ಟಿ, ಸುದೀಪ ಚಾಕೋತೆ, ಅಶೋಕ ನಾಗಣಸೂರೆ,
ಆನಂದ ಮುಸ್ತಾರೆ, ರಾಜಶೇಖರ ವಿಜಾಪುರೆ, ಪ್ರವೀಣ ದರ್ಗೋಪಾಟೀಲ ಸೇರಿದಂತೆ ನಗರದ ಯುವಕರು ಮತ್ತು ಬಸವಾಭಿಮಾನಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-sedam

Sedam: ಕರ್ತವ್ಯ ನಿರತ ವೈದ್ಯರ ಮೇಲೆ ಹಲ್ಲೆ, ಆರೋಪಿಗಳ ಬಂಧನಕ್ಕೆ ಆಗ್ರಹ

1-sci

Agricultural scientist ತಳಿ ಸಂಶೋಧಕ ಡಾ. ಎಸ್.ಎ.ಪಾಟೀಲ್ ನಿಧನ

ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Kaduru; ಅರಣ್ಯ ಭೂಮಿ ಒತ್ತುವರಿ ಮಾಡಿ ನಿರ್ಮಿಸಿದ್ದ ಶೆಡ್ ನೆಲಸಮ ಮಾಡಿದ ಅಧಿಕಾರಿಗಳು

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

Serial Thief: ಚಿತ್ತಾಪುರ ಪಟ್ಟಣದ ಐದು ಮನೆಗಳಲ್ಲಿ ಕಳ್ಳತನ, ಸಿಸಿಟಿವಿಯಲ್ಲಿ ದೃಶ್ಯ ಸೆರೆ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

Chittapura; ಹಾಡಹಗಲೇ ಕಳ್ಳತನ ಮಾಡಿದ ಆರೋಪಿಯ ಸೆರೆ, ಸೊತ್ತು ವಶ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.