ನೆಲಮೂಲ ಇತಿಹಾಸ-ಸಾಹಿತ್ಯದ ಅರಿವಿರಲಿ


Team Udayavani, Jul 19, 2022, 12:18 PM IST

10literature

ಸೇಡಂ: ಕನ್ನಡಕ್ಕೆ ಮೊದಲ ಕೃತಿ ನೀಡಿದ್ದು ನಮ್ಮ ರಾಷ್ಟ್ರಕೂಟರ ನೆಲ ಎಂಬ ಹಿರಿಮೆ ಸೇರಿದಂತೆ ಹತ್ತು ಹಲವು ಐತಿಹಾಸಿಕ ಸಂಗತಿಗಳಿವೆ ನಮ್ಮ ನೆಲದ ಇತಿಹಾಸವನ್ನು ರಾಜ್ಯದ ಎಲ್ಲರೂ ಅರಿತುಕೊಳ್ಳುವಂತಾಗಬೇಕು ಎಂದು ಮಕ್ಕಳ ಸಾಹಿತ್ಯ ಪರಿಷತ್‌ ತಾಲೂಕು ಅಧ್ಯಕ್ಷೆ ಆರತಿ ಕಡಗಂಚಿ ಅಭಿಪ್ರಾಯಪಟ್ಟರು.

ಪಟ್ಟಣದ ಬ್ರಹ್ಮಾಕುಮಾರಿ ಆಶ್ರಮದಲ್ಲಿ ಕವಿರಾಜ ಪ್ರಕಾಶನ, ಶಕ್ತಿ ಗೆಳೆಯರ ಬಳಗ ಹಾಗೂ ಇಷ್ಟಸಿದ್ಧಿ ವಿನಾಯಕ ಭಕ್ತ ಮಂಡಳಿ ಆಯೋಜಿಸಿದ್ದ ಸಾಹಿತಿ ಡಾ|ಎಂ.ಜಿ. ದೇಶಪಾಂಡೆ ಅವರ “ಕಾಗಿಣಾ ತೀರದ ಧ್ವನಿಗಳ ತರಂಗಗಳು’ ಅವಲೋಕನ ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಉತ್ತರ ಕರ್ನಾಟಕದ ಭಾಗದ ಬಹುತೇಖ ಪ್ರದೇಶದಲ್ಲಿ ಕನ್ನಡ ಸಾಹಿತ್ಯ ಶ್ರೀಮಂತಿಕೆಯಿಂದ ಕೂಡಿದೆ. ಆದರೆ ಅದನ್ನು ಆಸ್ತಿಯಂತೆ ಕಾಪಾಡಿಕೊಂಡು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಈ ನೆಲದ ಪ್ರತಿಯೊಬ್ಬರ ಮೇಲಿದೆ. ಸಾಹಿತ್ಯ ಎಂದರೆ ದಕ್ಷಿಣ ಭಾಗದಲ್ಲಿ ಮಾತ್ರ ಕಾಣಲು ಸಾಧ್ಯ ಎನ್ನುವಷ್ಟರ ಮಟ್ಟಿಗೆ ಸಮಾಜ ನಿಂತಿದೆ. ಆದರೆ ಕಲ್ಯಾಣ ಕರ್ನಾಟಕರ ಐತಿಹಾಸಿಕ ಸಾಹಿತ್ಯ ರಾಜ್ಯದಲ್ಲಿ ಗಮನ ಸೆಳೆಯುವಂತಹ ಕೆಲಸ ನಾವೇಲ್ಲರು ಮಾಡಬೇಕಾಗಿದೆ. ಅದಕ್ಕಾಗಿ ಕಲಬುರಗಿ ಜಿಲ್ಲೆಯಲ್ಲಿಯೇ ಸದಾ ಚಟುವಟಿಕೆಯಿಂದ ಕೂಡಿರುವ ಸೇಡಂ ನೆಲದ ಸಾಹಿತಿಗಳು ಒಟ್ಟಾಗಿ ಇಂತಹ ಕೆಲಸಕ್ಕೆ ಮುಂದಾಗಬೇಕು ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಹಿರಿಯ ಸಾಹಿತಿ ಗುರುಶಾಂತಯ್ಯ ಭಂಟನೂರ, ರಾಜ್ಯ ಮಟ್ಟದಲ್ಲಿ ಹೆಸರು ಮಾಡಿದ ಅನೇಕ ಸಾಹಿತಿಗಳು ರಾಷ್ಟ್ರಕೂಟರ ನೆಲದಲ್ಲಿ ಇದ್ದಾರೆ. ನಮ್ಮ ಭಾಗ ಹಿಂದುಳಿದಿದೆ ಎಂದು ಹೇಳಿ ಹೇಳಿ ನಮ್ಮನ್ನು ಇನ್ನೂ ಹಿಂದಿಡುವ ಕೆಲಸ ನಡೆಯುತ್ತಿದೆ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜಯೋಗಿನಿ ಬ್ರಹ್ಮಾಕುಮಾರಿ ಕಲಾವತಿ, ಉದ್ಯಮಿ ಓಂಪ್ರಕಾಶ ಲಡ್ಡಾ, ಶಿಕ್ಷಕ ರಾಜು ಟಿ, ಲೇಖಕ ಡಾ|ಎಂ.ಜಿ.ದೇಶಪಾಂಡೆ, ಇಷ್ಟಸಿದ್ಧಿ ವಿನಾಯಕ ಭಕ್ತ ಮಂಡಳಿಯ ಶಿವಶರಣಪ್ಪ ಚಂದನಕೇರಾ ಇದ್ದರು. ಶಾರದಾ ಸಂಗೀತ ಪಾಠಶಾಲೆಯ ಅಂಜನಾದೇವಿ ಭೋವಿ ಸಂಗಡಿಗರು ಪಾರ್ಥಿಸಿದರು. ಬಸವರಾಜ ರೇವಗೊಂಡ ಸ್ವಾಗತಿಸಿದರು. ಸಂತೋಷಕುಮಾರ ತೊಟ್ನಳ್ಳಿ ನಿರೂಪಿಸಿದರು. ವಿಜಯಭಾಸ್ಕರ ರೆಡ್ಡಿ ವಂದಿಸಿದರು.

ಟಾಪ್ ನ್ಯೂಸ್

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

Helicopter Crash: ಹೆಲಿಕಾಪ್ಟರ್ ಪತನ… ಕೂದಲೆಳೆಯ ಅಂತರದಲ್ಲಿ ಪಾರಾದ ಶಿವಸೇನಾ ಉಪನಾಯಕಿ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

ಯುವತಿಯ ಅಪಹರಣ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ

Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

Kamalapur: ಜಾತಿ ನಿಂದನೆ ಕೇಸ್‌ಗೆ ಹೆದರಿ ಯುವಕ ಆತ್ಮಹತ್ಯೆ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Lok Sabha Polls: ಕಾಗೆ ಮಾತು ಕಾಂಗ್ರೆಸ್‌ನ ಮನಸ್ಥಿತಿ: ಬಿ.ವೈ.ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.