ಫಲಿತಾಂಶಕ್ಕೂ ಮುನ್ನವೇಬಿಜೆಪಿ ವಿಜಯೋತ್ಸವ!
Team Udayavani, May 14, 2018, 11:51 AM IST
ಆಳಂದ: ಮತ ಎಣಿಕೆಗೆ ಇನ್ನೂ ಒಂದು ದಿನ ಬಾಕಿ ಇರುವಾಗಲೇ ಬಿಜೆಲಿ ಕಾರ್ಯಕರ್ತರು ವಿಜಯೋತ್ಸವ
ಆಚರಿಸಿದ್ದಾರೆ! ಬಿಜೆಪಿ ಅಭ್ಯರ್ಥಿ ಸುಭಾಷ ಗುತ್ತೇದಾರ ಅವರ ಗೆಲುವಾಗಿದೆ ಎಂದು ಕಾರ್ಯಕರ್ತತು ಶವಿನಾವರವೇ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು. ಪಟ್ಟಣದ ಹೊರವಲಯದ ಸಂಗೋಳಗಿ (ಜಿ), ಪುನರ್ವಸತಿ ಕೇಂದ್ರದ
ಬಿಜೆಪಿ ಕಾರ್ಯಕರ್ತರು ಮತದಾನ ಮುಗಿಯುತ್ತಿದ್ದಂತೆ ಶನಿವಾರ ಸಂಜೆ 6:30ರ ಸುಮಾರಿಗೆ ಹಳೆ ಚೆಕ್ಪೋಸ್ಟ್
ಹತ್ತಿರದ ರಾಜ್ಯ ಹೆದ್ದಾರಿ ವೃತ್ತದಲ್ಲಿ ಬಿಜೆಪಿ ರಾಜ್ಯ ಘಟಕದ ಯುವ ಮೋರ್ಚಾ ಉಪಾಧ್ಯಕ್ಷ ಭೀಮಾಶಂಕರ
ಪಾಟೀಲ ನೇತೃತ್ವದಲ್ಲಿ ಜಮಾಯಿಸಿದ ಪಟಾಕಿ ಸಿಡಿಸಿ, ಪರಸ್ಪರ ಸಹಿ ಹಂಚಿ ಸಂಭ್ರಮಿಸಿದರು. ಮುಖಂಡ
ವಿಜಕುಮಾರ ಮುನ್ನೋಳಿ, ವಿಜಯ ಜಾಧವ, ಸಿದ್ರಾಮಯ್ಯ ಮಠಪತಿ, ಶರಣಬಸು ಮುನ್ನೋಳ್ಳಿ, ನಿಜಲಿಂಗಪ್ಪ
ಜಾಧವ, ಶ್ರೀಕಾಂತ ಭರಮಾಣೆ, ಸತೀಶ ಪಾಟೀಲ, ಕೋಟೇಶ ರಾಠೊಡ ಸೇರಿ ಅನೇಕ ಕಾರ್ಯಕರ್ತರು
ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ
Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್ ಗಗನ ಯಾತ್ರೆ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್