16ರಂದು ಸಿಎಂಗೆ ಕಪ್ಪುಬಾವುಟ ಪ್ರದರ್ಶನ


Team Udayavani, Dec 1, 2017, 10:50 AM IST

siddaramaiah-story_647_022116102151.jpg

ಕಲಬುರಗಿ: ಸದಾಶಿವ ಆಯೋಗದ ವರದಿ ಜಾರಿಗೆ ತರದೆ ಹೋದಲ್ಲಿ ಡಿ. 16ರಂದು ಜೇವರ್ಗಿಗೆ ಭೇಟಿ ನೀಡಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸುವ ಮೂಲಕ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಜಿಪಂ ಮಾಜಿ ಸದಸ್ಯ ಹಾಗೂ ಆಲ್‌ ಇಂಡಿಯಾ ಎಂಐಎಂ ಪಕ್ಷದ ರಾಜ್ಯ ಕಾರ್ಯಕಾರಿ ಸದಸ್ಯ ಗುರುಶಾಂತ ಪಟ್ಟೇದಾರ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದಲೂ ಆಯೋಗದ ವರದಿ ಜಾರಿಯಾಗುತ್ತಿಲ್ಲ. ಯಾರದೋ ಒತ್ತಡಕ್ಕೆ ಮುಂದೂಡಲಾಗುತ್ತಿದೆ. ಕೂಡಲೇ ಬರುವ ಫೆಬ್ರವರಿ ಬಜೆಟ್‌ ಮಂಡನೆ ಅಧಿವೇಶನದಲ್ಲಿ ವರದಿ ಜಾರಿಗೆ ತರಬೇಕು ಎಂದು ಒತ್ತಾಯಿಸಿದರು. ಸದಾಶಿವ ಆಯೋಗದ ವರದಿ ಜಾರಿಗೆ ತರದೆ ಮುಂಬರುವ ವಿಧಾನಸಭಾ ಚುನಾವಣೆಯನ್ನು ಎದುರಿಸಿದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೋಲು ಖಚಿತ ಎಂದು ಹೇಳಿದರು. 

ಮೂಢನಂಬಿಕೆ ವಿರೋಧಿ ಕಾನೂನು ಜಾರಿ ತಂದಿದ್ದಕ್ಕೆ ಮತ್ತು ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ. ರತ್ನಪ್ರಭಾ ಅವರನ್ನು ನೇಮಕ ಮಾಡಿದ್ದನ್ನು ಸ್ವಾಗತಿಸಿದ ಅವರು, ಪರಿಶಿಷ್ಟ ನೌಕರರ ಮುಂಬಡ್ತಿಗೆ ಸಂಬಂಧಿ ಸಿದಂತೆ ಸುಗ್ರೀವಾಜ್ಞೆ ಮೂಲಕ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ ರಾಜ್ಯ ಸರ್ಕಾರದ ಕ್ರಮವನ್ನು ಬೆಂಬಲಿಸಿದರು. ಸತೀಶ ಮಾಲೆ, ವಿಶಾಲ ಆಜಾದಪುರ, ಸಂತೋಷ ಅಂಕಲಗಿ, ಕೃಷ್ಣಾ ಮದನಕರ, ಪವನಕುಮಾರ ಖೇಣಗಿ ಹಾಜರಿದ್ದರು 

ಟಾಪ್ ನ್ಯೂಸ್

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

ಶಾಸಕರ ಮನೆಗೆ ಮೊದಲು ಮೂರೇ ಸಿಬಂದಿ ಕಳಿಸಿದ್ದೆವು: ಪೊಲೀಸ್‌ ಅಧೀಕ್ಷಕ ರಿಷ್ಯಂತ್‌

1-qeewqewqewe

Naxal ಬೆದರಿಕೆ; ಪದ್ಮಶ್ರೀ ವಾಪಸ್‌: ನಾಟಿ ವೈದ್ಯ ಹೇಳಿಕೆ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

Sullia ಹಲಸಿನ ಹಣ್ಣು ಕೊಯ್ಯುವಾಗ ದಂಪತಿಗೆ ವಿದ್ಯುದಾಘಾತ

1-reaa

I.N.D.I.A. ಸಭೆ; ಜೂ.1ರಂದು ಫ‌ಲಿತಾಂಶ ಬಳಿಕದ ಕಾರ್ಯತಂತ್ರ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭೀಕರ ರಸ್ತೆ ಅಪಘಾತ: ಮೂವರ ಸಾವು

Kalaburagi; ಭೀಕರ ರಸ್ತೆ ಅಪಘಾತ: ಮೂವರ ಸಾವು

1-sdsaas

Wadi; ಮರದ ಆಸರೆಗೆ ನಿಂತ ಇಬ್ಬರು ಸಿಡಿಲಿಗೆ ಬಲಿ

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

1-cy

Cyclone Remal ಅಪಾರ ಹಾನಿ ; ಪ.ಬಂಗಾಲದಲ್ಲಿ 6, ಬಾಂಗ್ಲಾದಲ್ಲಿ 7 ಸಾವು

1-murali

ಕೇರಳದಲ್ಲೂ ದಿಲ್ಲಿ ಮಾದರಿ ಮದ್ಯ ಹಗರಣ: ಸಿಬಿಐ ತನಿಖೆಗೆ ಸಚಿವ ಮುರಳೀಧರನ್‌ ಆಗ್ರಹ

sensex

76,000 ಅಂಕ ತಲುಪಿದ್ದ ಬಿಎಸ್‌ಇ ಸೂಚ್ಯಂಕ: 23,000ಕ್ಕೇರಿ ಕುಸಿದ ನಿಫ್ಟಿ

arrested

Ranchi;ಮದ್ಯ ಕೊಡದ್ದಕ್ಕೆ ಗುಂಡಿಕ್ಕಿ ಡಿಜೆಯ ಹತ್ಯೆ: ಆರೋಪಿ ಪೊಲೀಸರ ವಶಕ್ಕೆ

1-sm

Delhi; ಬಿಭವ್‌ ಬಿಡುಗಡೆಯಾದರೆ ಅಪಾಯ: ಸಂಸದೆ ಸ್ವಾತಿ ಮಲಿವಾಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.