ಚಿಂಚೋಳಿ: ಜಲಾಶಯದಲ್ಲಿ ಮೀನು ಹಿಡಿಯಲು ಹೋಗಿ ತಂದೆ ಮಗ ಸಾವು; ಮೃತದೇಹ ಪತ್ತೆ
Team Udayavani, Aug 3, 2022, 1:42 PM IST
ಚಿಂಚೋಳಿ: ತಾಲೂಕಿನ ಚಂದ್ರಂಪಳ್ಳಿ ಜಲಾಶಯದಲ್ಲಿ ಮೀನು ಹಿಡಿಯಲು ಹೋದ ತಂದೆ ಮಗ ಜಲಾಶಯದಲ್ಲಿ ಸಿಲುಕಿ ಮೃತಪಟ್ಟಿದ್ದು, ಬುಧವಾರ ಮೃತದೇಹ ಪತ್ತೆಯಾಗಿದೆ.
ಚಂದ್ರಂಪಳ್ಳಿ ಗ್ರಾಮದ ರಾಜಪ್ಪ ತಿಮ್ಮಯ್ಯ (45) ಮತ್ತು ಆತನ ಮಗ ಮಹೇಶ್ (12) ಮೃತ ದುರ್ದೈವಿಗಳು.
ಮುಖ್ಯ ಕಾಲುವೆಯಲ್ಲಿ ಮಂಗಳವಾರ ಮುಂಜಾನೆ ಮೀನುಹಿಡಿಯಲು ಚಂದ್ರಂಪಳ್ಳಿ ಜಲಾಶಯಕ್ಕೆ ಹೋಗಿದ್ದರು. ಮಧ್ಯಾಹ್ನ ಆದರೂ ಮನೆಗೆ ಬಾರದೇ ಇರುವುದರಿಂದ ಆತನ ಇನ್ನೊಬ್ಬ ಮಗ ಊರಿನ ಜನರಿಗೆ ತಿಳಿದ್ದಾನೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಪು: ಸಾವಿನಲ್ಲೂ ಒಂದಾದರು ಐದು ದಶಕಗಳ ಕಾಲ ಜೊತೆಯಾಗಿ ಬಾಳಿ ಬದುಕಿದ ದಂಪತಿ
ಕಾಲುವೆ ಗೇಟಿನಿಂದ ನೀರು ಹರಿಯಲು ಬಿಟ್ಟಿದ್ದರಿಂದ ನೀರಿನ ರಭಸಕ್ಕೆ ಶವಗಳು ಕಲುಷಿತ ನೀರಿನಲ್ಲಿ ಕಾಣದೆ ಇರುವುದರಿಂದ ಬುಧವಾರ ಮುಂಜಾನೆ ಕಾಲುವೆ ನೀರು ಬಂದ್ ಮಾಡಿ ಶೋಧಕಾರ್ಯ ನಡೆಸಿದ್ದು, ಇಬ್ಬರ ಶವ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ತಹಸೀಲ್ದಾರ್ ಅಂಜುಮ್ ತಬಸ್ಸುಮ್ ಅಗ್ನಿಶಾಮಕದಳ ಚಂದ್ರಂಪಳ್ಳಿ ನೀರಾವರಿ ಯೋಜನೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್
Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ
Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ
Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ