ಸಾಮಾಜಿಕ ಸ್ವಾಸ್ಥ್ಯಕ್ಕೆ ಬುದ್ದ ಮಾರ್ಗ ಅನಿವಾರ್ಯ


Team Udayavani, May 16, 2022, 11:06 AM IST

5budda

ಕಲಬುರಗಿ: ಈಗಿನ ಸಾಮಾಜಿಕ ಅನಿಷ್ಟಗಳಿಗೆ ಮಹಾತ್ಮಾ ಗೌತಮ ಬುದ್ಧರು ನೀಡಿದ ಚಿಂತನೆಗಳೇ ಚಿಕಿತ್ಸಾ ಮಾರ್ಗ ಕಲ್ಪಿಸುತ್ತದೆ. ಪ್ರಬುದ್ಧ ಭಾರತಕ್ಕೆ ಬುದ್ಧರ ಚಿಂತನೆಗಳ ಅನುಷ್ಠಾನ ಅನಿವಾರ್ಯ ಎಂದು ಕಲಬುರಗಿ ರಂಗಾಯಣದ ನಿರ್ದೇಶಕ ಪ್ರಭಾಕರ ಜೋಶಿ ಪ್ರತಿಪಾದಿಸಿದರು.

ನಗರದ ಕನ್ನಡ ಭವನದ ಸುವರ್ಣ ಸಭಾ ಭವನದಲ್ಲಿ ಮಹೇಂದ್ರ ಫೌಂಡೇಶನ್‌ ಉದ್ಘಾಟಿಸಿ ಅವರು ಮಾತನಾಡಿದರು.

ರವೀಂದ್ರನಾಥ ಟಾಗೋರ್‌ ಹೇಳಿದಂತೆ ಬೆಂಕಿ ಬಿದ್ದಾಗ ಸಂಗೀತ ನುಡಿಸುವ ಬದಲು ನೀರು ಸುರಿಯುವುದು ಮುಖ್ಯ. ಸಮಾಜದಲ್ಲಿ ಉದ್ಭವಿಸಿರುವ ಸಮಸ್ಯೆಗಳಿಗೆ ಬುದ್ಧ ಮಾರ್ಗದ ಅನುಷ್ಠಾನಕ್ಕೆ ಮುಂದಾಗದೇ ಏನೇ ಮಾಡಿದರೂ ಅಪ್ರಸ್ತುತ ಎನಿಸುತ್ತದೆ ಎಂದರು.

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಮಹೇಂದ್ರ ಎಂ. ಮುಖ್ಯ ಅತಿಥಿಯಾಗಿ ಮಾತನಾಡಿ, ಧರ್ಮ-ಶಾಸ್ತ್ರಗಳು ಮನುಷ್ಯನನ್ನು ಭಯದಿಂದ ಮುಕ್ತಗೊಳಿಸುವ ಕೆಲಸ ಮಾಡಬೇಕು. ಆದರೆ ಈಗಿನ ಸಾಮಾಜಿಕ ಅನಿಷ್ಠ ಮತ್ತು ಯುದ್ಧಗಳಿಗೆ ಧರ್ಮ- ಶಾಸ್ತ್ರಗಳೇ ಇಂಬು ನೀಡುತ್ತಿವೆ. ಭಾರತದ ಇತಿಹಾಸವನ್ನು ಸುಳ್ಳು ಸುಳ್ಳಾಗಿ ನಿರೂಪಿಸಿದ ಕೆಲವರ ತಪ್ಪಿಗಳಿಂದಾಗಿ ಇಂತಹ ಸ್ಥಿತಿ ನಿರ್ಮಾಣಗೊಂಡಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಕಲ್ಯಾಣ ಕರ್ನಾಟಕ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ| ಚಂದ್ರಶೇಖರ ದೊಡ್ಡಮನಿ ಮಾತನಾಡಿದರು.

ಬಳಿಕ ನಡೆದ ಕವಿಗೋಷ್ಠಿಯಲ್ಲಿ ಸಾಹಿತಿಗಳಾದ ಡಾ| ಶಿವರಂಜನ ಸತ್ಯಂಪೇಟೆ, ಡಾ| ಪಂಡಿತ ಬಿ.ಕೆ. ಪಲ್ಲವಿ ಕಾಂಬ್ಳೆ, ಶಕುಂತಲಾ ಹಡಗಲಿ, ಡಾ| ಕೆ.ಎಸ್‌.ಬಂಧು, ವಿಜಯಕುಮಾರ ರೋಣದ, ಧರ್ಮಣ್ಣ ಎಚ್‌.ಧನ್ನಿ, ಪಿ.ನಂದಕುಮಾರ್‌, ಎಸ್‌. ಎಂ.ಪಟ್ಟಣಕರ್‌, ಎಚ್‌.ಎಸ್‌.ಬೇನಾಳ ಸ್ವರಚಿತ ಕವಿತೆಗಳನ್ನು ವಾಚಿಸಿದರು. ಹುಣಸಗಿಯ ಹಿರಿಯ ಉಪನೋಂದಣಾಧಿಕಾರಿ ಯಶವಂತ ಶಿಂಧೆ, ಸಾಹಿತಿಗಳಾದ ಡಾ| ಚಿ.ಸಿ.ನಿಂಗಣ್ಣ ಮುಖ್ಯ ಅತಿಥಿಗಳಾಗಿ ಹಾಗೂ ಪ್ರಾಂಶುಪಾಲ ಬಿ.ಸಿ.ಚವ್ಹಾಣ, ನೌಕರರ ಸಂಘ ಜಿಲ್ಲಾ ಉಪಾಧ್ಯಕ್ಷ ಬಾಬು ಮೌರ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಪತ್ರಕರ್ತ ಮಹೇಶ್‌ ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಫೌಂಡೇಶನ್‌ ಅಧ್ಯಕ್ಷೆ ಜ್ಯೋತಿ ಚಂದ್ರಶೇಖರ ದೊಡ್ಡಮನಿ, ಎಸ್‌.ಎಂ.ಪಟ್ಟಣಕರ್‌, ಹಿರಿಯ ಪತ್ರಕರ್ತ ಶರಣು ಗೊಬ್ಬೂರ್‌, ಮನೋಹರ ಹಡಗಲಿ, ಸಿದ್ಧಣ್ಣ ಹಾಲಬಾವಿ, ಪರಮೇಶ್ವರ ಪೆಂಚನಕರ್‌, ಬಸವರಾಜ ಶಿವಕೇರಿ, ಗೋವಿಂದರಾವ್‌ ಕುಲಕರ್ಣಿ, ರತನ್‌ ಕುಮಾರ, ದೇವನಗೌಡ ಪಾಟೀಲ್‌, ಬಿ.ಎಸ್‌.ಮಾಲಿಪಾಟೀಲ್‌, ವೈ.ಎಚ್‌.ವಜ್ಜಲ್‌, ಅನಿಲಕುಮಾರ್‌ ಸುಗಂ , ಅಜಯ ಮಡಪೆ ಹಾಗೂ ಇತರರು ಇದ್ದರು. ಡಾ| ಸಂತೋಷ ಕುಮಾರ ಕಂಬಾರ ನಿರೂಪಿಸಿದರು. ಫೌಂಡೇಶನ್‌ ಕಾರ್ಯದರ್ಶಿ ಶರಣಬಸವ ಹೆಗಡೆ ಸ್ವಾಗತಿಸಿದರು. ಸತೀಶ್‌ ಸಜ್ಜನ್‌ ವಂದಿಸಿದರು.

ಟಾಪ್ ನ್ಯೂಸ್

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.