ಕಾರು ಡಿಕ್ಕಿ: ಇಬ್ಬರಿಗೆ ಗಂಭೀರ ಗಾಯ
Team Udayavani, Nov 13, 2017, 11:40 AM IST
ಶಹಾಬಾದ: ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಗಂಭೀರವಾಗಿ ಗಾಯಗೊಂಡ ಘಟನೆ
ನಗರದ ಜೆಇ ಕಾಲೋನಿ ಬಳಿ ರವಿವಾರ ನಡೆದಿದೆ.
ನಗರದ ಮಡ್ಡಿ ನಂ.1ರ ಯುವಕರಾದ ಹಣಮಂತ ಭೀಮರಾಯ ಹಾಗೂ ವಾಸು ಸುಬ್ರಮಣ್ಯಂ ಎಂಬುವವರು ಗಾಯಗೊಂಡಿದ್ದಾರೆ. ನಗರದ ರಾಷ್ಟ್ರೀಯ ಹೆದ್ದಾರಿ ಮೂಲಕ ಜಿಇ ಕಾಲೋನಿ ಒಳಗಡೆ ಟಿವಿಎಸ್ ವಾಹನದ ಮೇಲೆ ಹಾಲು ಮಾರಲು ಹೊರಟ ಸಂದರ್ಭದಲ್ಲಿ ಘಟನೆ ಸಂಭವಿಸಿದೆ. ಸ್ಥಳದಲ್ಲಿದ್ದ ಜನರು ಆಂಬುಲೆನ್ಸ್ ಮೂಲಕ ಯುವಕರನ್ನು ಕಲಬುರಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ