ಅಂಚೆ ವಿಮಾ ಗ್ರಾಮಕ್ಕೆ ನಗದು ಪುರಸ್ಕಾರ


Team Udayavani, Feb 21, 2018, 10:53 AM IST

gul-6.jpg

ಆಳಂದ: ಗ್ರಾಮೀಣ ಭಾಗದ ಪ್ರತಿಯೊಂದು ಕುಟುಂಬದಲ್ಲಿ ಅಂಚೆ ಜೀವ ವಿಮೆ ಕೈಗೊಂಡು ಸಂಪೂರ್ಣ ವಿಮಾ ಗ್ರಾಮವಾದರೆ ಅಂತಹ ಗ್ರಾಮಕ್ಕೆ ಲಕ್ಷ ರೂಪಾಯಿ ಪುರಸ್ಕಾರ ನೀಡಲಾಗುತ್ತಿದೆ ಎಂದು ಅಂಚೆ ಇಲಾಖೆಯ
ಕಲಬುರಗಿ ವಿಭಾಗೀಯ ಹಿರಿಯ ಅಧೀಕ್ಷಕ ಎಸ್‌.ಎಸ್‌. ಪಾಟೀಲ ಹೇಳಿದರು.

ತಾಲೂಕಿನ ಕಣಮಸ್‌ ಗ್ರಾಮದಲ್ಲಿ ಮಂಗಳವಾರ ಅಂಚೆ ಇಲಾಖೆ ಹಮ್ಮಿಕೊಂಡ ಇಲಾಖೆಯ ಯೋಜನೆಗಳ ಮಾಹಿತಿ
ಕಾರ್ಯಕ್ರಮ ಹಾಗೂ ಗ್ರಾಮೀಣ ಅಂಚೆ ಜೀವ ವಿಮೆ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಅತ್ಯಂತ ವಿಶ್ವಾಸರ್ಹ ಇಲಾಖೆಯ ಅಂಚೆ ಕಚೇರಿಯಲ್ಲಿ ಗ್ರಾಹಕರು ಠೇವಣಿ ಇರಿಸುವುದು, ಉಳಿತಾಯ ಖಾತೆ ತೆರೆಯುವುದು ಮತ್ತು ವಿಮಾ ಪಾಲಿಸಿಗಳಿಂದ ಭವಿಷ್ಯದಲ್ಲಿ ಲಾಭ ಹೊಂದಲು ಸಾಧ್ಯವಿದೆ ಎಂದು ಹೇಳಿದರು. 

ಕೇವಲ 50 ರೂಪಾಯಿ ವೆಚ್ಚದಲ್ಲಿ ಉಳಿತಾಯ ಖಾತೆ ತೆರೆದ ಗ್ರಾಹಕರಿಗೆ ಉಚಿತ ಎಟಿಎಂ ಕಾರ್ಡ್‌, ಸೇವಾ ತೆರಿಗೆ ಸಂಪೂರ್ಣ ಉಚಿತವಾಗಿರುತ್ತದೆ. ಮುಂದಿನ ದಿನಗಳಲ್ಲೂ ಅಂಚೆ ಗ್ರಾಮೀಣ ಶಾಖೆಗಳಲ್ಲಿ ಕಂಪ್ಯೂಟರ್‌ ಅಳವಡಿಸಿ ಆನ್‌ಲೈನ್‌ ವ್ಯವಸ್ಥೆ ಮೂಲಕ ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ಹಣದ ವ್ಯವಹಾರ ಕೈಗೊಳ್ಳಬಹುದಾಗಿದೆ. ಆಧಾರ ಕಾರ್ಡ್‌ಗಳಲ್ಲಿನ ಲೋಪದೋಷ ಸರಿಪಡಿಸುವಿಕೆಯಂತೆ ಹತ್ತು ಹಲವಾರ ಯೋಜನೆಗಳು ಜಾರಿಗೆ ತರುವ ಯೋಜನೆ ಇದೆ. ಎಸ್‌.ಬಿ, ಆರ್‌ಡಿ, ಟಿಡಿ, ಎಸ್‌ಎಸ್‌ಎ, ಆರ್‌ಪಿಎಲ್‌ಐ ಯೋಜನೆಗಳ ಲಾಭವನ್ನು ಪಡೆಯಬೇಕು ಎಂದರು.

ಸಹಾಯಕ ಅಧಿಧೀಕ್ಷಕ ಆರ್‌.ಕೆ. ಉಮರಾಣಿ ಮಾತನಾಡಿ, ಸುಕನ್ಯ ಸಮೃದ್ಧಿ ಅಡಿಯಲ್ಲಿ ತಿಂಗಳಿಗೆ ಸಾವಿರ ಸೇರಿ 14 ವರ್ಷಗಳ ಕಾಲ ತುಂಬಿದರೆ, ಸುಮಾರು 5 ಲಕ್ಷ ರೂಪಾಯಿ ವಿಮಾ ಮೊತ್ತ ದೊರೆಯುತ್ತದೆ. ಇಂಥ ಹಲವಾರ ಸೇವಾ
ತೆರಗಿ ರಹಿತ ಯೋಜನೆಗಳಿವೆ. ಗ್ರಾಮೀಣ ಜನರು ಲಾಭ ಪಡೆಯಬೇಕು ಎಂದರು. 

ಅಂಚೆ ಸಹಾಯಕ ಅಧೀಕ್ಷಕ ಸುಶಿಲ ಕುಮಾರ ತಿವಾರಿ ಮಾತನಾಡಿದರು. ಅಂಚೆ ಕ್ಷೇತ್ರಾಧಿಕಾರಿ ವಿಜಯಕುಮಾರ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಪೋಸ್ಟ್‌ ಮಾಸ್ಟರ್‌ಗಳಾದ ಸಾತಲಿಂಗಪ್ಪ ತೋರಕಡೆ, ಪರಮೇಶ್ವರ ಪಾಟೀಲ, ಶ್ರೀಶೈಲ ಜಳಕೋಟಿ, ಶೇಖರ ವಡಗಾಂವ, ಮಹಾದೇವ ಕೊರಳ್ಳಿ, ಮಲ್ಲೇಶಪ್ಪ ಮಲಶೆಟ್ಟಿ, ಸುಧಾಕರ ಕುಲಕರ್ಣಿ ಮತ್ತು ಗ್ರಾಮದ ಮುಖಂಡರಾದ ಸಿದ್ರಾಮಪ್ಪ ಪಾಟೀಲ, ಶರಣಯ್ಯ ಸ್ವಾಮಿ, ಸೂರ್ಯಕಾಂತ ಕಾಳೆ, ಶಶಿಕಾಂತ ಕಾಳೆ, ದತ್ತಾತ್ರೆಯ ಆಳಂಗೆ, ಷಣ್ಮೂಖ ಮಾಂಜ್ರೆ, ಗ್ರಾಪಂ ಸದಸ್ಯ ಚಂದ್ರಕಲಾ ಮೊದಲಾದವರು ಇದ್ದರು. ಬಾಬುರಾವ್‌ ಪಾಟೀಲ ಸ್ವಾಗತಿಸಿದರು. ಮಾರುತಿ ಗೊಣೆಪ್ಪನವರ ನಿರೂಪಿಸಿದರು. ಲಕ್ಕನ ಪವಾರ ವಂದಿಸದರು.

ಗ್ರಾಮಸ್ಥರ ಗೊಂದಲ ನಿವಾರಿಸಿದ ಅಧಿಕಾರಿಗಳು
ಆಳಂದ: ಕೇಂದ್ರ ಸರ್ಕಾರವು ಅಂಚೆ ಇಲಾಖೆ ಮೂಲಕ ಜಾರಿಗೆ ತಂದಿರುವ ಜನಸ್ನೇಹಿ ಯೋಜನೆಗಳ ಕುರಿತು
ತಾಲೂಕಿನ ಕಣಮಸ್‌ ಗ್ರಾಮದಲ್ಲಿ ಅಂಚೆ ವಿಭಾಗೀಯ ಅಧಿಕಾರಿಗಳು ಜಾಗೃತಿ ಮೂಡಿಸಿದರು. ಗ್ರಾಮೀಣ ಅಂಚೆ ಜೀವವಿಮೆ ಮೇಳದ ನಂತರ ಗ್ರಾಮದಲ್ಲಿ ಅಧಿಕಾರಿಗಳು ಯೋಜನೆಗಳ ಸದ್ಬಳಕೆ ಕೈಗೊಳ್ಳುವಂತೆ ಮಾಹಿತಿ ನೀಡಿದರು. ಗ್ರಾಮಸ್ಥರು ಕೇಳಿದ ಪ್ರಶ್ನಿಗಳಿಗೆ ಉತ್ತರಿಸುವ ಮೂಲಕ ಜನರಲ್ಲಿ ಯೋಜನೆಗಳ ಗೊಂದಲ ನಿವಾರಿಸಿದರು.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.