ಸಂಭ್ರಮ ಸಡಗರದ ರಂಜಾನ್‌ ಆಚರಣೆ


Team Udayavani, Jun 16, 2018, 11:03 AM IST

chikkamagaluru-1.jpg

ಬಾಳೆಹೊನ್ನೂರು: ರಂಜಾನ್‌ ತಿಂಗಳಲ್ಲಿ ಧಾನ ಧರ್ಮ ಮಾಡಿದರೆ ಇಹಪರದಲ್ಲಿ ಯಶಸ್ಸು ದೊರಕಲಿದೆ ಎಂಬ ನಂಬಿಕೆಯಿದೆ ಎಂದು ಪಟ್ಟಣದ ಮಸೀದಿಕೆರೆ ಗ್ರಾಮದ ಅಲ್‌ ಬದ್ರಿಯಾ ಜುಮ್ಮಾ ಮಸೀದಿ ಧರ್ಮಗುರುಗಳಾದ ಅಬುಸಾಲಿ ಸಖಾಫಿ ಹೇಳಿದರು.

ಅವರು ಶುಕ್ರವಾರ ಮಸೀದಿಕೆರೆ ಗ್ರಾಮದ ಅಲ್‌ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ರಂಜಾನ್‌ ಆಚರಣೆಯ  ಪ್ರಯುಕ್ತ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಾತನಾಡಿದರು. ಮುಸ್ಲಿಂ ಬಾಂಧವರು ಪವಿತ್ರ ರಂಜಾನ್‌ ಹಬ್ಬವನ್ನು  ಸಡಗರ ಸಂಭ್ರಮದಿಂದ ಹೊಸ ಬಟ್ಟೆ ಧರಿಸಿ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ  ಶುಭಾಶಯ ವಿನಿಮಯ ಮಾಡಿಕೊಳ್ಳುತ್ತಾರೆ.

ಅಲ್ಲದೆ ಒಂದು ತಿಂಗಳಿಂದ ಉಪವಾಸ ವ್ರತಾಚರಣೆ ಮೂಲಕ  ದೇಹ ದಂಡಿಸಿ, ತಿಂಗಳ ಕೊನೆಯಲ್ಲಿ ಚಂದ್ರನ ದರ್ಶನ ಪಡೆಯುತ್ತಾರೆ.  ಬಹಳ ಪ್ರಮುಖವಾಗಿ ದಾನ, ದರ್ಮಮಾಡಿ ಆತ್ಮ ತೃಪ್ತಿ ಪಡೆಯುತ್ತಾರೆ ಎಂದರು. ಈ ಸಂದರ್ಭದಲ್ಲಿ ಅಲ್‌ ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷ ಟಿ.ಎಂ.ನಾಸೀರ್‌, ಕಾರ್ಯದರ್ಶಿ ಮೈಯ್ಯದ್ದಿ, ಕಾಂಗ್ರೆಸ್‌ ಮುಖಂಡ ಕೆ.ಇಬ್ರಾಹಿಂ, ಲತೀಪ್‌, ಅಲ್‌ ಬದ್ರಿಯಾ ಮಸೀದಿಯ ಅಹಮ್ಮದ್‌ ಝಮೀರ್‌, ಇಬ್ರಾಹಿಂಶಾಪಿ, ರಪೀಕ್‌.ಕೆ.ಎಂ. ಶಾನ್ವಾಜ್‌, ರಪೀಕ್‌.ಎಸ್‌, ಆಸಿಪ್‌ ಆಲಿ, ನಯಾಜ್‌, ಜುಹೇಬ್‌, ಹಾರೀಸ್‌, ಹಮೀದ್‌ ಉಸ್ತಾಧ್‌, ಟಿ.ಡಿ. ಮೈದಿನ್‌ ಇದ್ದರು. ಸುತ್ತಮುತ್ತಲ ಮುಸಲ್ಮಾನ್‌ ಬಾಂಧವರು ಪಾಲ್ಗೊಂಡು ವಿಷೇಷ ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. 

ಸಡಗರದ ರಂಜಾನ್‌ ಆಚರಣೆ

ಕೊಪ್ಪ: ತಾಲೂಕಿನ ಕೊಪ್ಪ ನಾರ್ವೆ, ಜಯಪುರ, ಕಮ್ಮರಡಿ ಹಾಗೂ ಕುದ್ರೆಗುಂಡಿಯಲ್ಲಿ ಶುಕ್ರವಾರ ರಂಜಾನ್‌ ಹಬ್ಬವನ್ನು ಆಚರಿಸುವ ಮೂಲಕ ಶಾಫಿ ಪಂಥದ ಮುಸ್ಲಿಮರು ಕಳೆದೊಂದು ತಿಂಗಳಿನಿಂದ ಹಿಡಿದಿದ್ದ ಉಪವಾಸ ವ್ರತವನ್ನು ಅಂತ್ಯಗೊಳಿಸಿದರು.

ಕೇರಳ, ತಮಿಳುನಾಡು, ಕರಾವಳಿ ಕರ್ನಾಟಕ ಭಾಗದ ಮುಸ್ಲಿಮರು ಅರಬ್‌ ರಾಷ್ಟ್ರಗಳ ಪದ್ಧತಿ ಅನುಸರಿಸುತ್ತಾರೆ. ಅರಬ್‌ ರಾಷ್ಟ್ರದಲ್ಲಿ ಚಂದ್ರದರ್ಶನವಾದ ಮೇಲೆ ಶಾಫಿ ಪಂಥದ ಮುಸ್ಲಿಮರು ಮರುದಿನ ಹಬ್ಬ ಆಚರಣೆ ಮಾಡುತ್ತಾರೆ. ಅದರಂತೆ ಪಟ್ಟಣದ ಮೋಹಿದ್ದೀನ್‌ ಜುಮ್ಮಾ ಮಸೀದಿ, ನೇತಾಜಿ ನಗರದ ಬದ್ರಿಯ ಜುಮ್ಮ ಮಸೀದಿ, ರಾಘವೇಂದ್ರ ನಗರದ ನೂರುಲ್‌ ಆಲಮ್‌ ಜುಮ್ಮ ಮಸೀದಿ ಸೇರಿದಂತೆ ವಿವಿಧೆಡೆ ರಂಜಾನ್‌ ಹಬ್ಬವನ್ನು ಆಚರಿಸಿದರು. 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—dsdasd

Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.