ಕೇಂದ್ರೀಯ ವಿವಿ ಕುಲಪತಿ ಹುದ್ದೆ 10 ತಿಂಗಳಿಂದ ಖಾಲಿ

ಅನುಷ್ಠಾನಗೊಳಿಸುವಲ್ಲಿ ಕೇಂದ್ರೀಯ ವಿವಿಯೇ ಪ್ರಮುಖ ಪಾತ್ರ ವಹಿಸಬೇಕಿದೆ.

Team Udayavani, Mar 2, 2021, 6:03 PM IST

ಕೇಂದ್ರೀಯ ವಿವಿ ಕುಲಪತಿ ಹುದ್ದೆ 10 ತಿಂಗಳಿಂದ ಖಾಲಿ

ಕಲಬುರಗಿ: ರಾಜ್ಯದ ಏಕೈಕ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಕುಲಪತಿ ಹುದ್ದೆ ಕಳೆದ ಹತ್ತು ತಿಂಗಳಿನಿಂದ ಖಾಲಿ ಬಿದ್ದಿದೆ. ಪ್ರೊ|ಎಚ್‌. ಎಂ. ಮಹೇಶ್ವರಯ್ಯ ಕುಲಪತಿ ಹುದ್ದೆಯಿಂದ ಕಳೆದ ಏಪ್ರಿಲ್‌ ತಿಂಗಳಲ್ಲಿ ನಿವೃತ್ತಿಯಾಗಿದ್ದು, ಕೋವಿಡ್‌ ಹಿನ್ನೆಲೆಯಲ್ಲಿ ಮೂರು ತಿಂಗಳು ಸೇವೆ ವಿಸ್ತರಿಸಲಾಗಿತ್ತು. ನಂತರ ಪ್ರೊ|ಅಳಗವಾಡಿ ಪ್ರಭಾರಿ ಕುಲಪತಿಗಳಾಗಿದ್ದಾರೆ. ಕಾಯಂ ಕುಲಪತಿ ಇರದಿದ್ದಕ್ಕೆ ಶೈಕ್ಷಣಿಕವಾಗಿ ಹಿನ್ನಡೆಯಾಗಿದೆ.

ಹೊಸ ಕೋರ್ಸ್‌ ಪ್ರಾರಂಭದ ನಿಟ್ಟಿನಲ್ಲಿ ಪ್ರಮುಖ ನಿರ್ಧಾರ ಕೈಗೊಳ್ಳಬೇಕಿದೆ. ಮುಂದಿನ 2021-22 ಶೈಕ್ಷಣಿಕ ವರ್ಷದ ಅಕಾಡೆಮಿಕ್‌ ಚಟುವಟಿಕೆಗಳಿಗೆ ಸಂಬಂಧಿ ಸಿದಂತೆ ಅಧಿ ಸೂಚನೆ ಹೊರಡಿಸಬೇಕಿದೆ. ಕಾಯಂ ಕುಲಪತಿ ಇಕ್ಕದ್ದಕ್ಕೆ ಯಾವುದೇ ಕಾರ್ಯಗಳಾಗುತ್ತಿಲ್ಲ. ಹೊಸ ಶಿಕ್ಷಣ ನೀತಿ ನೇಮಕಾತಿ-2020 ಅನುಷ್ಠಾನಗೊಳಿಸುವಲ್ಲಿ ಕೇಂದ್ರೀಯ ವಿವಿಯೇ ಪ್ರಮುಖ ಪಾತ್ರ ವಹಿಸಬೇಕಿದೆ. ಈ ನಿಟ್ಟಿನಲ್ಲಿ ವಿಚಾರ ಸಂಕಿರಣ, ಸಭೆಗಳಾಗಬೇಕಿದೆ. ನೇಮಕಾತಿ ನಡೆಯಬೇಕಿದೆ. ಕಾಯಂ ಕುಲಪತಿ ಇದ್ದರೆ ಮಾತ್ರ ನಿರ್ಧಾರ ಕೈಗೊಳ್ಳಬಹುದಾಗಿದೆ.

ಒಂದು ದಿನದ ವಿಸಿ: ಪ್ರೊ| ಎಚ್‌.ಎಂ. ಮಹೇಶ್ವರಯ್ಯ ಕುಲಪತಿ ಹುದ್ದೆಯಿಂದ ಬಿಡುಗಡೆ ಹೊಂದಿದ ನಂತರ ಪ್ರೊ|ಎನ್‌. ನಾಗರಾಜು 13 ದಿನಗಳ ಕಾಲ ಪ್ರಭಾರಿ ವಿಸಿಯಾಗಿ ಕಾರ್ಯನಿರ್ವಹಿಸಿದರೆ ರೊಮ್ಯಾಟ್‌ ಜಾನ್‌ ಎನ್ನುವರು ಒಂದು ದಿನ ವಿಸಿಯಾಗಿ ಕಾರ್ಯನಿರ್ವಹಿಸಿದರು. ನಂತರ ಪ್ರೊ| ಎಂ.ವಿ. ಅಳಗವಾಡಿ ಪ್ರಭಾರಿ ವಿಸಿಯಾಗಿ ಕಾರ್ಯಭಾರ ವಹಿಸಿಕೊಂಡು ಮುನ್ನಡೆಸಿಕೊಂಡು ಬರುತ್ತಿದ್ದಾರೆ. ವಿವಿ ವಾರ್ಷಿಕ ಘಟಿಕೋತ್ಸವ ಸಹ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಸಬೇಕು. ಆದರೆ ಕಾಯಂ ಕುಲಪತಿಗಳಿಲ್ಲದಿದ್ದಕ್ಕೆ ನಿರ್ಧಾರ ತೆಗೆದುಕೊಳ್ಳಲಿಕ್ಕಾಗುತ್ತಿಲ್ಲ.

ಕುಲಸಚಿವ ಸ್ಥಾನಕ್ಕೆ ನಡೆದಿತ್ತು ಕಿತ್ತಾಟ
ವಿವಿಗೆ ಕಾಯಂ ಕುಲಪತಿ ಇರದೇ ಪ್ರಭಾರಿ ವಿಸಿ ಇರುವ ಕಾರಣದಿಂದಲೇ ಪ್ರಭಾರಿ ಕುಲಪತಿ ಹಾಗೂ ಕುಲಸಚಿವರ ನಡುವೆ ಕಿತ್ತಾಟ ಕೂಡ ನಡೆದಿತ್ತು. ಪ್ರಭಾರಿ ಕುಲಪತಿಗಳು ಮುಷ್ತಾಕ್‌ ಅಹ್ಮದ ಐ ಪಟೇಲ್‌ ಅವರನ್ನು ಕುಲಸಚಿವ ಹುದ್ದೆಯಿಂದ ಬಿಡುಗಡೆಗೊಳಿಸಿ ಬಸವರಾಜ ಡೋಣೂರ ಅವರನ್ನು ಕುಲಸಚಿವರನ್ನಾಗಿ ನೇಮಿಸಿದ್ದರು. ಡೋಣೂರ ಅವರಿಗೆ ಅಧಿಕಾರ ಹಸ್ತಾಂತರಕ್ಕೆ ಪಟೇಲ್‌ ನಿರಾಕರಿಸಿದ್ದರು. ಐದು ವರ್ಷದ ಅವಧಿ ಇದ್ದರೂ ಕಾನೂನು ಬಾಹಿರವಾಗಿ ಎರಡು ವರ್ಷಕ್ಕೆ ಅಧಿಕಾರ ಕಡಿತಗೊಳಿಸಿರುವುದು ಸರಿಯಲ್ಲ ಎಂದು ಬಲವಾಗಿ ಆಕ್ಷೇಪಿಸಿದ್ದರು. ಕುರ್ಚಿಗಾಗಿ ಇಬ್ಬರ ನಡುವೆ ಕಿತ್ತಾಟ ನಡೆದಿತ್ತು. ಕಾಯಂ ಕುಲಪತಿಗಳಿದ್ದರೆ ಇದ್ಯಾವುದಕ್ಕೂ ಆಸ್ಪದವಿರುತ್ತಿರಲಿಲ್ಲ.

*ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

Thailandನಲ್ಲಿ ಗುಜರಿ ಮಾಫಿಯಾದ ಕಿಂಗ್‌ ಪಿನ್‌ ರವಿ ಕಾನಾ, ಪ್ರಿಯತಮೆ ಕಾಜಲ್‌ ಜಾ ಬಂಧನ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.