ಅಭಿವೃದ್ಧಿಯಲ್ಲಿ ಚಿಂಚೋಳಿಗೆ ನಾಲ್ಕನೇ ಸ್ಥಾನ


Team Udayavani, Oct 19, 2017, 10:42 AM IST

gul-2.jpg

ಚಿಂಚೋಳಿ: ರಾಜ್ಯದಲ್ಲಿಯೇ ಚಿಂಚೋಳಿ ತಾಲೂಕು ಅಭಿವೃದ್ಧಿಯಲ್ಲಿ 4ನೇ ಸ್ಥಾನದಲ್ಲಿದ್ದು, ಗಡಿಭಾಗದ ಕುಂಚಾವರಂ ಗ್ರಾಮವನ್ನು ಮುಖ್ಯಮಂತ್ರಿಗಳ ಆದರ್ಶ ಗ್ರಾಮ ಯೋಜನೆ ಅಡಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಅಭಿವೃದ್ಧಿ ಗೊಳಿಸಲು ಒಂದು ಕೋಟಿ ರೂ.ಮಂಜೂರಿ ಮಾಡಲಾಗಿದೆ ಎಂದು ಶಾಸಕ ಡಾ| ಉಮೇಶ ಜಾಧವ್‌ ಹೇಳಿದರು.

ತಾಲೂಕಿನ ಕುಂಚಾವರಂ ಗ್ರಾಪಂ ಕಚೇರಿ ಆವರಣದಲ್ಲಿ ಮಂಗಳವಾರ 2017-18ನೇ ಸಾಲಿನ ಡಾ| ಬಿ.ಆರ್‌. ಅಂಬೇಡ್ಕರ್‌ ವಸತಿ ಯೋಜನೆ ಅಡಿ ಫಲಾನುಭವಿಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸುವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನ.1ರಂದು ಅನೀಲಭಾಗ್ಯ ಯೋಜನೆ ಜಾರಿಗೊಳಿಸಲಿದ್ದಾರೆ. ಇದರಿಂದ ಅನೇಕ ಬಡ ಕುಟುಂಬಗಳ ಜೀವನ ಶೈಲಿ ಬದಲಾಗಲಿದೆ. ಕುಂಚಾವರಂ ಗಡಿಪ್ರದೇಶದ ಅಭಿವೃದ್ಧಿಗೆ ಕಳೆದ ನಾಲ್ಕು ವರ್ಷಗಳಿಂದ ಹಗಲಿರುಳು ಶ್ರಮಿಸಿದ್ದೇನೆ ಎಂದರು. ಕುಂಚಾವರಂ ಗ್ರಾಪಂ ಅಧ್ಯಕ್ಷ ಗೋಪಾಲ ಬಿ., ತಾಪಂ ಸದಸ್ಯ ಚಿರಂಜೀವಿ ಶಿವರಾಮಪುರ, ಉಪಾಧ್ಯಕ್ಷ ಉಮಾಪತಿ ಶಿವರಾಮಪುರ, ನರಸಿಂಹಲು ಸವಾರಿ, ನರಸಿಂಹಲು ಕುಂಬಾರ ಮಾತನಾಡಿದರು. ತಾಪಂ ಅಧ್ಯಕ್ಷೆ ರೇಣುಕಾ ಚವ್ಹಾಣ, ಅನುಸೂಜ ಗೊಲ್ಲ ಇದ್ದರು. ತುಕ್ಕಪ್ಪ ಸ್ವಾಗತಿಸಿದರು,
ರಾಮಕೃಷ್ಣ ನಿರೂಪಿಸಿದರು. 

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.