ಚಿಂಚೋಳಿ: ಭಾರಿ ಮಳೆಗೆ ಜನರ ಪರದಾಟ; ರಸ್ತೆ ಸಂಪರ್ಕ ಕಡಿತ
Team Udayavani, Sep 9, 2022, 9:44 PM IST
ಚಿಂಚೋಳಿ: ತಾಲೂಕಿನ ಅನೇಕ ಗ್ರಾಮಗಳು ಶುಕ್ರವಾರ ಮಧ್ಯಾಹ್ನ ಸುರಿದ ಧಾರಾಕಾರ ಮಳೆಯಿಂದ ಕೋಡ್ಲಿ ಗ್ರಾಮದ ಹತ್ತಿರ ಭಾರೀ ಪ್ರಮಾಣದಲ್ಲಿ ನೀರು ಹರಿದು ಬಂದು ಜನರು ಗ್ರಾಮದೊಳಗೆ ಹೋಗಲು ಹರಸಾಹಸ ಪಡಬೇಕಾಯಿತು
ಅಲ್ಲದೆ ಗಡಿಕೇಶ್ವರ, ಭೂತ್ಪೂರ, ಚಿಂತಪಳ್ಳಿ ಗ್ರಾಮಗಳಲ್ಲಿ ನಾಲೆಗಳು ತುಂಬಿ ಹರಿದಿವೆ ರೈತರು ಹೊಲಕ್ಕೆ ಹೋದವರು ತೊಂದರೆ ಪಡಬೇಕಾಯಿತು.ಕೋಡ್ಲಿ ಗ್ರಾಮದ ಮುಖ್ಯದ್ವಾರದ ಅಗಸಿ ಹತ್ರ ಸಣ್ಣ ಹಳ್ಳ ತುಂಬಿ ಹರಿದಿದ್ದು ಶಾಲಾಮಕ್ಕಳು ಗ್ರಾಮದೊಳಗೆ ಹೋಗಲು ತೊಂದರೆ ಅನುಭವಿಸಬೇಕಾಯಿತು.
ದನಕರುಗಳು ನೀರಲ್ಲಿ ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು. ಯಾವುದೇ ವಾಹನಗಳು ಗ್ರಾಮದೊಳಗೆ ಹೋಗಲು ಕಷ್ಟಪಡಬೇಕಾಯಿತು.ಗಡಿಕೇಶ್ವರ ಹತ್ತಿರ ನದಿಯ ನಾಲಾ ತುಂಬಿರದ ರಸ್ತೆ ಸಂಪೂರ್ಣವಾಗಿ ಕೊಚ್ಚಿಕೊಂಡು ಹೋಗಿವೆ. ಇದರಿಂದಾಗಿ ಗಡಿಕೇಶ್ವರ್ ಹೊಡೇಬೀರನಳ್ಳಿ ರಸ್ತೆ ಸಂಪರ್ಕ ಕಡಿತವಾಗಿದೆ.ಧಾರಾಕಾರ ಮಳೆ ಸುರಿದ ಮಳೆಯಿಂದ ಕುಕ್ಲೂರು ಭಂಟನಳ್ಳಿ ಗಡಿಕೇಶ್ವರ ಗ್ರಾಮದಲ್ಲಿ ಅನೇಕ ಮನೆಗಳಿಗೆ ನೀರು ನುಗ್ಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ
Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ