ಚಿಂಚೋಳಿ: ನದಿಯಲ್ಲಿ ಕೊಚ್ಚಿ ಹೋದ ತೆಲಂಗಾಣದ ದಂಪತಿಗಳು
Team Udayavani, Jul 27, 2022, 5:46 PM IST
ಚಿಂಚೋಳಿ: ತಾಲೂಕಿನ ಜಟ್ಟೂರ ಗ್ರಾಮದಲ್ಲಿ ಹರಿಯುವ ಮುಲ್ಲಾಮಾರಿ ನದಿಯ ನೀರಿನ ಪ್ರವಾಹಕ್ಕೆ ದಂಪತಿಗಳು ಕೊಚ್ಚಿ ಹೋಗಿ ಮೃತಪಟ್ಟ ದಾರುಣ ಘಟನೆ ಮಂಗಳವಾರ ನಡೆದಿದೆ.
ತೆಲಂಗಾಣ ರಾಜ್ಯದ ತಾಂಡೂರ ತಾಲೂಕಿನ ಮಂತಟಿ ಗ್ರಾಮದ ತರಕಾರಿ ವ್ಯಾಪಾರಿಗಳಾದ ಬುಗ್ಗಪ್ಪ ನರಸಪ್ಪ(58) ಪತ್ನಿ ಯಾದಮ್ಮ ಬುಗ್ಗಪ್ಪ ನಾಟೀಕಾರ ತರಕಾರಿ ಮಾರಾಟ ಮಾಡಿ ತಮ್ಮ ಗ್ರಾಮಕ್ಕೆ ಹೋಗುವ ಸಂದರ್ಭದಲ್ಲಿ ಕಡಿಮೆ ನೀರು ಇದೆ ಎಂದು ಭಾವಿಸಿ ಮುಲ್ಲಾಮಾರಿ ನದಿ ದಾಟುವ ಸಂದರ್ಭದಲ್ಲಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿದ್ದಾರೆ.
ಇಂದು ಮೃತ ದೇಹಗಳು ನದಿದಂಡೆಯಲ್ಲಿ ಪತ್ತೆಯಾಗಿವೆ ಎಂದು ಸುಲೇಪೇಟ್ ಪೋಲಿಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್