ಚಿಂಚೋಳಿ : ವಿದ್ಯುತ್ ಸ್ಪರ್ಶಗೊಂಡು ಸಾವನ್ನಪ್ಪಿದ ಗ್ರಾಮದೇವತೆಯ ಗೂಳಿ, ಮರುಗಿದ ಜನ
Team Udayavani, Jun 28, 2022, 8:11 PM IST
ಚಿಂಚೋಳಿ : ತಾಲ್ಲೂಕಿನ ಧರ್ಮ ಸಾಗರ ತಾಂಡಾದಲ್ಲಿ ಸುರಿದ ಭಾರಿ ಮಳೆಯಿಂದಾಗಿ ವಿದ್ಯುತ್ ಕಂಬದ ಬಳಿ ಮೇಯಲು ಹೋದ ಗ್ರಾಮದೇವತೆಯ ಗೂಳಿಯೊಂದು ವಿದ್ಯುತ್ ಸ್ಪರ್ಶದಿಂದ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.
ಧರ್ಮಸಾಗರ ತಾಂಡಾದಲ್ಲಿ ಭಾರಿ ಮಳೆಯಾಗುತ್ತಿದ್ದು ಈ ವೇಳೆ ವಿದ್ಯುತ್ ಟಿಸಿ ಬಳಿ ಹುಲ್ಲು ಮೇಯಲು ಹೋದ ವೇಳೆ ವಿದ್ಯುತ್ ಸ್ಪರ್ಶ ಉಂಟಾಗಿ ಗ್ರಾಮದೇವತೆಯ ಹೆಸರಿನ ಮೇಲೆ ಬಿಡಲಾದ ಗೂಳಿ ಮೃತಪಟ್ಟಿದೆ, ಸುದ್ದಿ ತಿಳಿದು ಸ್ಥಳಕ್ಕೆ ಬಂದ ತಾಂಡಾದ ಜನರು ಗೋಳಿ ಸಾವನ್ನಪಿರುವುದನ್ನು ಕಂಡು ಮರುಗಿದ್ದಾರೆ.
ವಿದ್ಯುತ್ ಪರಿವರ್ತಕ ಬಳಿ ತಂತಿಗಳು ನೆಲಕ್ಕೆ ಬಾಗಿಕೊಂಡಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ತಾಂಡದ ಶ್ರೀಕಾಂತ ರಾಠೋಡ ತಿಳಿಸಿದ್ದಾರೆ.
ಇದನ್ನೂ ಓದಿ : ವಿದೇಶ ಪ್ರಯಾಣ ಮಾಡಿದವರಿಗೇ ಕೋವಿಡ್ ಸೋಂಕು ಪತ್ತೆ: ಮಾಸ್ಕ್ ಕಡ್ಡಾಯ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…